ಕುಶಾಲನಗರ, ಮೇ 25: ಇಲ್ಲಿಗೆ ಸಮೀಪದ ಕೂಡಿಗೆಯಿಂದ ಶಿರಂಗಾಲ ಗ್ರಾಮಕ್ಕೆ ತೆರಳುತ್ತಿದ್ದ ಬೈಕ್ ಸವಾರ ಎಸ್.ಆರ್ ಧರ್ಮ ಎಂಬವರು ಬೈಕ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.