Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದೊರೆ ಸಲ್ಮಾನ್ ರಂಝಾನ್ ಸಂದೇಶ

ದೊರೆ ಸಲ್ಮಾನ್ ರಂಝಾನ್ ಸಂದೇಶ

‘ಏಕತೆಯೊಂದಿಗೆ ಸವಾಲುಗಳನ್ನು ಎದುರಿಸೋಣ’

ವಾರ್ತಾಭಾರತಿವಾರ್ತಾಭಾರತಿ27 May 2017 10:06 PM IST
share
ದೊರೆ ಸಲ್ಮಾನ್ ರಂಝಾನ್ ಸಂದೇಶ

ಜಿದ್ದಾ,ಮೇ 27: ಪವಿತ್ರ ರಂಝಾನ್ ತಿಂಗಳ ಆರಂಭದ ಹಿನ್ನೆಲೆಯಲ್ಲಿ ಇಸ್ಲಾಂ ಧರ್ಮದ ಎರಡು ಪರಮಪವಿತ್ರ ಮಸೀದಿಗಳ ಪಾಲಕರಾದ ಸೌದಿ ದೊರೆ ಸಲ್ಮಾನ್ ಬಿನ್ ಅಬ್ದುಲ್ ಅಝೀಝ್ ಅಲ್ ಸೌದ್, ಜಗತ್ತಿನಾದ್ಯಂತದ ಎಲ್ಲಾ ಮುಸ್ಲಿಮರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಇಸ್ಲಾಂ ಧರ್ಮವು ಎದುರಿಸುತ್ತಿರುವ ಹಲವಾರು ಬಿಕ್ಕಟ್ಟುಗಳು, ಸವಾಲುಗಳು ಹಾಗೂ ಬೆದರಿಕೆಗಳನ್ನು ಎದುರಿಸಲು ಸಮುದಾಯದಲ್ಲಿ ಏಕತೆ ಹಾಗೂ ಒಗ್ಗಟ್ಟಿನ ಅಗತ್ಯವನ್ನು ಅವರು ಒತ್ತಿ ಹೇಳಿದ್ದಾರೆ.

ಪವಿತ್ರ ರಂಝಾನ್ ತಿಂಗಳಲ್ಲಿ ಉಪವಾಸ ವ್ರತದ ಮಹತ್ವದ ಬಗ್ಗೆ ತನ್ನ ಸಂದೇಶದಲ್ಲಿ ವಿವರಿಸಿರುವ ದೊರೆ ಸಲ್ಮಾನ್ ಅವರು ದಯೆ, ದಾನ ಹಾಗೂ ಪ್ರಾರ್ಥನೆಯ ಮೂಲಕ ಅಲ್ಲಾಹುವಿಗೆ ಕೃತಜ್ಞತೆಯನ್ನು ಅರ್ಪಿಸಬೇಕಾಗಿದೆಯೆಂದಿದಾದರೆ.

   ‘‘ದೊರೆ ಅಬ್ದುಲ್ ಆಝೀಝ್ ಅವರಿಂದ ಸ್ಥಾಪಿಸಲ್ಪಟ್ಟಾಗಿನಿಂದಲೂ ಸೌದಿ ಸಾಮ್ರಾಜ್ಯವು ಅರಬ್ ಹಾಗೂ ಇಸ್ಲಾಮಿಕ್ ಜಗತ್ತುಗಳನ್ನು ಒಟ್ಟುಗೂಡಿಸಲು ಹಾಗೂ ಮುಸ್ಲಿಮರಲ್ಲಿ ಏಕತೆಯನ್ನು ಮೂಡಿಸುವ ಪ್ರತಿಯೊಂದು ಪ್ರಯತ್ನವನ್ನು ಬೆಂಬಲಿಸುತ್ತಲೇ ಬಂದಿದೆ. ಅಲ್ಲಾಹುವಿನ ಇಚ್ಛೆಯಂತೆ ಈ ಉದಾತ್ತವಾದ ಗುರಿಯನ್ನು ಸಾಧಿಸಲು ಅದು ಸದಾ ಬದ್ಧವಾಗಿದೆ’’ ಎಂದು ಅವರು ರಂಝಾನ್ ತಿಂಗಳ ಆರಂಭಕ್ಕೆ ಮುನ್ನ ಶುಕ್ರವಾರ ನೀಡಿದ ಸಂದೇಶದಲ್ಲಿ ತಿಳಿಸಿದ್ದಾರೆ.

   ‘‘ತೀವ್ರವಾದ ಹಾಗೂ ಭಯೋತ್ಪಾದನೆಯ ಎಲ್ಲಾ ರೂಪಗಳನ್ನು ಹಾಗೂ ಆವತಾರಗಳನ್ನು ನಿರ್ಮೂಲನೆಗೊಳಿಸುವ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯವನ್ನು ಒಗ್ಗೂಡಿಸಲು ನಾವು ನಡೆಸುತ್ತಿರುವ ಪ್ರಯತ್ನಗಳಿಗೆ ಕೆಲವು ದಿನಗಳ ಹಿಂದೆ ರಿಯಾದ್‌ನಲ್ಲಿ ನಡೆದ ಮುಸ್ಲಿಂ ಜಗತ್ತಿನ ನಾಯಕರ ಶೃಂಗಸಭೆ ಸಾಕ್ಷಿಯಾಗಿದೆ. ಭಯೋತ್ಪಾದನೆ ವಿರುದ್ಧ ಹೋರಾಟಕ್ಕೆ ಜಾಗತಿಕ ಕೇಂದ್ರದ ಸ್ಥಾಪನೆಯಾಗಲು ಆಶೀರ್ವದಿಸಿದ್ದಕ್ಕಾಗಿ ಅಲ್ಲಾಹುವಿಗೆ ನಾವು ಕೃತಜ್ಞರಾಗಿದ್ದೇವೆ. ಇಸ್ಲಾಂ ಧರ್ಮವು ಕರುಣೆ, ಸೌಮ್ಯತೆ ಹಾಗೂ ಶಾಂತಿಯುತ ಸಹಬಾಳ್ವೆಯ ಧರ್ಮವಾಗಿದೆಯೆಂದವರು ಸಂದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X