Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಪಂಪನ ಹಾದಿಯಲ್ಲಿ- ಹಿರಿ ಕಿರಿ ಲೇಖಕರ...

ಪಂಪನ ಹಾದಿಯಲ್ಲಿ- ಹಿರಿ ಕಿರಿ ಲೇಖಕರ ಸಂಗಮ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ29 May 2017 7:36 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಂಪನ ಹಾದಿಯಲ್ಲಿ-  ಹಿರಿ ಕಿರಿ ಲೇಖಕರ ಸಂಗಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡ ಉತ್ತರ ಕನ್ನಡದ ಜಿಲ್ಲಾಮಟ್ಟದ ಕವಿಗೋಷ್ಠಿಯೊಂದರಲ್ಲಿ ಹಿರಿಯ ಕವಿಗಳ ಜೊತೆಗೆ ಹೊಸ ತಲೆಮಾರಿನ ಯುವ ಕವಿಗಳೂ ಮಾಡಿರುವ ಕವಿತೆ ವಾಚನ ನಡೆಸಿದರು. ಅದರ ಸಂಗ್ರಹವೇ ‘ಪಂಪನ ಹಾದಿಯಲ್ಲಿ’. ಇಲಾಖೆಯ ಸಹಾಯಕ ನಿರ್ದೇಶಕರಾದ ಶಫಿ ಸಾದುದ್ದೀನ್ ಮತ್ತು ನಾಗರಾಜ ಹರಪನ ಹಳ್ಳಿ ಈ ಕಿರು ಸಂಕಲನವನ್ನು ಸಂಗ್ರಹಿಸಿದ್ದಾರೆ. ಕವಿಗೋಷ್ಠಿಯ ಮೊದಲು ಪಂಪ ಪ್ರಶಸ್ತಿ ವಿಜೇತ ಕವಿ ಬಿ. ಎ. ಸನದಿಯೊಂದಿಗೆ ಸಂವಾದ ಕಾರ್ಯಕ್ರಮವನ್ನೂ ಆಯೋಜಿಸಲಾಗಿತ್ತು. ಆ ಸಂವಾದದ ಸಂಗ್ರಹ ರೂಪವೂ ಈ ಕೃತಿಯಲ್ಲಿದೆ. ಹಾಗೆಯೇ ಬಿ. ಎ. ಸನದಿಯವರ ಕುರಿತ ಪರಿಚಯ ಲೇಖನವನ್ನೂ ನೀಡಲಾಗಿದೆ. ಕಾರವಾರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಗರಾಜ ಹರಪನಹಳ್ಳಿಯವರು ಕವಿಯ ಪರಿಚಯದ ಜೊತೆಗೆ ಸಂವಾದದ ಸಾರವನ್ನು ಇಲ್ಲಿ ನಿರೂಪಿಸಿದ್ದಾರೆ.

ನವ್ಯ ಕಾವ್ಯದ ಬೇರು ವಚನ ಸಾಹಿತ್ಯದಲ್ಲಿದೆ ಎಂದು ಅಭಿಪ್ರಾಯ ಪಡುವ ಸನದಿ, ಕನ್ನಡ ಭಾಷೆಗೆ ಸಾವಿಲ್ಲ. ಇತರ ಭಾಷೆಗಳ ಸತ್ವ ಹೀರಿ ಬೆಳೆಯುತ್ತಿರುವ ಕನ್ನಡ ಆಲದ ಮರವಿದ್ದಂತೆ. ಈ ಕಾರಣಕ್ಕಾಗಿಯೇ ಮರಾಠಿ ಭಾಷೆ ತನ್ನೊಳಗಿನ ಅಂತಃಸತ್ವವನ್ನು ಕಡಿಮೆ ಮಾಡದೆ ಹಿಗ್ಗಿಸಿತು ಎಂದು ನೆನೆದುಕೊಳ್ಳುತ್ತಾರೆ. ತನ್ನ ‘ತುಳಸಿ ಕಟ್ಟೆ’ ಕವಿಯ ಹಿನ್ನೆಲೆಯನ್ನು ಹೇಳುತ್ತಾ ಸೌಹಾರ್ದದ ಅಗತ್ಯವನ್ನು ಕವಿ ಮಂಡಿಸುತ್ತಾರೆ. ಹಾಗೆಯೇ ಜನಸಾಮಾನ್ಯರ ಜೊತೆಗೆ ಹತ್ತಿರವಾಗುವುದರಿಂದ ಕವಿ, ಕಲಾವಿದರು ಬೆಳೆಯುತ್ತಾರೆ ಸಂಬಂಧ ಮತ್ತು ಸೌಹಾರ್ದವನ್ನು ಬೆಸೆಯುವ ಶಕ್ತಿ ಸಾಹಿತ್ಯ ಮತ್ತು ಸಂಗೀತಕ್ಕಿದೆ ಎಂದು ಹೇಳುತ್ತಾರೆ. ಸೈಯದ್ ಝಮೀರುಲ್ಲಾ ಶರೀಫ್ ಅವರು ‘ಹೊರನಾಡ ನದಿ-ಸನದಿ’ ಎನ್ನುವ ಕಿರು ಬರಹದಲ್ಲಿ ಸನದಿಯವರ ವ್ಯಕ್ತಿತ್ವವನ್ನು ಕಟ್ಟಿಕೊಡುತ್ತಾರೆ.
ಬಿ. ಎ. ಸನದಿ ಅವರ ‘ತುಳಸಿ ಕಟ್ಟೆ’, ಡಾ. ಬಸು ಬೇವಿನ ಗಿಡದ ಅವರ ‘ಅಪ್ಪ ಹೊಡೆಯದ ದಿನ’, ಗಣೇಶ ಹೊಸ್ಮನೆ ಅವರ ‘ಗಜಲ್’, ರೇಣುಕಾ ರಮಾನಂದ ಶೆಟಗೇರಿ ಅವರ ‘ನನಗಾಗಿ ಕಾದಿರುವಂತೆ ಹೇಳಬೇಕು ನೀನು’ ಸಹಿತ ಹಲವು ಯುವ ಕವಿಗಳ ಕವಿತೆಗಳು ಇಲ್ಲಿ ಗಮನ ಸೆಳೆಯುತ್ತವೆ. ಸುಮಾರು 26 ಕವಿತೆಗಳು ಈ ಕೃತಿಯಲ್ಲಿವೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ಕೃತಿಯನ್ನು ಹೊರ ತಂದಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕಾರುಣ್ಯಾ
-ಕಾರುಣ್ಯಾ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X