Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮುಸ್ಲಿಮ್ ನಿಷೇಧ ಆದೇಶ ಮರುಸ್ಥಾಪಿಸಲು...

ಮುಸ್ಲಿಮ್ ನಿಷೇಧ ಆದೇಶ ಮರುಸ್ಥಾಪಿಸಲು ಮೇಲ್ಮನವಿ ನ್ಯಾಯಾಲಯ ನಕಾರ

ವಾರ್ತಾಭಾರತಿವಾರ್ತಾಭಾರತಿ26 May 2017 8:22 PM IST
share
ಮುಸ್ಲಿಮ್ ನಿಷೇಧ ಆದೇಶ ಮರುಸ್ಥಾಪಿಸಲು ಮೇಲ್ಮನವಿ ನ್ಯಾಯಾಲಯ ನಕಾರ

ವಾಶಿಂಗ್ಟನ್, ಮೇ 26: ಆರು ಮುಸ್ಲಿಮ್ ಬಾಹುಳ್ಯದ ದೇಶಗಳ ಜನರು ಅಮೆರಿಕಕ್ಕೆ ಪ್ರಯಾಣಿಸುವುದನ್ನು ನಿಷೇಧಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಆದೇಶವನ್ನು ಮರು ಪ್ರತಿಷ್ಠಾಪಿಸಲು ಅಮೆರಿಕದ ಮೇಲ್ಮನವಿ ನ್ಯಾಯಾಲಯವೊಂದು ಗುರುವಾರ ನಿರಾಕರಿಸಿದೆ.

 ಮುಖ್ಯ ನ್ಯಾಯಾಧೀಶ ರೋಜರ್ ಗ್ರೆಗರಿ ಬರೆದ ತೀರ್ಪು, ಟ್ರಂಪ್‌ರ ಆದೇಶವನ್ನು ಕಠಿಣ ಪದಗಳನ್ನು ಬಳಸಿ ಟೀಕಿಸಿದೆ. ‘‘ಆದೇಶವು ರಾಷ್ಟ್ರೀಯ ಭದ್ರತೆಯೆಂಬ ಅಸ್ಪಷ್ಟ ಪದಗಳನ್ನು ಬಳಸಿದೆ, ಆದರೆ, ವಾಸ್ತವಿಕವಾಗಿ ಧಾರ್ಮಿಕ ಅಸಹಿಷ್ಣುತೆ, ದ್ವೇಷ ಮತ್ತು ತಾರತಮ್ಯವನ್ನು ಹೊಂದಿದೆ’’ ಎಂದು ತೀರ್ಪು ಹೇಳಿದೆ.

ಒಂದು ಧರ್ಮವನ್ನು ನಿರ್ಲಕ್ಷಿಸಿ ಇನ್ನೊಂದು ಧರ್ಮವನ್ನು ಪುರಸ್ಕರಿಸುವುದನ್ನು ನಿಷೇಧಿಸುವ ಅಮೆರಿಕದ ಸಂವಿಧಾನವನ್ನು ಈ ಆದೇಶ ಉಲ್ಲಂಘಿಸುತ್ತದೆ ಎಂಬ ನೆಲೆಯಲ್ಲಿ ಆದೇಶವನ್ನು ಪ್ರಶ್ನಿಸಿದವರು ಸರಿಯಾದ ಕ್ರಮವನ್ನೇ ತೆಗೆದುಕೊಂಡಿದ್ದಾರೆ ಎಂದು ಅಮೆರಿಕದ ನಾಲ್ಕನೆ ಮೇಲ್ಮನವಿ ಸರ್ಕೀಟ್ ನ್ಯಾಯಾಲಯ ಹೇಳಿದೆ.

ನ್ಯಾಯಾಲಯವು 10-3ರ ಬಹುಮತದಿಂದ ಈ ತೀರ್ಪು ನೀಡಿದೆ.

2016ರ ಅಧ್ಯಕ್ಷೀಯ ಚುನಾವಣಾ ಪ್ರಚಾರದ ವೇಳೆ ಮುಸ್ಲಿಮ್ ನಿಷೇಧಕ್ಕೆ ಕರೆ ನೀಡುವ ಟ್ರಂಪ್‌ರ ಹೇಳಿಕೆಗಳನ್ನು ನ್ಯಾಯಾಧೀಶ ಗ್ರೆಗರಿ ಉಲ್ಲೇಖಿಸಿದರು.

ಮುಸ್ಲಿಮರು ಅಮೆರಿಕ ಪ್ರವೇಶಿಸುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು ಎಂದು ಕರೆ ನೀಡುವ ಟ್ರಂಪ್ ಹೇಳಿಕೆಯನ್ನು ಅವರ ವೆಬ್‌ಸೈಟ್‌ನಲ್ಲಿ ಹಾಕಲಾಗಿತ್ತು.

ಆದೇಶದ ಪ್ರಾಥಮಿಕ ಉದ್ದೇಶವು ಜನರನ್ನು ಅವರ ಧಾರ್ಮಿಕ ನಂಬಿಕೆಗಳ ಆಧಾರದಲ್ಲಿ ಅಮೆರಿಕದಿಂದ ಹೊರಗಿಡುವುದು ಎನ್ನುವ ತೀರ್ಮಾನಕ್ಕೆ ಓರ್ವ ಸಾಮಾನ್ಯ ಪ್ರಜ್ಞೆಯುಳ್ಳ ವ್ಯಕ್ತಿ ಬರುತ್ತಾನೆ ಎಂದು ತೀರ್ಪು ಹೇಳಿದೆ.

ಸುಪ್ರೀಂ ಕೋರ್ಟ್‌ಗೆ ಸರಕಾರ ಮೊರೆ

ಮೇಲ್ಮನವಿ ನ್ಯಾಯಾಲಯದ ತೀರ್ಪನ್ನು ಸರಕಾರವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಅಟಾರ್ನಿ ಜನರಲ್ ಜೆಫ್ ಸೆಶನ್ಸ್ ಗುರುವಾರ ಹೇಳಿಕೆಯೊಂದರಲ್ಲಿ ತಿಳಿಸಿದ್ದಾರೆ.

ಭಯೋತ್ಪಾದಕ ದಾಳಿಯನ್ನು ತಡೆಯಲು ತಾತ್ಕಾಲಿಕ ಪ್ರಯಾಣ ನಿಷೇಧ ಅಗತ್ಯವಾಗಿದೆ ಎಂದು ಸರಕಾರ ಭಾವಿಸುತ್ತದೆ ಎಂದರು.

 ‘‘ಇದು ನಿಜವಾಗಿಯು ಅತ್ಯಂತ ಅಪಾಯಕಾರಿ ಸಮಯ. ಭಯೋತ್ಪಾದಕರು ಅಮೆರಿಕವನ್ನು ಪ್ರವೇಶಿಸಿ ರಕ್ತಪಾತ ಮತ್ತು ಹಿಂಸಾಚಾರವನ್ನು ನಡೆಸುವುದನ್ನು ತಡೆಯಲು ಎಲ್ಲ ಲಭ್ಯವಿರುವ ಸಾಧನಗಳು ನಮ್ಮ ಬಳಿ ಇರಬೇಕಾಗಿದೆ’’ ಎಂದು ಶ್ವೇತಭವನದ ವಕ್ತಾರ ಮೈಕಲ್ ಶಾರ್ಟ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X