Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶಿಕ್ಷಕಿ ಯುದ್ಧಾಪರಾಧವೆಸಗಿದ್ದಾರೆಂದು...

ಶಿಕ್ಷಕಿ ಯುದ್ಧಾಪರಾಧವೆಸಗಿದ್ದಾರೆಂದು ಬರೆದ 11 ವರ್ಷದ ವಿದ್ಯಾರ್ಥಿನಿ

ವಾರ್ತಾಭಾರತಿವಾರ್ತಾಭಾರತಿ27 May 2017 4:39 PM IST
share
ಶಿಕ್ಷಕಿ ಯುದ್ಧಾಪರಾಧವೆಸಗಿದ್ದಾರೆಂದು ಬರೆದ 11 ವರ್ಷದ ವಿದ್ಯಾರ್ಥಿನಿ

ಗ್ಲಾಸ್ಗೋ,ಮೇ 27 : ತನ್ನ ಶಾಲಾ ಶಿಕ್ಷಕಿ ಯುದ್ಧಾಪರಾಧ ಎಸಗಿದ್ದಾರೆಂದು 11 ವರ್ಷದ ಬಾಲಕಿಯೊಬ್ಬಳ ದೂರು ಸಾಕಷ್ಟು ಚರ್ಚೆಗೀಡಾಗಿದೆಯಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿಯೂ ಬಿಟ್ಟಿದೆ.

ವಿದ್ಯಾರ್ಥಿಗಳ ಫೀಡ್ ಬ್ಯಾಕ್ ಫಾರ್ಮ್ ನಲ್ಲಿ ಬಾಲಕಿ ಆವಾ ಬೆಲ್‌ ಹೀಗೆಂದು ಬರೆದಿದ್ದಾಳೆ ‘‘ ಸಾಮೂಹಿಕ ಶಿಕ್ಷೆ ನೀಡುವುದು ನ್ಯಾಯಸಮ್ಮತವಲ್ಲ ಏಕೆಂದರೆ ಹೆಚ್ಚಿನವರು ಏನೂ ತಪ್ಪು ಮಾಡಿಲ್ಲ 1949ರ ಜಿನೀವಾ ಸಮಾವೇಶದ ಪ್ರಕಾರ ಇದು ಯುದ್ಧಾಪರಾಧ.’’

ಆವಾ ಹೀಗೆ ಬರೆದ ವಿಚಾರವನ್ನು ಆಕೆಯ ತಂದೆ ಗ್ಯಾವಿನ್ ಬೆಲ್‌ಲ್ ಟ್ವಿಟ್ಟರಿನಲ್ಲಿ ಹೇಳಿಕೊಂಡಿದ್ದಾರೆ. ‘‘ಆಕೆಗೆ ಶಿಕ್ಷೆ ನೀಡಬೇಕೇ ಇಲ್ಲವೇ ಐಸ್ ಕ್ರೀಮ್ ಖರೀದಿಸಿ ಕೊಡಬೇಕೇ ಎಂದು ನನಗೆ ತಿಳಿಯತ್ತಿಲ್ಲ,’’ ಎಂದೂ ಅವರು ಬರೆದಿದ್ದಾರೆ.

ಆಕೆಯ ಬರಹವಿರುವ ಫೀಡ್ ಬ್ಯಾಕ್ ಫಾರ್ಮಿನ ಫೋಟೋ ಗೆ ಟ್ವಿಟ್ಟರಿನಲ್ಲಿ 4 ಲಕ್ಷಕ್ಕೂ ಅಧಿಕ ಲೈಕುಗಳು ಬಂದಿವೆ. ಗ್ಯಾವಿನ್ ಬೆಲ್‌ಲ್ ಗ್ಲಾಸ್ಗೋ ನಿವಾಸಿಯಾಗಿದ್ದಾರೆ ಹಾಗೂ ತಮ್ಮ ಹಿರಿಯ ಪುತ್ರಿಗೆ 11 ವರ್ಷವಾಗಿದ್ದರೂ 47 ವರ್ಷದವರಂತೆ ವರ್ತಿಸುತ್ತಿದ್ದಾಳೆ ಎಂದು ಬರೆದಿದ್ದಾರೆ.

‘‘ತನ್ನ ಶಿಕ್ಷಕಿ ಒಬ್ಬರು ಅದ್ಭುತ ವ್ಯಕ್ತಿ ಎಂದು ಆಕೆ ತಿಳಿಯುತ್ತಾಳೆ,’’ ಎಂದು ಸ್ಪಷ್ಟೀಕರಣ ನೀಡಿರುವ ಬೆಲ್‌ಲ್ ‘‘ಶಾಲೆಗಳಲ್ಲಿನ ಶೈಕ್ಷಣಿಕ ನ್ಯಾಯ ಪದ್ಧತಿಯ ವಿರುದ್ಧ ಆಕೆಗೆ ಅಸಮಾಧಾನವಿದೆ’’ ಎಂದು ಆಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮಕ್ಕಳ ಕಾರ್ಯಚಟುವಟಿಕೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡುವ ಕಾರ್ಯಕ್ರಮವೊಂದರಲ್ಲಿ ತಾನು ತನ್ನ ಪುತ್ರಿ ಬರೆದಿರುವುದನ್ನು ಓದಿದೆ ಎಂದು ಹೇಳುವ ಅವರು ತನ್ನ ಪುತ್ರಿ ಮನೆಯಲ್ಲಿ ಯಾವುದೇ ವಾದದಲ್ಲಿ ಸೋಲುವುದಿಲ್ಲ ಎಂದಿದ್ದಾರೆ.

ಆವಾ ಬೆಲ್‌ ಳ ಈ ಬರಹಕ್ಕೆ ಟ್ವಿಟ್ಟರಿಗರಿಂದ ಹಾಗೂ ಶಾಲೆಯ ಇತರ ಮಕ್ಕಳ ಪೋಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X