Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಏಡ್ಸ್, ಮಲೇರಿಯಾಗಿಂತ ಪದಾಧಿಕಾರಿಗಳ...

ಏಡ್ಸ್, ಮಲೇರಿಯಾಗಿಂತ ಪದಾಧಿಕಾರಿಗಳ ಪ್ರಯಾಣಕ್ಕೆ ಹೆಚ್ಚು ದುಡ್ಡು ಖರ್ಚು ಮಾಡುತ್ತಿದೆ ವಿಶ್ವ ಅರೋಗ್ಯ ಸಂಸ್ಥೆ !

ಎಂತಹಾ ವಿಪರ್ಯಾಸ ?

ವಾರ್ತಾಭಾರತಿವಾರ್ತಾಭಾರತಿ25 May 2017 9:20 PM IST
share
ಏಡ್ಸ್, ಮಲೇರಿಯಾಗಿಂತ ಪದಾಧಿಕಾರಿಗಳ ಪ್ರಯಾಣಕ್ಕೆ ಹೆಚ್ಚು ದುಡ್ಡು ಖರ್ಚು ಮಾಡುತ್ತಿದೆ ವಿಶ್ವ ಅರೋಗ್ಯ ಸಂಸ್ಥೆ !

ನ್ಯೂಯಾರ್ಕ್, ಮೇ 24: ವಿಶ್ವ ಆರೋಗ್ಯ ಸಂಸ್ಥೆ (ಡಬ್ಲುಎಚ್‌ಒ)ಯ ಮಹಾನಿರ್ದೇಶಕಿ ಡಾ. ಮಾರ್ಗರೆಟ್ ಚಾನ್ ದುಂದುವೆಚ್ಚಕ್ಕಾಗಿ ಸುದ್ದಿಯಲ್ಲಿದ್ದಾರೆ.

ಜಗತ್ತಿನ ಮೊದಲ ಎಬೋಲಾ ಲಸಿಕೆಯ ಯಶಸ್ಸನ್ನು ಆಚರಿಸಲು ಈ ತಿಂಗಳ ಆದಿ ಭಾಗದಲ್ಲಿ ಅವರು ಗಿನಿ ದೇಶಕ್ಕೆ ಭೇಟಿ ನೀಡಿದ್ದರು. ಮಾರಕ ವೈರಸ್ ವಿರುದ್ಧದ ಹೋರಾಟದಲ್ಲಿ ಗೆಲುವು ಸಾಧಿಸಿರುವುದಕ್ಕಾಗಿ ಪಶ್ಚಿಮ ಆಫ್ರಿಕದ ಆರೋಗ್ಯ ಕಾರ್ಯಕರ್ತರನ್ನು ಅವರು ಈ ಸಂದರ್ಭದಲ್ಲಿ ಅಭಿನಂದಿಸಿದರು.

ಆ ರಾತ್ರಿ ಅವರು ಸಮುದ್ರ ತೀರದಲ್ಲಿರುವ ಪಾಮ್ ಕ್ಯಾಮಯೆನ್ ಹೊಟೇಲ್‌ನ ಅತ್ಯುನ್ನತ ಶ್ರೇಣಿಯ ವೈಭವೋಪೇತ ಕೋಣೆಯಲ್ಲಿ ತಂಗಿದರು. ಆ ಕೋಣೆಯ ಒಂದು ರಾತ್ರಿಯ ದರ 1,008 ಡಾಲರ್ (ಸುಮಾರು 65,000 ರೂಪಾಯಿ).

ಇಂಥ ವೈಭವೋಪೇತ ಕೋಣೆಯಲ್ಲಿನ ವಾಸ ಅವರ ಸಂಘಟನೆಯ 7,000 ಸಿಬ್ಬಂದಿಗೆ ತಪ್ಪು ಸಂದೇಶ ಕಳುಹಿಸುತ್ತದೆ ಎಂದು ಕೆಲವರು ಹೇಳುತ್ತಾರೆ.

‘ಅಸೋಸಿಯೇಟಡ್ ಪ್ರೆಸ್’ ಸಂಗ್ರಹಿಸಿದ ಆಂತರಿಕ ದಾಖಲೆಗಳ ಪ್ರಕಾರ, ವಿಶ್ವಸಂಸ್ಥೆಯ ಆರೋಗ್ಯ ಇಲಾಖೆಯು ನಿಯಮಿತವಾಗಿ ಪ್ರತಿ ವರ್ಷ ಸುಮಾರು 200 ಮಿಲಿಯ ಡಾಲರ್ (1291 ಕೋಟಿ ರೂಪಾಯಿ) ಮೊತ್ತವನ್ನು ಪ್ರಯಾಣಕ್ಕಾಗಿ ಖರ್ಚು ಮಾಡುತ್ತಿದೆ. ಇದು ಏಡ್ಸ್, ಕ್ಷಯ ಮತ್ತು ಮಲೇರಿಯ ಮುಂತಾದ ಅತಿ ದೊಡ್ಡ ಸಾರ್ವಜನಿಕ ಆರೋಗ್ಯ ಸಮಸ್ಯೆಗಳಿಗೆ ಮಾಡುವ ಒಟ್ಟು ಖರ್ಚಿಗಿಂತ ಅಧಿಕವಾಗಿದೆ.

ಕಳೆದ ವರ್ಷ ಆರೋಗ್ಯ ಸಂಸ್ಥೆಯು ಏಡ್ಸ್ ಮತ್ತು ಹೆಪಾಟೈಟಿಸ್‌ಗಳ ನಿಯಂತ್ರಣಕ್ಕೆ 71 ಮಿಲಿಯ ಡಾಲರ್ (ಸುಮಾರು 458 ಕೋಟಿ ರೂ.) ಖರ್ಚು ಮಾಡಿದೆ. ಮಲೇರಿಯಕ್ಕೆ ಅದು 61 ಮಿಲಿಯ ಡಾಲರ್ (394 ಕೋಟಿ ರೂ.) ಮೀಸಲಿಟ್ಟಿತು. ಕ್ಷಯ ರೋಗದ ಹರಡುವಿಕೆಯನ್ನು ತಗ್ಗಿಸಲು ಅದು 59 ಮಿಲಿಯ ಡಾಲರ್ (380 ಕೋಟಿ ರೂ.) ನೀಡಿದೆ.

ಆದಾಗ್ಯೂ, ಪೋಲಿಯೊವನ್ನು ಮೂಲೋತ್ಪಾಟನೆ ಮಾಡುವುದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ 450 ಮಿಲಿಯ ಡಾಲರ್ (2905 ಕೋಟಿ ರೂ.) ವೆಚ್ಚ ಮಾಡುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X