Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವ್ಯಕ್ತಿತ್ವ ಬದಲಾವಣೆಗೆ ಕಾರಣವಾಗುವ...

ವ್ಯಕ್ತಿತ್ವ ಬದಲಾವಣೆಗೆ ಕಾರಣವಾಗುವ ರಮಝಾನ್ ಉಪವಾಸ: ಅಮರ್ ಕೋಟೆ

ವಾರ್ತಾಭಾರತಿವಾರ್ತಾಭಾರತಿ29 May 2017 4:49 PM IST
share
ವ್ಯಕ್ತಿತ್ವ ಬದಲಾವಣೆಗೆ ಕಾರಣವಾಗುವ ರಮಝಾನ್ ಉಪವಾಸ: ಅಮರ್ ಕೋಟೆ

"ದಾನ ಎಂಬುದು ಭಗವಂತನ ಪೂಜೆಗೆ ಸಮ. ಉಪವಾಸದ ಸಮಯದಲ್ಲಿ ಮುಸ್ಲಿಮರು ದಾನ ನೀಡುವುದರಲ್ಲಿ ನಿರತರಾಗುತ್ತಾರೆ. ಯಾರಿಗೆ ಸಹಾಯದ ಅವಶ್ಯಕತೆ ಇರುತ್ತದೋ ಅವರಿಗೆ ದಾನ ಮಾಡುವ ಮೂಲಕ ಸಮಾಜದಲ್ಲಿರುವ ಅಶಕ್ತರಿಗೆ ನೆರವಾಗುವುದು ಉಪವಾಸದ ಸಮಯದ ಒಂದು ಧನಾತ್ಮಕ ಅಂಶ." 

"ಉಪವಾಸ ಆರೋಗ್ಯದ ದೃಷ್ಟಿಯಿಂದ ಬಹಳ ಪರಿಣಾಮಕಾರಿ. ಧಾರ್ಮಿಕ ಕಾರಣವೊಂದೇ ಅಲ್ಲದೇ ದೈಹಿಕ, ಮಾನಸಿಕ ಆರೋಗ್ಯದ ಮೇಲೂ ಉಪವಾಸ ವಿಶೇಷ ಪರಿಣಾಮ ಬೀರುತ್ತದೆ. ನಾನು ಕೂಡಾ ನನ್ನ ಮುಸ್ಲಿಂ ಗೆಳೆಯರು ಒಂದು ತಿಂಗಳು ಆಚರಿಸುವ ಉಪವಾಸವನ್ನು ಗಮನಿಸುತ್ತೇನೆ. ಆ ಒಂದು ತಿಂಗಳು ಪೂರ್ತಿ ವ್ರತಾಚರಣೆಯಲ್ಲದೆ ತಮ್ಮ ವ್ಯಕ್ತಿತ್ವದಲ್ಲೂ ಗಣನೀಯವಾದ ಬದಲಾವಣೆ ಮಾಡಿಕೊಂಡಿರುತ್ತಾರೆ. ಮಾತಿನ ಮೇಲೆ ಹಿಡಿತ ಸಾಧಿಸುವುದು, ತಾಳ್ಮೆ ವಹಿಸುವುದು, ದುರಭ್ಯಾಸಗಳನ್ನು ತ್ಯಜಿಸುವುದು ಮೊದಲಾದ ಸದ್ಗುಣಗಳನ್ನು ಅಳವಡಿಸಿಕೊಳ್ಳುತ್ತಾರೆ."

"ಆರೋಗ್ಯದ ದೃಷ್ಟಿಯಿಂದ ನಾನು ನನ್ನ ಆಪ್ತಮಿತ್ರ ಮುಸ್ಲಿಂ ಗೆಳೆಯನೊಬ್ಬನ ಜೊತೆಗೆ ರಮಝಾನ್‌ನಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಉಪವಾಸ ಹಿಡಿದು ಆತನಿಗೆ ಸಾಥ್ ನೀಡಿದ್ದೆ. ಉಪವಾಸಿಗರು ಮಸೀದಿಗೆ ಸಮಯಕ್ಕೆ ಸರಿಯಾಗಿ ತೆರಳುವುದು, ಬೆಳಗ್ಗೆ ಬೇಗನೆ ಏಳುವುದನ್ನು ನೋಡಿದಾಗ, ಏಕಪ್ರಕಾರವಾದ ಶಿಸ್ತು ಸಮುದಾಯದ ಎಲ್ಲರಲ್ಲೂ ಮೂಡುವುದನ್ನು ಕಂಡಾಗ ನಾನು ಅಚ್ಚರಿಗೊಳಗಾಗಿದ್ದೇನೆ. ಉಪವಾಸವು ಮುಸ್ಲಿಂ ಸಮುದಾಯದ ಜೀವನದಲ್ಲಿ ಪ್ರತೀ ವರ್ಷ ಬರುವ ಒಂದು ಧಾರ್ಮಿಕ ಕ್ರಮವಾದರೂ ಅದು ಸಮಾಜದ ಮೇಲೆ ಧನಾತ್ಮಕವಾದ ಪರಿಣಾಮವನ್ನು ಬೀರುತ್ತದೆ. ಉಪವಾಸಿಗರ ಬಗ್ಗೆ ಇತರ ಧರ್ಮೀಯರಿಗೂ ಉತ್ತಮ ಭಾವನೆ ಮೂಡುತ್ತದೆ.

 

 -ಅಮರ್ ಕೋಟೆ, ಅಧ್ಯಕ್ಷರು, ರೋಟರ್ಯಾಕ್ಟ್ ಕ್ಲಬ್, ಮೂಡುಬಿದಿರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X