Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಓ ಮೆಣಸೇ
  4. ಓ ಮೆಣಸೇ…!

ಓ ಮೆಣಸೇ…!

ಪಿ.ಎ.ರೈಪಿ.ಎ.ರೈ29 May 2017 12:40 PM IST
share
ಓ ಮೆಣಸೇ…!

ಪ್ರಧಾನಿ ಸೇರಿ ಬಿಜೆಪಿಯವರದ್ದು ಬರೀ ಬಣ್ಣದ ಮಾತುಗಳು - ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ

ಕೇಸರಿ ಬಣ್ಣದ ಮಾತುಗಳು ಎಂದರೆ ಇನ್ನಷ್ಟು ಅರ್ಥಪೂರ್ಣ.

---------------------

ಪಕ್ಷವು (ಬಿಜೆಪಿ) ತಾಯಿ ಇದ್ದಂತೆ - ವೆಂಕಯ್ಯ ನಾಯ್ಡು, ಕೇಂದ್ರ ಸಚಿವ

 ಆರೆಸ್ಸೆಸ್ ಮನೆಯಲ್ಲಿ ಜೀತಕ್ಕಿರುವ ತಾಯಿಗೆಂದು ಬಿಡುಗಡೆ?

---------------------

ಉಸಿರು ಇರುವವರೆಗೂ ನಾನು ಬಿಜೆಪಿಯಲ್ಲಿರುವೆ - ಜನಾರ್ದನ ರೆಡ್ಡಿ, ಮಾಜಿ ಸಚಿವ

ಹಾಗಾದರೆ ರಾಜ್ಯದಲ್ಲಿ ಬಿಜೆಪಿಗೆ ಉಸಿರಾಟ ಇನ್ನೂ ಕಷ್ಟವಾಗಬಹುದು.

---------------------

ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಮನ್ಯುಷರಂತೆ ನಡೆದುಕೊಳ್ಳುತ್ತಿಲ್ಲ - ಎಚ್.ವಿಶ್ವನಾಥ್, ಮಾಜಿ ಸಂಸದ

ದೇವರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳುವ ಪ್ರಯತ್ನವೇ?

---------------------

ಕಾಂಗ್ರೆಸ್‌ಗೆ ಹೈಕಮಾಂಡೇ ಇಲ್ಲ - ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ

ನಿಮ್ಮನ್ನು ನಿಯಂತ್ರಿಸಲು ಕರಂದ್ಲಾಜೆಯವರು ಇದ್ದಂತೆ?

---------------------

ಕೇರಳದ ಯುವತಿ ಸನ್ಯಾಸಿಯ ಜನನಾಂಗ ಕತ್ತರಿಸಿದ್ದು ಸರಿಯಲ್ಲ - ಶಶಿ ತರೂರು, ಕಾಂಗ್ರೆಸ್ ನಾಯಕ

ಕುಂಬಳ ಕಾಯಿ ಕಳ್ಳ ಎಂದರೆ ತಾವು ಮುಟ್ಟಿ ನೋಡಿಕೊಂಡದ್ದು ಏನನ್ನು?

---------------------

ಗಡಿಯಲ್ಲಿ ಕಾಲು ಕೆರೆದು ಜಗಳಕ್ಕೆ ಬರುವ ಪಾಕಿಸ್ತಾನಕ್ಕೆ ಸೂಕ್ತ ಸಮಯದಲ್ಲಿ ಸೂಕ್ತ ಉತ್ತರ ನೀಡಲಾಗುವುದು - ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವ

ಕಾಲು ಕೆರೆದು ಜಗಳಕ್ಕೆ ಬರುವ ಚೀನಕ್ಕೆ ಮೌನವೇ ಉತ್ತರವೇ?

---------------------

ಗೋವು ಕಟುಕರ ಕೈಸೇರದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು - ರಾಘವೇಶ್ವರ ಸ್ವಾಮೀಜಿ,

ರಾಮಚಂದ್ರಾಪುರ ಮಠ ಹೆಣ್ಣು ಮಕ್ಕಳೂ ಕಟುಕರ ಕೈ ಸೇರದಂತೆ ಎಚ್ಚರಿಕೆ ಬೇಡವೇ?

---------------------

ತಮಿಳುನಾಡಿನ ಸದ್ಯದ ರಾಜಕೀಯ ಪರಿಸ್ಥಿತಿಗೆ ರಜನಿಕಾಂತ್ ಯೋಗ್ಯರಲ್ಲ - ಸುಬ್ರಮಣಿಯನ್ ಸ್ವಾಮಿ,

ಬಿಜೆಪಿ ನಾಯಕ ಡ್ಯೂಪ್‌ನ್ನು ಬಳಸುವುದಕ್ಕೆ ಆದೇಶ ನೀಡಿದ್ದಾರಂತೆ.

---------------------

ಪ್ರತಿಯೊಬ್ಬ ಒಳ್ಳೆಯ ವ್ಯಕ್ತಿಯೂ ರಾಜಕೀಯಕ್ಕೆ ಬರಬೇಕು - ಅಮಿತ್ ಶಾ, ಬಿಜೆಪಿ ಅಧ್ಯಕ್ಷ

ಒಳ್ಳೆಯ ವ್ಯಕ್ತಿಗಳು ರಾಜಕೀಯಕ್ಕೆ ಬರಬೇಕಾದರೆ, ದುಷ್ಟ ವ್ಯಕ್ತಿಗಳನ್ನು ಮೊದಲು ರಾಜಕೀಯದಿಂದ ದೂರವಿರಿಸಬೇಕು.

---------------------

ಯಾರೂ ಪರಿಪೂರ್ಣರಲ್ಲ, ಎಲ್ಲರಲ್ಲಿಯೂ ಊನಗಳಿವೆ -ಬಾಬಾ ರಾಮ್‌ದೇವ್, ಯೋಗ ಗುರು

ತಮ್ಮ ಔಷಧಿಗಳ ವಿಷಯದಲ್ಲಿ ನೂರಕ್ಕೆ ನೂರು ಸತ್ಯ.

---------------------

ಭಾರತ ಭಯೋತ್ಪಾದನೆಗೆ ಗುರಿಯಾಗಿರುವ ದೇಶವಾಗಿದೆ - ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷ

ಭಯೋತ್ಪಾದನೆಯನ್ನು ಉತ್ಪಾದಿಸುವ ದೇಶಗಳ ಸ್ನೇಹವನ್ನು ಮುರಿದು ಈ ಮಾತು ಹೇಳಬಾರದೇ?

---------------------

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ - ಸಿದ್ದರಾಮಯ್ಯ, ಮುಖ್ಯಮಂತ್ರಿ

ಅಂದರೆ ಗೆದ್ದ ಬಳಿಕ ಟಿಕೆಟ್ ಕೊಡುವ ಉದ್ದೇಶವೇ?

---------------------

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಲಾಬಿ ಮಾಡಿಲ್ಲ - ಎಸ್.ಆರ್.ಪಾಟೀಲ್, ಮಾಜಿ ಸಚಿವ

ಮತ್ತಾವ ಸ್ಥಾನಕ್ಕೆ ಮಾಡಿದ್ದೀರಿ ಎನ್ನುವುದನ್ನಾದರೂ ಹೇಳಿ.

---------------------

ಜಾತಿ ಎಂಬುದು ಸಮಾಜದ ಸೃಷ್ಟಿಯೇ ಹೊರತು ದೇವರು ಸೃಷ್ಟಿಸಿದ್ದಲ್ಲ - ಕೆ.ಗೋಪಾಲಭಂಡಾರಿ, ಮಾಜಿ ಸಚಿವ

ಮತ್ತೇಕೆ ಅದನ್ನು ನಿಮ್ಮ ಹೆಸರಿನ ಜೊತೆಗೆ ನೇತಾಡಿಸಿಕೊಂಡಿದ್ದೀರಿ?

---------------------

ಕೇಂದ್ರದ ಯೋಜನೆಗಳನ್ನು ಮನೆ ಮನೆಗೆ ಮುಟ್ಟಿಸಿ - ನಳಿನ್‌ಕುಮಾರ್ ಕಟೀಲು, ಸಂಸದ

ಈಗಾಗಲೇ ಆ ಬಿಸಿ ಎಲ್ಲರ ಮನೆಗಳಿಗೂ ಮುಟ್ಟಿದೆ.

---------------------

ಬಿಜೆಪಿ ಅಂದರೆ ವಿಕಾಸ, ಕಾಂಗ್ರೆಸ್ ಎಂದರೆ ವಿನಾಶ - ಅನಂತ್‌ಕುಮಾರ್, ಕೇಂದ್ರ ಸಚಿವ

ಬಿಜೆಪಿ ವಿಕಾಸ ಆದದ್ದು ನಿಜ. ಜನರು ವಿನಾಶವಾದದ್ದೂ ಅಷ್ಟೇ ಸತ್ಯ.

---------------------

ಮೇಲ್ವರ್ಗದವರು ದಲಿತರ ಮನೆಯ ಹೆಣ್ಣನ್ನು ತಂದು ನೆಂಟಸ್ಥಿಕೆ ಬೆಳೆಸಲಿ - ಡಾ.ಎಂ.ಚಿದಾನಂದಮೂರ್ತಿ, ಸಂಶೋಧಕ

ಅದಕ್ಕೇ ಶೋಭಾ ಕರಂದ್ಲಾಜೆಯವರು ಯಡಿಯೂರಪ್ಪರನ್ನು ಕಾವಲು ಕಾಯುತ್ತಿರುವುದು.

---------------------

ಗೋರಕ್ಷಕ ಗುಂಪುಗಳಿಗೂ ಬಿಜೆಪಿಗೂ ತಳಕು ಹಾಕುವುದು ಸರಿಯಲ್ಲ - ನಿತಿನ್ ಗಡ್ಕರಿ, ಕೇಂದ್ರ ಸಚಿವ

ಆ ಗುಂಪುಗಳನ್ನು ಗೂಂಡಾಕಾಯ್ದೆಯ ಜೊತೆಗೆ ನೀವೇ ತಳಕು ಹಾಕಬಹುದಲ್ಲ?

---------------------

ರಜನಿಕಾಂತ್ ಬೇರೆ ಪಕ್ಷಕ್ಕೆ ಸೇರುವ ಬದಲು ಬೇರೆ ಪಕ್ಷಗಳು ರಜನಿಕಾಂತ್ ಜೊತೆ ಸೇರಲಿ - ಶತ್ರುಘ್ನ ಸಿನ್ಹಾ, ಬಿಜೆಪಿ ನಾಯಕ

ಅಂದರೆ ಬಿಜೆಪಿ ರಜನಿಕಾಂತ್‌ನೊಳಗೆ ವಿಲೀನವಾಗಲಿದೆಯೇ?

---------------------

ನಾನಿನ್ನೂ ಕಾಂಗ್ರೆಸ್‌ನಲ್ಲಿದ್ದೇನೆ - ಎಚ್.ವಿಶ್ವನಾಥ್, ಮಾಜಿ ಸಚಿವ

ಆದರೆ ಅದಕ್ಕೇನಾದರೂ ಸಾಕ್ಷಗಳಿವೆಯೇ?

---------------------

ನರೇಂದ್ರ ಮೋದಿ ಸರಕಾರದ 3ವರ್ಷದ ಅವಧಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ - ಶೋಭಾ ಕರಂದ್ಲಾಜೆ,

ಸಂಸದೆ ಕಪ್ಪು ಹಾಳೆಯಲ್ಲಿ ಕಪ್ಪು ಚುಕ್ಕೆ ಹುಡುಕುವುದು ಕಷ್ಟ,

share
ಪಿ.ಎ.ರೈ
ಪಿ.ಎ.ರೈ
Next Story
X