Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಬಿಎಸ್ಸಿ 12ನೇ ತರಗತಿ : ಕ್ಯಾನ್ಸರ್...

ಸಿಬಿಎಸ್ಸಿ 12ನೇ ತರಗತಿ : ಕ್ಯಾನ್ಸರ್ ಅನ್ನು ಸೋಲಿಸಿ 95% ಅಂಕ ಗಳಿಸಿದ ತುಷಾರ್ ರಿಷಿ

ಈ ಟಾಪರ್ ನ ಗುರಿ ಇಂಜಿನಿಯರಿಂಗ್ ಅಲ್ಲ !

ವಾರ್ತಾಭಾರತಿವಾರ್ತಾಭಾರತಿ29 May 2017 3:41 PM IST
share
ಸಿಬಿಎಸ್ಸಿ 12ನೇ ತರಗತಿ : ಕ್ಯಾನ್ಸರ್ ಅನ್ನು ಸೋಲಿಸಿ 95% ಅಂಕ ಗಳಿಸಿದ ತುಷಾರ್ ರಿಷಿ

ರಾಂಚಿ, ಮೇ. 29: ಇಲ್ಲಿನ 19 ವರ್ಷದ ತುಷಾರ್ ರಿಷಿ ಸಿಬಿಎಸ್ಸಿ 12ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಶೇ 95 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಯಾವುದೇ ಹೆಚ್ಚಿನ ಕೋಚಿಂಗ್ ಪಡೆಯದೆ ಉತ್ತೀರ್ಣನಾಗಿದ್ದಾನೆ. ಆತ ಇಂಗ್ಲಿಷ್ ಹಾಗೂ ಭೌತಶಾಸ್ತ್ರದಲ್ಲಿ 95, ಗಣಿತದಲ್ಲಿ 93, ಕಂಪ್ಯೂಟರ್ ನಲ್ಲಿ 89 ಹಾಗೂ ಫೈನ್ ಆರ್ಟ್ಸ್ ನಲ್ಲಿ 100 ಅಂಕಗಳನ್ನು ಪಡೆದಿದ್ದಾನೆ. ಇಷ್ಟೊಂದು ಅಂಕಗಳನ್ನು ತೆಗೆದಿರುವ ಹಲವು ವಿದ್ಯಾರ್ಥಿಗಳಿರುವಾಗ ತುಷಾರ್ ನಲ್ಲೇನಿದೆ ವಿಶೇಷ ಅಂತೀರಾ ? ವಿಶೇಷವೇನಿಲ್ಲ, ತುಷಾರ್ ಕ್ಯಾನ್ಸರ್ ಅನ್ನು ಸೋಲಿಸಿ ದೃಢಚಿತ್ತತೆಯಿಂದ ಪರೀಕ್ಷೆ ಎದುರಿಸಿ ಇಷ್ಟೊಂದು ಉನ್ನತ ಶ್ರೇಣೀಯಲ್ಲಿ ಉತತೀರ್ಣನಾಗಿದ್ದಾನೆ.

ಪ್ರತಿ ಮೂರು ತಿಂಗಳುಗಳಿಗೊಮ್ಮೆ ಆತ ದೆಹಲಿಯ ಏಮ್ಸ್ ಆಸ್ಪತ್ರೆಗೆ ತಪಾಸಣೆಗೆ ತಪ್ಪದೇ ಹೊಗಬೇಕಾಗಿದೆ. ಆದರೆ ತನ್ನ ಎದುರಿರುವ ಸವಾಲುಗಳೆಲ್ಲವನ್ನೂ ಮೆಟ್ಟಿ ನಿಂತು ತುಷಾರ್ ಅತ್ಯುತ್ತ ಸಾಧನೆ ಮಾಡಿದ್ದಾನೆ. ನಿಯಮಿತವಾಗಿ ಓದುವ ಅಭ್ಯಾಸ ರೂಢಿಸಿಕೊಂಡಿದ್ದರಿಂದಲೇ ಆತನಿಗೆ ಈ ಸಾಧನೆ ಮಾಡಲು ಸಹಕಾರಿಯಾಗಿದೆ.

ತುಷಾರ್ ಮೂಳೆಯ ಕ್ಯಾನ್ಸರಿನಿಂದ ಬಳಲುತ್ತಿದ್ದಾನೆ. 2014ರಲ್ಲಿ ಆತನ ಎಡ ಮೊಣಕಾಲಲ್ಲಿ ಕ್ಯಾನ್ಸರ್ ಇರುವುದು ಪತ್ತೆಯಾದಾಗ ಆತ 10ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗುವುದು ಸಾಧ್ಯವಾಗಿರಲಿಲ್ಲ. ಸುಮಾರು 11 ತಿಂಗಳುಗಳ ಕಾಲ ಕೆಮೋಥೆರಪಿ ಚಿಕಿತ್ಸೆಗೊಳಗಾಗಿದ್ದ ತುಷಾರ್ ನಂತರ ತನ್ನ ಕಲಿಕೆಯತ್ತ ಗಮನ ಕೇಂದ್ರೀಕರಿಸಿದ್ದ.

ಇದೀಗ 12ನೇ ತರಗತಿಯ ನಂತರ ಇತರ ವಿದ್ಯಾರ್ಥಿಗಳಂತೆ ಆತ ಇಂಜಿನಿಯರಿಂಗ್ ಶಿಕ್ಷಣ ಪಡೆಯುವ ಗುರಿ ಹೊಂದಿಲ್ಲ. ಇಂಗ್ಲಿಷ್ ಅಥವಾ ಅರ್ಥಶಾಸ್ತ್ರದಲ್ಲಿ ದಿಲ್ಲಿ ವಿಶ್ವವಿದ್ಯಾಲಯದಿಂದ ಸ್ನಾತ್ತಕೋತ್ತರ ಪದವಿ ಪಡೆಯು ಇಚ್ಛೆ ಆತನದು. ಆತನ ತಾಯಿ ರಿತು ಅಗರ್ವಾಲ್ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮೆಸ್ರ ಇಲ್ಲಿನ ಪ್ರೊಫೆಸರ್ ಆಗಿದ್ದರೆ ತಂದೆ ಶಶಿ ಭೂಷಣ್ ಅಗರ್ವಾಲ್ ಅವರು ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ತನ್ನ ಜೀವನದ ಸಂಘರ್ಷಗಳ ಬಗ್ಗೆ ತುಷಾರ್ ‘ದಿ ಪೇಶಂಟ್ ಪೇಶಂಟ್’ ಎಂಬ ಕೃತಿ ರಚಿಸಿದ್ದಾನೆ.

ಈಗಲೂ ಚಿಕಿತ್ಸೆಯಲ್ಲಿರುವ ತುಷಾರ್ ಆಹಾರದಲ್ಲಿ ಪಥ್ಯ ಪಾಲಿಸಬೇಕಿದ್ದು ತನ್ನ ಆರೋಗ್ಯದ ಬಗ್ಗೆ ತೀರಾ ಕಟ್ಟೆಚ್ಚರ ವಹಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X