Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎಲ್ ಡಿ ಎಫ್ ಸರಕಾರದಿಂದ 4.7 ಲಕ್ಷ...

ಎಲ್ ಡಿ ಎಫ್ ಸರಕಾರದಿಂದ 4.7 ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ

ವಾರ್ತಾಭಾರತಿವಾರ್ತಾಭಾರತಿ28 May 2017 8:45 PM IST
share
ಎಲ್ ಡಿ ಎಫ್ ಸರಕಾರದಿಂದ 4.7 ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ

ಕಾಸರಗೋಡು, ಮೇ 28: ಎಲ್ ಡಿ ಎಫ್ ಸರಕಾರ ಅಧಿಕಾರಕ್ಕೆ ಬಂದ  ಬಳಿಕ ಕಳೆದ ಒಂದು ವರ್ಷದ ಅವಧಿಯಲ್ಲಿ 4.7 ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ನೀಡಿರುವುದಾಗಿ  ಕೇರಳ ವಿದ್ಯುತ್ ಸಚಿವ  ಎಂ.ಎಂ. ಮಣಿ ಹೇಳಿದರು.

ಅವರು ರವಿವಾರ ಸಂಜೆ  ಉದುಮ ಪಾಲಕುನ್ನು ನಲ್ಲಿ  ಕಾಸರಗೋಡು ಜಿಲ್ಲಾ ಸಂಪೂರ್ಣ ವಿದ್ಯುದ್ದೀಕರಣ ಘೋಷಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸಂಪೂರ್ಣ ವಿದ್ಯುದ್ದೀಕರಣ ಗೊಳಿಸಿದ್ದರೂ  ವಿದ್ಯುತ್  ಉತ್ಪಾದನೆಯಲ್ಲಿ ರಾಜ್ಯ ಹಿಂದೆ ಉಳಿದಿದೆ.  ಹೊರ ರಾಜ್ಯದಿಂದ ವಿದ್ಯುತ್ ಖರೀದಿಸಿ  ಗ್ರಾಹಕರಿಗೆ ನೀಡಲಾಗುತ್ತಿದೆ. ಬರಗಾಲ, ವಿದ್ಯುತ್ ಲಭ್ಯತೆ ಕೊರತೆ ಇದ್ದರೂ ಪವರ್ ಕಟ್ ಇಲ್ಲದೆ ಗ್ರಾಹಕರಿಗೆ ನಿರಂತರ ವಿದ್ಯುತ್ ನೀಡಲಾಗುವುದು.  ಹೊಸ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆ  ಬಗ್ಗೆ  ಸರಕಾರ ಪ್ರಯತ್ನ ನಡೆಸುತ್ತಿದೆ. ಗಾಳಿಯಿಂದ ವಿದ್ಯುತ್ ಉತ್ಪಾದನೆ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ. ಕಾಸರಗೋಡು ಜಿಲ್ಲೆಯಲ್ಲೂ ವಿದ್ಯುತ್ ಉತ್ಪಾದನೆ ಸಾಧ್ಯತೆ ಬಗ್ಗೆ ಗಮನ ಹರಿಸಲಾಗುವುದು  ಎಂದು ಹೇಳಿದರು 

ರಾಜ್ಯದ 14 ಜಿಲ್ಲೆಗಳಲ್ಲೂ ಸಂಪೂರ್ಣ ವಿದ್ಯುದ್ದೀಕರಣ ಮಾಡಲಾಗಿದೆ.  ಮೇ 29ರಂದು ಕೋಝಿಕ್ಕೋಡ್ ನಲ್ಲಿ ನಡೆಯಲಿರುವ  ಸಮಾರಂಭದಲ್ಲಿ  ಕೇರಳ ರಾಜ್ಯ ಸಂಪೂರ್ಣ  ವಿದ್ಯುದ್ದೀಕರಣ  ಘೋಷಣೆಯನ್ನು ಮುಖ್ಯಮಂತ್ರಿ  ಪಿಣರಾಯಿ ವಿಜಯನ್  ಘೋಷಿಸುವರು ಎಂದು ಸಚಿವರು  ಹೇಳಿದರು.

ಸರಕಾರ, ಅಧಿಕಾರಿಗಳ ಪರಿಶ್ರಮದ ಫಲವಾಗಿ ಎಲ್ಲಾ ಕುಟುಂಬಗಳಿಗೆ ವಿದ್ಯುತ್  ಒದಗಿಸಲಾಗಿದೆ.  ಏ 30 ರೊಳಗೆ ಅರ್ಜಿ ಸಲ್ಲಿಸಿದ ಎಲ್ಲರಿಗೂ  ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇಡೀ ದೇಶದಲ್ಲಿ  ಸಂಪೂರ್ಣ ವಿದ್ಯುದ್ದೀಕರಣ ಗೊಳಿಸಿದ ಪ್ರಥಮ ರಾಜ್ಯ ಕೇರಳ ಎಂದು ಹೇಳಿದರು.

ಕಾಸರಗೋಡು ಸಂಸದ ಪಿ. ಕರುಣಾಕರನ್   ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಪಿ . ಬಿ ಅಬ್ದುಲ್ ರಜಾಕ್ , ಎನ್. ಎ ನೆಲ್ಲಿಕುನ್ನು , ಎಂ . ರಾಜಗೋಪಾಲ್ , ಕೆ ಎಸ್ ಇ. ಬಿ  ನಿರ್ದೇಶಕ  ಡಾ . ವಿ . ಶಿವದಾಸನ್, ಜಿಲ್ಲಾಧಿಕಾರಿ ಕೆ . ಜೀವನ್ ಬಾಬು , ಮಾಜಿ ಶಾಸಕ  ಕೆ . ವಿ ಕುಂಞಿ ರಾಮನ್ , ನಗರಸಭಾ ಅಧ್ಯಕ್ಷೆ ಬೀಫಾತಿಮ್ಮ ಇಬ್ರಾಹಿಂ, ವಿ . ವಿ ರಮೇಶ್, ಕೆ .ಪಿ  ಜಯರಾಜನ್,  ಮಂಜೇಶ್ವರ ಬ್ಲಾಕ್ ಪಂಚಾಯತ್ ಅಧ್ಯಕ್ಷ ಎ. ಕೆ . ಎಂ ಅಶ್ರಫ್ ,  ಮುಹಮ್ಮದ್  ಕುಂಞಿ , ಒಮನಾ ರಾಮಚಂದ್ರನ್ , ವಿ .ಪಿ ಜಾನಕಿ , ಪಿ .ರಾಜನ್ , ಕೆ . ಎ ಮುಹಮ್ಮದಾಲಿ ,  ಶಾನವಾಝ್ ಪಾದೂರು  ಹಾಗೂ ಅಧಿಕಾರಿಗಳು , ಜನಪ್ರತಿನಿಧಿಗಳು , ರಾಜಕೀಯ ಪಕ್ಷದ  ಮುಖಂಡರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X