Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರೊ ಕಬಡ್ಡಿಯ ಎರಡನೆ ದುಬಾರಿ ಆಟಗಾರ...

ಪ್ರೊ ಕಬಡ್ಡಿಯ ಎರಡನೆ ದುಬಾರಿ ಆಟಗಾರ ರೋಹಿತ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ26 May 2017 11:29 PM IST
share
ಪ್ರೊ ಕಬಡ್ಡಿಯ ಎರಡನೆ ದುಬಾರಿ ಆಟಗಾರ ರೋಹಿತ್ ಕುಮಾರ್

 ಹೊಸದಿಲ್ಲಿ, ಮೇ 26: ದಿಲ್ಲಿ ಸಮೀಪದ ನಿಜಾಮ್‌ಪುರ ಗ್ರಾಮದ ರೋಹಿತ್ ಕುಮಾರ್ ಬಾಲ್ಯದಿಂದಲೇ ಕಬಡ್ಡಿಯತ್ತ ಆಸಕ್ತಿ ಬೆಳೆಸಿಕೊಂಡಿದ್ದರು. ರೋಹಿತ್ ತಂದೆ ಕೂಡ ಕಬಡ್ಡಿ ಆಟಗಾರನಾಗಿದ್ದ ಕಾರಣ ರೋಹಿತ್‌ಗೆ ಕಬಡ್ಡಿ ರಕ್ತಗತವಾಗಿ ಬಂದಿತ್ತು. ಅವರು ಹುಟ್ಟಿ ಬೆಳೆದ ಗ್ರಾಮದಲ್ಲಿ ರಾಕೇಶ್ ಕುಮಾರ್, ಮಂಜೀತ್ ಚಿಲ್ಲಾರ್ ಹಾಗೂ ಅಮಿತ್ ಚಿಲ್ಲಾರ್ ಅವರಂತಹ ರಾಷ್ಟ್ರೀಯ ಆಟಗಾರರು ಬೆಳಕಿಗೆ ಬಂದಿದ್ದಾರೆ. ರೋಹಿತ್‌ರ ತಂದೆ ಮಾತ್ರವಲ್ಲ ಅವರ ಇಬ್ಬರು ಚಿಕ್ಕಪ್ಪಂದಿರು ಕಬಡ್ಡಿ ಆಟಗಾರರಾಗಿದ್ದರು.

ರೋಹಿತ್ ತನ್ನ 9ರ ಪ್ರಾಯದಲ್ಲಿ ಕಬಡ್ಡಿ ಆಡುವುದರಲ್ಲಿ ಕಾಲ ಕಳೆಯುತ್ತಿದ್ದರು. ಅಣ್ಣಂದಿರು ಕಬಡ್ಡಿ ಆಡುವುದನ್ನು ನೋಡುತ್ತಿದ್ದರು. ತಂದೆಯ ಪ್ರೋತ್ಸಾಹದಿಂದಾಗಿ ಕ್ರೀಡೆಯಲ್ಲಿ ಹೆಸರು ಮಾಡುವ ಕನಸು ಕಾಣಲಾರಂಭಿಸಿದರು. ತನ್ನ ಶಿಕ್ಷಣದತ್ತಲೂ ಗಮನ ನೀಡಿದರು. ಶಾಲೆಯಲ್ಲಿ ಅಂಡರ್-14 ತಂಡದಲ್ಲಿ ಮೊದಲ ಬಾರಿ ಯಶಸ್ಸಿನ ಸವಿ ಉಂಡಿದ್ದರು. ದಿಲ್ಲಿ ರಾಜ್ಯ ತಂಡದ ಪರ ಚಿನ್ನದ ಪದಕ ಜಯಿಸಿದರು. ಆ ನಂತರ ಅವರು ಹಿಂದಿರುಗಿ ನೋಡಲೇ ಇಲ್ಲ.

ಇಂಟರ್‌ಮಿಡಿಯೇಟ್ ಪೂರ್ಣಗೊಳಿಸಿದ ತಕ್ಷಣ ಭಾರತೀಯ ನೌಕಾ ಪಡೆಯಲ್ಲಿ ಕೆಲಸ ಗಿಟ್ಟಿಸಿಕೊಂಡರು.

ಜು.28 ರಿಂದ ಆರಂಭವಾಗಲಿರುವ ಐದನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗಾಗಿ ಇತ್ತೀಚೆಗೆ ದಿಲ್ಲಿಯಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ರೋಹಿತ್ 2ನೆ ಗರಿಷ್ಠ ಮೊತ್ತಕ್ಕೆ ಹರಾಜಾಗಿದ್ದಾರೆ. ನಿತಿನ್ ಥೋಮರ್ 93 ಲಕ್ಷ ರೂ.ಗೆ ಮಾರಾಟವಾದಾಗ ರೋಹಿತ್ 1 ಕೋಟಿ ರೂ. ದಾಟಲಿದ್ದಾರೆಂಬ ನಿರೀಕ್ಷೆ ಮೂಡಿಸಿದ್ದರು. ರೋಹಿತ್‌ರನ್ನು ಖರೀದಿಸಲು ಬೆಂಗಳೂರು ಬುಲ್ಸ್ ಹಾಗೂ ಪಾಟ್ನಾ ಪೈರಟ್ಸ್ ನಡುವೆ ಪೈಪೋಟಿ ಕಂಡುಬಂದಿದ್ದು, ಬುಲ್ಸ್ ತಂಡ 81 ಲಕ್ಷ ರೂ.ಗೆ ರೋಹಿತ್‌ರನ್ನು ಖರೀದಿಸಿತ್ತು.

ರೋಹಿತ್ ಕುಮಾರ್ ಪ್ರೊ ಕಬಡ್ಡಿಯ ಮೊದಲೆರಡು ಆವೃತ್ತಿಗಳಲ್ಲಿ ಆಡಿರಲಿಲ್ಲ. ಸರ್ವಿಸಸ್ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ರೋಹಿತ್‌ಗೆ ಲೀಗ್‌ನಲ್ಲಿ ಆಡಲು ಅನುಮತಿ ನೀಡಿರಲಿಲ್ಲ. 3ನೆ ಆವೃತ್ತಿಯಲ್ಲಿ ಪಾಟ್ನಾ ಪೈರಟ್ಸ್ ತಂಡದ ಪರ ಆಡಿದ್ದರು. 109 ಅಂಕಗಳೊಂದಿಗೆ 3ನೆ ಶ್ರೇಷ್ಠ ಸ್ಕೋರರ್ ಎನಿಸಿಕೊಂಡಿದ್ದರು. 4ನೆ ಆವೃತ್ತಿಯಲ್ಲಿ ತೆಲುಗು ಟೈಟಾನ್ಸ್ ತಂಡವನ್ನು ಪ್ರತಿನಿಧಿಸಿದ್ದ ರೋಹಿತ್ ಎರಡನೆ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದರು.

ಕಬಡ್ಡಿಯಲ್ಲಿ ಸ್ಟಾರ್ ರೈಡರ್ ಆಗಿರುವ ರೋಹಿತ್ ಈ ವರ್ಷ ಸ್ವಿಮ್ಮಿಂಗ್‌ನಲ್ಲಿ ಸಾಧನೆ ಮಾಡುವ ಯೋಚನೆಯಲ್ಲಿದ್ದಾರೆ. 3 ತಿಂಗಳ ಕಾಲ ನಡೆಯಲಿರುವ ಟೂರ್ನಮೆಂಟ್‌ನಲ್ಲಿ ಫಿಟ್‌ನೆಸ್ ಕಾಯ್ದುಕೊಳ್ಳುವ ವಿಶ್ವಾಸದಲ್ಲಿರುವ ರೋಹಿತ್ ಈ ವರ್ಷ ಗರಿಷ್ಠ ಸ್ಕೋರ್ ಗಳಿಸುವ ಭರವಸೆ ಮೂಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X