Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೂರು ವರ್ಷದ ವೈಫಲ್ಯಗಳನ್ನು ಸ್ವತಃ ಪಟ್ಟಿ...

ಮೂರು ವರ್ಷದ ವೈಫಲ್ಯಗಳನ್ನು ಸ್ವತಃ ಪಟ್ಟಿ ಮಾಡಿದ ಮೋದಿ ಸರ್ಕಾರ !

ನಿಜವಾಗಿ ಆದದ್ದೇನು ?

ವಾರ್ತಾಭಾರತಿವಾರ್ತಾಭಾರತಿ27 May 2017 11:36 AM IST
share
ಮೂರು ವರ್ಷದ ವೈಫಲ್ಯಗಳನ್ನು ಸ್ವತಃ ಪಟ್ಟಿ ಮಾಡಿದ ಮೋದಿ ಸರ್ಕಾರ !

ಹೊಸದಿಲ್ಲಿ, ಮೇ 27: ಹೌದು, ಆ ಶೀರ್ಷಿಕೆ ಎಲ್ಲರನ್ನೂ ದಂಗಾಗಿಸಿತ್ತು ‘‘ತನ್ನ ಮೂರನೇ ವಾರ್ಷಿಕೋತ್ಸವದ ಸಂದರ್ಭ ಎನ್‌ಡಿಎ ಸರಕಾರ ತನ್ನ ವೈಫಲ್ಯಗಳನ್ನು ವರದಿಯೊಂದರಲ್ಲಿ ಪಟ್ಟಿ ಮಾಡಿದೆ.’’ ಖಂಡಿತಾ ಇದು ಸೆನ್ಸೇಶನಲ್ ಸುದ್ದಿಯಾಗಿತ್ತು. ಏಕೆಂದರೆ ಮೋದಿ ಸರಕಾರ ತನ್ನ ವೈಫಲ್ಯಗಳನ್ನು ಒಪ್ಪಿಕೊಳ್ಳುವ ವಿಚಾರದಲ್ಲಿ ಹಿಂದೆ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಫೈನಾನ್ಶಿಯಲ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ಹೀಗೆ ಬರೆಯಲಾಗಿತ್ತು.

‘‘ಇಂದು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮೂರು ವರ್ಷ ಪೂರೈಸಲಿರುವುದರಿಂದ ಬಿಜೆಪಿ ನೇತೃತ್ವದ ಆಡಳಿತವು ತನ್ನ ಯಶಸ್ಸು ಹಾಗೂ ಯಶಸ್ಸು ಮಾತ್ರವನ್ನು ಪ್ರದರ್ಶನ ಮಾಡುವ ಕಾರ್ಯ ಕೈಗೊಳ್ಳಬಹುದು. ವಿಪಕ್ಷಗಳ ನಾಯಕರು ಕೂಡ ಸರಕಾರದಿಂದ ಇದನ್ನೇ ನಿರೀಕ್ಷಿಸುತ್ತಿದ್ದಾರೆ. ಆದರೆ ವಿಪಕ್ಷಗಳಿಗೆ ನಿರಾಸೆಯುಂಟು ಮಾಡುವ ರೀತಿಯಲ್ಲಿ ಮೋದಿ ಸರಕಾರ ಕಳೆದ ಮೂರು ವರ್ಷಗಳಲ್ಲಿನ ತನ್ನ ಬಹುಚರ್ಚಿತ ವೈಫಲ್ಯಗಳನ್ನು ಪಟ್ಟಿ ಮಾಡಿದೆ. ರಾಷ್ಟ್ರಪತಿಗಳ ಸೆಕ್ರಟೇರಿಯಟ್ ಬಿಡುಗಡೆ ಮಾಡಿದ ಮೋದಿ ಸರಕಾರದ ಮೂರು ವರ್ಷಗಳ ರಿಪೋರ್ಟ್ ಕಾರ್ಡ್ ನಲ್ಲಿ ಸರಕಾರ ತನ್ನ ವೈಫಲ್ಯಗಳನ್ನು ಬೊಟ್ಟು ಮಾಡಿ ಸ್ವ ಟೀಕೆಯನ್ನು ಹೊಸ ಹಂತಕ್ಕೆ ಕೊಂಡೊಯ್ದಿದೆ.’’

ಸಾಮಾಜಿಕ ಜಾಲತಾಣಗಳಲ್ಲಿನ ಟ್ರೋಲ್, ರೈತರ ಆತ್ಮಹತ್ಯೆಗಳು, ಗೋರಕ್ಷಕರ ಅಟ್ಟಹಾಸ, ಹೆಚ್ಚುತ್ತಿರುವ ರೈಲ್ವೆ ಅಪಘಾತಗಳು, ವಿದೇಶಾಂಗ ನೀತಿಗಳ ಟೀಕೆ, ಹೀಗೆ ವೈಫಲ್ಯಗಳ ಪಟ್ಟಿ ಬೆಳೆದಿತ್ತು.

ಈ ರಿಪೋರ್ಟ್ ಕಾರ್ಡ್, ಲೈವ್‌ಮಿಂಟ್ ಲೇಖನವೊಂದರಿಂದ ಎಂದು ಹಲವು ಟ್ವಿಟ್ಟರಿಗರು ಅಭಿಪ್ರಾಯ ಪಟ್ಟಿದ್ದರು. ಅಂತಿಮವಾಗಿ ತಿಳಿದು ಬಂದಿದ್ದೇನೆಂದರೆ ಪ್ರೆಸ್ ಇನ್ಫಾಮೇರ್ಶನ್ ಬ್ಯೂರೋದ ಪ್ರಮಾದದಿಂದ ಲೈವ್‌ಮಿಂಟ್ ಲೇಖನವೊಂದನ್ನು ರಾಷ್ಟ್ರಪತಿಗಳ ಸೆಕ್ರಟೇರಿಯಟ್ ನ ಅಧಿಕೃತ ಮಾಧ್ಯಮ ಪ್ರಕಟನೆ ಎಂದು ಅಪ್ ಲೋಡ್ ಮಾಡಲಾಗಿತ್ತು ಹಾಗೂ ಫೈನಾನ್ಶಿಯಲ್ ಎಕ್ಸ್ ಪ್ರೆಸ್ ಇದನ್ನು ಹಾಗೆಯೇ ಪ್ರಕಟಿಸಿತ್ತು. ನಂತರ ಪತ್ರಿಕೆ ಈ ಲೇಖನವನ್ನು ತನ್ನ ವೆಬ್ ಸೈಟ್ ನಿಂದ ಡಿಲೀಟ್ ಮಾಡಿ ಸ್ಪಷ್ಟೀಕರಣ ನೀಡಿದೆ.

ಆದರೆ ಪಿಐಬಿ ಮಾತ್ರ ಯಾವುದೇ ಸ್ಪಷ್ಟೀಕರಣ ಇಲ್ಲಿಯವರೆಗೆ ನೀಡಿಲ್ಲ. ಆದರೆ ಆ ಮಾಧ್ಯಮ ಪ್ರಕಟನೆ ಬಹಳ ದೂರ ಸಾಗಿದ್ದು, ಇಂಡಿಯಾ ಡಿಫೆನ್ಸ್ ಫೋರಂ ಹಾಗೂ ಪಾಕಿಸ್ತಾನ ಡಿಫೆನ್ಸ್ ಫೋರಂ ಸಹಿತ ಅನೇಕ ವೆಬ್ ಸೈಟ್ ಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X