Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಹರೈನ್ ಶೇಖ್ ವಿರುದ್ಧ 42.5 ಮಿ. ಡಾಲರ್...

ಬಹರೈನ್ ಶೇಖ್ ವಿರುದ್ಧ 42.5 ಮಿ. ಡಾಲರ್ ಮೊಕದ್ದಮೆ: ಶಾರುಖ್ ಖಾನ್ ಗೂ ಈ ಪ್ರಕರಣಕ್ಕೂ ಏನು ಸಂಬಂಧ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ29 May 2017 1:37 PM IST
share
ಬಹರೈನ್ ಶೇಖ್ ವಿರುದ್ಧ 42.5 ಮಿ. ಡಾಲರ್ ಮೊಕದ್ದಮೆ: ಶಾರುಖ್ ಖಾನ್ ಗೂ ಈ ಪ್ರಕರಣಕ್ಕೂ  ಏನು ಸಂಬಂಧ ಗೊತ್ತೇ  ?

ಮುಂಬೈ, ಮೇ.29 : ಬಾಲಿವುಡ್ ತಾರೆಯರ ಜತೆ ಭೇಟಿಗೆ ಸಂಬಂಧಿತ ಒಪ್ಪಂದವೊಂದರಿಂದ ಹಿಂದೆ ಸರಿದ ಬಹರೈನಿನ ರಾಜಮನೆತನದ ಸದಸ್ಯರೊಬ್ಬರನ್ನು ಅಂತಾರಾಷ್ಟ್ರೀಯ ಉದ್ಯಮಿಯೊಬ್ಬರು ಲಂಡನ್ನಿನ ನ್ಯಾಯಾಲಯಕ್ಕೆ ಎಳೆದಿದ್ದಾರೆ.

ಈಜಿಪ್ಟ್ ಉದ್ಯಮಿ ಅಹ್ಮದ್ ಅಬ್ದೆಲ್ ಅಬ್ದಲ್ಲಾಹ್ ಎಂಬವರು ಆರೋಪಿಸಿದಂತೆ ಬಹರೈನಿನ ಈಗಿನ ಸುಲ್ತಾನನ ದೂರದ ಸಂಬಂಧಿಯೆಂದು ಹೇಳಲಾದ ಶೇಖ್ ಹಮದ್ ಇಸಾ ಲಿ ಅಲ್ ಖಲೀಫಾ ಎಂಬವರು ತನಗೆ 26 ಮಂದಿ ಬಾಲಿವುಡ್ ತಾರೆಯರ ಹೆಸರುಗಳ ಪಟ್ಟಿ ನೀಡಿ ಅವರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರೂ ಶಾರುಖ್ ಖಾನ್ ಸಹಿತ ನಾಲ್ಕು ಮಂದಿಯನ್ನು ಭೇಟಿಯಾದ ನಂತರ ಆತ ಹಿಂದೆ ಸರಿದ ಕಾರಣ ಈ ಭೇಟಿಯನ್ನು ಆಯೋಜಿಸಿದ್ದ ಅಹ್ಮದ್ ಇದೀಗ 42.5 ಮಿಲಿಯನ್ ಡಾಲರ್ ಪರಿಹಾರ ಕೇಳುತ್ತಿದ್ದಾರೆ.

ಇತ್ತೀಚೆಗೆ ಲಂಡನ್ ಹೈಕೋರ್ಟ್ ತನ್ನ ವಿರುದ್ಧದ ಸಿವಿಲ್ ಮೊಕದ್ದಮೆ ಸಂಬಂಧಿತ ವಿಚಾರಣೆಗೆ ತಡೆಯಾಜ್ಞೆ ವಿಧಿಸುವಂತೆ ಕೋರಿದ್ದು ಇದಕ್ಕೆ ಅವಕಾಶ ನಿರಾಕರಿಸಿದ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ಇಂಗ್ಲೆಂಡಿನಲ್ಲಿ ನಡೆಯಬಹುದೇ ಹೊರತು ಬಹರೈನಿನಲ್ಲಲ್ಲ ಎಂದು ಹೇಳಿದೆ.

ಈ ಮೌಖಿಕ ಒಪ್ಪಂದದಂತೆ ಬಾಲಿವುಡ್ ನಟರು ಈ ಬಹರೈನ್ ನಾಗರಿಕನನ್ನು 15ರಿಂದ 25 ನಿಮಿಷಗಳ ಕಾಲ ಭೇಟಿಯಾಗಬೇಕಿತ್ತು ಹಾಗೂ ಪ್ರತಿ ಭೇಟಿಗೆ 1.5 ಮಿಲಿಯನ್ ಡಾಲರ್ ಎಂದು ನಿಗದಿ ಪಡಿಸಲಾಗಿತ್ತು. ಪ್ರತಿ ಮೂರನೇ ಸಭೆಗೆ 5 ಲಕ್ಷ ಡಾಲರ್ ಬೋನಸ್ ಎಂದೂ ನಿಗದಿಪಡಿಸಲಾಗಿತ್ತು. ಆದರೆ ತಾನು ಯಾವುದೇ ಒಪ್ಪಂದಕ್ಕೆ ಬಂದಿರಲಿಲ್ಲ ಎಂದು ಶೇಖ್ ಹಮದ್ ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X