Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬೊಜ್ಜು ಕರಗಿಸಲು..

ಬೊಜ್ಜು ಕರಗಿಸಲು..

ಇಂದಿನ ದಿನಗಳಲ್ಲಿ ಸಾಮಾನ್ಯವಾಗಿ ಕಾಡುವ ಹೊಟ್ಟೆಯ ಬೊಜ್ಜನ್ನು ಕರಗಿಸುವ ಸರಳ ಉಪಾಯಗಳು

ವಾರ್ತಾಭಾರತಿವಾರ್ತಾಭಾರತಿ24 May 2017 11:48 PM IST
share
ಬೊಜ್ಜು ಕರಗಿಸಲು..

► ಲಿಂಬೆ ಹಣ್ಣಿನ ಜ್ಯೂಸ್

ಪ್ರತಿದಿನ ಬೆಳಗ್ಗ್ಗೆೆ ಎದ್ದ ಬಳಿಕ ಮೊದಲು ಲಿಂಬೆ ಹಣ್ಣಿನ ರಸ ಸೇರಿಸಿದ ನೀರು ಕುಡಿಯಿರಿ. ಒಂದು ಲೋಟ ಉಗುರುಬೆಚ್ಚನೆಯ ನೀರಿಗೆ ಚಿಕ್ಕದಾದರೆ ಒಂದು, ದೊಡ್ಡದಾದರೆ ಅರ್ಧ ಲಿಂಬೆಯ ರಸವನ್ನು ಸೇರಿಸಿ ಕುಡಿದು ನಂತರ ನಿಮ್ಮ ದೈನಂದಿನ ವ್ಯಾಯಾಮಗಳನ್ನು ಮಾಡಿ. ಕನಿಷ್ಠ ಮುಕ್ಕಾಲು ಗಂಟೆಯವರೆಗೆ ಬೇರೇನನ್ನೂ ಸೇವಿಸಬೇಡಿ.

► ಬೆಳ್ಳುಳ್ಳಿ ಎಸಳು

ಬೆಳಗ್ಗೆ ಖಾಲಿಹೊಟ್ಟೆಯಲ್ಲಿ ಮೂರು ಎಸಳು ಬೆಳ್ಳುಳ್ಳಿಯನ್ನು ಸಿಪ್ಪೆಸುಲಿದು ಹಸಿಯಾಗಿಯೇ ಅಗಿಯಿರಿ. ಅಥವಾ ಲಿಂಬೆರಸ ಹಿಂಡಿದ ನೀರಿನ ಜೊತೆ ಅಗಿದ ಬೆಳ್ಳುಳ್ಳಿಯನ್ನು ನುಂಗಿ. ಹೀಗೆ ಮಾಡುವುದರಿಂದ ಎರಡು ವಾರದಲ್ಲಿಯೇ ಸೊಂಟದ ಸುತ್ತಳತೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸತೊಡಗುತ್ತವೆ.

► ನೀರು

ದಿನಕ್ಕೆ ಇಂತಿಷ್ಟೇ ಲೋಟ ನೀರು ಕುಡಿಯಬೇಕು ಎಂಬ ಕಟ್ಟುಪಾಡುಗಳನ್ನೆಲ್ಲ ಬಿಟ್ಟುಬಿಡಿ. ನೀರು ಕುಡಿಯಬೇಕೆಂದು ಅನ್ನಿಸಿದಾಗಲೆಲ್ಲ ನೀರು ಕುಡಿಯುತ್ತಿರಿ. ಎಷ್ಟು ಸಾಧ್ಯವೋ ಅಷ್ಟು ಹೆಚ್ಚು ನೀರು ಕುಡಿಯಿರಿ. ಉಗುರುಬೆಚ್ಚಗಿನ ನೀರು ದೇಹದಲ್ಲಿರುವ ಕೊಬ್ಬಿನಾಂಶವನ್ನು ಕರಗಿಸಬಲ್ಲದು. ನೀವು ಮಾಡಬೇಕಾದದು ಇಷ್ಟೇ ಊಟದ ಅರ್ಧ ಗಂಟೆ ಮೊದಲು ಹಾಗೂ ನಂತರ ಬಿಸಿ ನೀರನ್ನು ಕುಡಿಯಿರಿ. ಊಟದ ನಂತರ ತಕ್ಷಣವೇ ಎಂದೂ ನೀರು ಕುಡಿಯಬೇಡಿ.

► ಗ್ರೀನ್ ಟೀ

ಉತ್ತಮ ಗುಣಮಟ್ಟದ ಗ್ರೀನ್ ಟೀ ಎಲೆಗಳನ್ನು ಕುದಿಯುವ ನೀರಿನಲ್ಲಿ ಹಾಕಿ ಒಂದೆರಡು ನಿಮಿಷ ಕುದಿಸಬೇಕು. ನಂತರ ಈ ಹಸಿರು ಚಹಾವನ್ನು ಸೇವಿಸಬೇಕು. ಹೀಗೆ ಪ್ರತೀ ದಿನ ಎರಡು ಮೂರು ಸಲ ಮಾಡಿದಲ್ಲಿ ಕೆಲವೇ ದಿನಗಳಲ್ಲಿ ಪರಿಣಾಮವನ್ನು ಕಾಣಬಹುದು.

► ಶುಂಠಿ ಟೀ!

ಹಸಿಶುಂಠಿ ಜೀರ್ಣಶಕ್ತಿಯನ್ನು ಹೆಚ್ಚಿಸುವುದು ಸರಿ, ಆದರೆ ಇದು ದೇಹದ ಬಿಸಿಯನ್ನೂ ಹೆಚ್ಚಿಸುತ್ತದೆಂದು ನಿಮಗೆ ಗೊತ್ತೇ? ದೇಹದ ಬಿಸಿಯನ್ನು ಏರಿಸುವ ಮೂಲಕ ದೇಹದಲ್ಲಿ ಸಂಗ್ರಹವಾಗಿದ್ದ ಕೊಬ್ಬು ಕರಗಲು ನೆರವಾಗುತ್ತದೆ...

ಒಂದು ಲೋಟ ನೀರಿನಲ್ಲಿ ಒಂದು ಇಂಚು ಹಸಿಶುಂಠಿಯನ್ನು ಜಜ್ಜಿಹಾಕಿ ಸುಮಾರು ಹತ್ತು ನಿಮಿಷಗಳವರೆಗೆ ಚಿಕ್ಕ ಉರಿಯಲ್ಲಿ ಕುದಿಸಿ ಒಂದಿಷ್ಟು ಲಿಂಬೆರಸ ಮತ್ತು ಸ್ವಲ್ಪ ಜೇನು ಸೇರಿಸಿ ಬಿಸಿಬಿಸಿ ಯಾಗಿಯೇ ಸೇವಿಸಿ. ದಿನಕ್ಕೆ ಕನಿಷ್ಠ ಎರಡು ಕಪ್ ಈ ಟೀ ಸೇವಿಸಿದರೆ ಕೊಬ್ಬಿನಿಂದ ಮುಕ್ತಿಪಡೆಯಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X