ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರದ ಬಳಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸ್ಥಾಪಿಸಿರುವ ಮಾನವ ರಹಿತ (ಯುಎವಿ) ಯುದ್ಧ ವಿಮಾನಗಳ ಪರೀಕ್ಷಾರ್ಥ ವಾಯುನೆಲೆ(ಎಟಿಆರ್)ಯನ್ನು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ರವಿವಾರ ಉದ್ಘಾಟಿಸಿದರು.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರದ ಬಳಿ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ಸ್ಥಾಪಿಸಿರುವ ಮಾನವ ರಹಿತ (ಯುಎವಿ) ಯುದ್ಧ ವಿಮಾನಗಳ ಪರೀಕ್ಷಾರ್ಥ ವಾಯುನೆಲೆ(ಎಟಿಆರ್)ಯನ್ನು ಕೇಂದ್ರ ರಕ್ಷಣಾ ಸಚಿವ ಅರುಣ್ ಜೇಟ್ಲಿ ರವಿವಾರ ಉದ್ಘಾಟಿಸಿದರು.