Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭೀಕರ ಗಾಳಿ-ಮಳೆಗೆ ಅಪಾರ ಆಸ್ತಿಪಾಸ್ತಿ...

ಭೀಕರ ಗಾಳಿ-ಮಳೆಗೆ ಅಪಾರ ಆಸ್ತಿಪಾಸ್ತಿ ನಷ್ಟ : ವರದಿ ನೀಡಲು ಅಧಿಕಾರಿಗಳಿಗೆ ಸಚಿವರ ಸೂಚನೆ

ವಾರ್ತಾಭಾರತಿವಾರ್ತಾಭಾರತಿ25 May 2017 8:55 PM IST
share
ಭೀಕರ ಗಾಳಿ-ಮಳೆಗೆ ಅಪಾರ ಆಸ್ತಿಪಾಸ್ತಿ ನಷ್ಟ : ವರದಿ ನೀಡಲು ಅಧಿಕಾರಿಗಳಿಗೆ ಸಚಿವರ ಸೂಚನೆ

ತುಮಕೂರು,ಮೇ.25:ಶಿರಾ ತಾಲೂಕಿನ ಸುಮಾರು 15 ಗ್ರಾಮಗಳಲ್ಲಿ ಬುಧವಾರ ರಾತ್ರಿ ಬೀಸಿದ ಭಾರಿ ಗಾಳಿ-ಮಳೆಯಿಂದ ಅಪಾರ ಆಸ್ತಿಪಾಸ್ತಿ ನಷ್ಟ ಉಂಟಾಗಿದ್ದು,ಇನ್ನೆರಡು ದಿನಗಳೊಳಗಾಗಿ ಪರಿಶೀಲಿಸಿ ವರದಿ ಸಲ್ಲಿಸಬೇಕೆಂದು ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಸಣ್ಣ ನೀರಾವರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶಿರಾ ತಾಲೂ ಕಿನ ಮಳೆ ಪೀಡಿತ ಪ್ರದೇಶಗಳಾದ ಕಾಳಪುರ, ಮಾವನಹಳ್ಳಿ, ದೇವರಹಟ್ಟಿ, ದೊಡ್ಡಚಿಕ್ಕಗೂಳ, ಬೈರಾಪುರ, ಮಾಯಸಂದ್ರ,ತಾಳಗುಂದ, ಶಿರಾದಡು, ಮುಚ್ಚವೀರನಹಳ್ಳಿ, ಚಿಕ್ಕತಿಮ್ಮನಹಳ್ಳಿ, ಚೆನ್ನೇನಹಳ್ಳಿ, ಹೊನ್ನೇನಹಳ್ಳಿ ಗ್ರಾಮಗಳಿಗಿಂದು ಭೇಟಿ ನೀಡಿ ಪರಿಶೀಲಿಸಿದ ಅವರು ಹಿಂದೆಂದೂ ಕಾಣದ ವಿಚಿತ್ರ ಮಳೆ-ಗಾಳಿಯಿಂದ ಗ್ರಾಮಗಳು ತತ್ತರಿಸಿದ್ದು, ಸುಮಾರು 4 ಸಾವಿರಕ್ಕೂ ಹೆಚ್ಚು ತೆಂಗು,10 ಸಾವಿರಕ್ಕೂ ಹೆಚ್ಚು ಅಡಿಕೆ ಮರಗಳು ಬುಡ ಸಮೇತ ಬಿದ್ದು ಹೋಗಿದ್ದು,ಮಾವು, ಹಲಸು, ಹುಣಸೆ ಮರ ಸೇರಿದಂತೆ ಮತ್ತಿತರ ಮರಗಳು ಬಿದ್ದು ಹೋಗಿವೆ ಅಲ್ಲದೆ 400ಕ್ಕೂ ಹೆಚ್ಚು ಮನೆಗಳು ಹಾನಿಗೆ ಒಳಗಾಗಿವೆ.

ಸುನಾಮಿ ರೀತಿಯಲ್ಲಿ ಬೀಸಿದ ಗಾಳಿಯಿಂದ ಮರ ಗಿಡಗಳಿಗೆ ಹಾನಿಯಾಗಿರುವುದಲ್ಲದೆ ಮನೆಯ ಮೇಲ್ಛಾವಣಿ ಹಾರಿಹೋಗಿದ್ದು, ದವಸ ಧಾನ್ಯಗಳು ನೀರು ಪಾಲಾಗಿವೆ.ಇನ್ನೆರಡು ದಿನಗಳಲ್ಲಿ ಸಮೀಕ್ಷಾ ವರದಿಯನ್ನು ಪಡೆದು ಸರಕಾರಕ್ಕೆ ಸಲ್ಲಿಸುತ್ತೇನೆ ಎಂದರು.

ಅಧಿಕ ಫಸಲು ನೀಡುವ ಮರಗಳು ಹಾನಿಗೊಳಗಾಗಿರುವುದರಿಂದ ರೈತರು ಕಂಗಾಲಾಗಿದ್ದಾರೆ.ನಿಯಮಾವಳಿ ಪ್ರಕಾರ ಸರಕಾರದಿಂದ ದೊರೆಯಬೇಕಾದ ಪರಿಹಾರವನ್ನು ಶೀಘ್ರ ಒದಗಿಸುವ ಕೆಲಸವನ್ನು ಮಾಡುತ್ತೇನೆ.ನಷ್ಟದ ಕುರಿತು ಈಗಾಗಲೇ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದು,ಮನೆಗಳನ್ನು ಕಳೆದುಕೊಂಡವರಿಗೆ ಹೊಸ ಮನೆ ಮಂಜೂರು ಮಾಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ ಸಚಿವರು,ಮಳೆಯಿಂದ ಹಾನಿಗೊಳಗಾದ ತೋಟಗಳಿಗೆ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಬೈಕ್‌ನಲ್ಲಿ ತೆರಳಿ ಅಡಿಕೆ ಮತ್ತು ತೆಂಗಿನ ಮರಗಳು ಬುಡಮೇಲಾಗಿರುವುದನ್ನು ವೀಕ್ಷಿಸಿದರು. ರೈತರಿಗೆ ಧೈರ್ಯ ತುಂಬಿ, ನಷ್ಠ ಪರಿಾರವನ್ನು ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಜಿ. ಶಾಂತಾರಾಮ,ಮಧುಗಿರಿ ಉಪವಿಭಾಗಾಧಿಕಾರಿ ಡಾ:ವೆಂಕಟೇಶಯ್ಯ,ಶಿರಾ ತಹಶೀಲ್ದಾರ್ ಹೊನ್ನಶ್ಯಾಮೇಗೌಡ, ತೋಟಗಾರಿಕೆ ಉಪನಿರ್ದೇಶಕಿ ಸವಿತಾ ಸೇರಿದಂತೆ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X