Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಂತಃವ್ಯಾಪ್ತ ಕಾಂಕ್ರೀಟು ನೆಲೆಹಾಸಿನ...

ಅಂತಃವ್ಯಾಪ್ತ ಕಾಂಕ್ರೀಟು ನೆಲೆಹಾಸಿನ ಕುರಿತು ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ29 May 2017 9:42 PM IST
share
ಅಂತಃವ್ಯಾಪ್ತ ಕಾಂಕ್ರೀಟು ನೆಲೆಹಾಸಿನ ಕುರಿತು ಅಧ್ಯಯನ

ಶಿರ್ವ, ಮೇ 29: ಅಂತಃವ್ಯಾಪ್ತಿ ಕಾಂಕ್ರೀಟು ವ್ಯವಸ್ಥೆ ಮತ್ತು ಅದರ ಸಾಮರ್ಥ್ಯವು ಅಂತಃವ್ಯಾಪ್ತಿ ಕಾಂಕ್ರೀಟಿನ ಸಂಕುಚನ ಸಾಮರ್ಥ್ಯ ಮತ್ತು ಅದರ ಕೆಳಗಿರುವ ಮಣ್ಣಿನ ಸಾಮರ್ಥ್ಯವನ್ನು ಅವಲಂಬಿಸಿದ್ದು, ಈ ನಿಟ್ಟಿನಲ್ಲಿ ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯ ರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಯೋಗಾತ್ಮಕ ಅಧ್ಯ ಯನವನ್ನು ನಡೆಸಿದ್ದಾರೆ.

ಕಾಂಕ್ರೀಟಿನ ಸಾಮರ್ಥ್ಯವು ಅವಲಂಬಿಸಿರುವ ವಿವಿಧ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಿರುವ ಇವರು, ಕಾಂಕ್ರೀಟಿನಲ್ಲಿ ನೀರು, ಹಾರುಬೂದಿ, ಜಲ್ಲಿ ಮತ್ತು ಸಿಮೆಂಟುಗಳ ಸಮತೋಲನವನ್ನು ಕಂಡು ಹಿಡಿದು ಆ ಮೂಲಕ ಕಾಂಕ್ರೀಟಿನ ಸಾಮರ್ಥ್ಯ ಮತ್ತು ಅಂತಃಪ್ರವೇಶ ಸಾಧ್ಯತೆಗಳನ್ನು ಹೆಚ್ಚಿಸುವ ವಿಧಾನ ಕಂಡುಹಿಡಿದಿದ್ದಾರೆ.

ಕಾಂಕ್ರೀಟಿನ ಸಾಮರ್ಥ್ಯವು ಅವಲಂಬಿಸಿರುವ ವಿವಿಮಾನದಂಡಗಳ ಬಗ್ಗೆ ಅದ್ಯಯನ ನಡೆಸಿರುವ ಇವರು, ಕಾಂಕ್ರೀಟಿನಲ್ಲಿ ನೀರು, ಹಾರುಬೂದಿ, ಜಲ್ಲಿ ಮತ್ತು ಸಿಮೆಂಟುಗಳ ಸಮತೋಲನವನ್ನು ಕಂಡು ಹಿಡಿದು ಆ ಮೂಲಕ ಕಾಂಕ್ರೀಟಿನ ಸಾಮರ್ಥ್ಯ ಮತ್ತು ಅಂತಃಪ್ರವೇಶ ಸ್ಯಾತೆಗಳನ್ನುಹೆಚ್ಚಿಸುವವಿಾನ ಕಂಡುಹಿಡಿದಿದ್ದಾರೆ. ಅಲ್ಲದೇ ಈ ವಿಧಾನವನ್ನು ಬಳಸಿ ತಯಾರಿಸಿರುವ ನೆಲಹಾಸು ಅನನ್ಯವಾದ ಮಾದರಿಯಾಗಿದ್ದು, ಮಳೆನೀರನ್ನು ಸಂಗ್ರಹಿಸಿ ನೆಲದೊಳಗೆ ಇಳಿಯುವಂತೆ ಮಾಡುತ್ತದೆ. ಆ ಮೂಲಕ ಪರಿಸರದ ವರ್ತಮಾನದ ಅಗತ್ಯಕ್ಕೆ ಪೂರಕವಾಗಿದೆ. ಭೇದ್ಯ ಕಾಂಕ್ರೀಟಿನಿಂದ ನಿರ್ಮಿಸಿದ ನೆಲಹಾಸು ನೀರನ್ನು ತನ್ನ ಮೂಲಕ ಹರಿದು ಹೋಗಲು ಅನುವು ಮಾಡಿಕೊಡುತ್ತದೆ. ಆ ಮೂಲಕ ನೀರು ಅಂತರ್ಜಲ ವಾಗಿ ಶೇಖರಗೊಳ್ಳುತ್ತದೆ.

ಹೀಗೆ ಫ್ರೀಯಟಿಕ್ ವಲಯದಲ್ಲಿ ನೀರು ಪುನರಾ ವೇಶನಗೊಳ್ಳುತ್ತದೆ. ಪರಿಸರ, ಸುರಕ್ಷತೆ, ಮತ್ತು ಆರ್ಥಿಕ ದೃಷ್ಟಿಯಿಂದ ಭೇದ್ಯ ಕಾಂಕ್ರೀಟು ಉಪಯುಕ್ತವಾಗಿದೆ.

ರಸ್ತೆ, ಕಾಲುದಾರಿಗಳು, ವಸತಿ ಸಮುಚ್ಚಯಗಳ ರಸ್ತೆಗಳು, ವಾಹನ ನಿಲ್ದಾಣಗಳು, ಈಜುಕೊಳಗಳು, ಟೆನಿಸ್ ಅಂಗಣಗಳಲ್ಲಿ ಈ ನೆಲಹಾಸನ್ನು ಬಳಸ ಬಹುದಾಗಿದೆ. ವಿಭಾಗದ ಸಹಾಯಕ ಪ್ರಾಧ್ಯಾಪಕ ರವಿಕುಮಾರ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಾದ ಪ್ರದೀಪ್ ಕೆ.ಎಂ., ಪುನೀತ್ ಕುಮಾರ್, ಲಕ್ಷ್ಮೀ ಎಂ.ಬಿ., ಚೈತ್ರ ಕರ್ಣಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾಯೋಜಕತ್ವದಲ್ಲಿ ಈ ಅಧ್ಯಯನ ನಡೆಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X