Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬೀಫ್ ಫೆಸ್ಟ್ ಬಗ್ಗೆ ಆಕ್ಷೇಪಿಸಲು...

ಬೀಫ್ ಫೆಸ್ಟ್ ಬಗ್ಗೆ ಆಕ್ಷೇಪಿಸಲು ಗೋಹತ್ಯೆಯ ನಕಲಿ ಫೋಟೋ ಬಳಸಿದ ಕೇರಳ ಬಿಜೆಪಿ ನಾಯಕ !

ವಾರ್ತಾಭಾರತಿವಾರ್ತಾಭಾರತಿ30 May 2017 11:14 AM IST
share
ಬೀಫ್ ಫೆಸ್ಟ್ ಬಗ್ಗೆ ಆಕ್ಷೇಪಿಸಲು ಗೋಹತ್ಯೆಯ ನಕಲಿ ಫೋಟೋ ಬಳಸಿದ ಕೇರಳ ಬಿಜೆಪಿ ನಾಯಕ !

ತಿರುವನಂತಪುರಂ, ಮೇ 30: ಕೇರಳದ ಹಿರಿಯ ಬಿಜೆಪಿ ನಾಯಕ ಕೆ.ಸುರೇಂದ್ರನ್ ತಮ್ಮ ಅಧಿಕೃತ ಫೇಸ್ ಬುಕ್ ಪುಟದಲ್ಲಿ ಕೇರಳದ ಸಾರ್ವಜನಿಕ ಸ್ಥಳಗಳಲ್ಲಿ ಹತ್ಯೆಗೈಯಲಾಗಿತ್ತೆಂದು ಹೇಳಿಕೊಂಡು ಪೋಸ್ಟ್ ಮಾಡಿದ್ದ ಸತ್ತು ಬಿದ್ದ ದನಗಳು ಕಾಣಿಸುತ್ತಿರುವ ಫೋಟೋ ಒಂದು ವೈರಲ್ ಆಗಿದ್ದರೆ, ಇದೀಗ ಅವರು ನಕಲಿ ಫೋಟೋ ಬಳಸಿದ್ದರೆಂಬ ಮಾಹಿತಿ ಬಹಿರಂಗವಾಗಿದೆ.

ಸಾರ್ವಕನಿಕ ಸ್ಥಳಗಳಲ್ಲಿ ದನಗಳನ್ನು ಕಡಿಯಬಾರದೆಂಬ ಅವರ ಮಾತು ಒಪ್ಪತಕ್ಕಂತಹುದೇ ಆಗಿದ್ದರೂ ಅವರು ತಮ್ಮ ಫೇಸ್ ಬುಕ್ ಪೋಸ್ಟ್ ಗಾಗಿ ಉಪಯೋಗಿಸಿದ ಫೋಟೋ ಹಳೆಯದಾಗಿದ್ದು, ಕೇಂದ್ರ ಸರಕಾರದ ಗೋಹತ್ಯೆ ನಿಷೇಧ ನಿಯಮದ ವಿರುದ್ಧ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೂ ಅದಕ್ಕೂ ಏನೂ ಸಂಬಂಧವಿಲ್ಲ ಎಂದು ಆಲ್ಟ್ ನ್ಯೂಸ್ ವರದಿಯೊಂದು ಹೇಳಿದೆ. ಈ ಫೋಟೋ ಅನ್ನು ಹಲವಾರು ಬಾರಿ ಹಿಂದೆ ಕೂಡ ತಪ್ಪು ತಪ್ಪಾದ ಕ್ಯಾಪ್ಶನ್ ಗಳೊಂದಿಗೆ ಉಪಯೋಗಿಸಲಾಗಿದೆ ಎಂದೂ ಹೇಳಲಾಗಿದೆ.

ಅಕ್ಟೋಬರ್ 28, 2011ರಲ್ಲಿ ಇದೇ ಫೋಟೋವನ್ನು ಗೂಗಲ್ ಪ್ಲಸ್ ನಲ್ಲಿ ಸುಭಶಿಶ್ ಚಕ್ರವರ್ತಿ ಎಂಬವರು ‘‘ರಾಜಕುಮಾರಿ ಮಾಯಾವತಿ ಅವರ ಅನುಮತಿಯೊಂದಿಗೆ ಉತ್ತರಪ್ರದೇಶದಲ್ಲಿ ಗೋ ಹತ್ಯೆ, ಈ ರೀತಿ, ಬಹಿರಂಗವಾಗಿ’’ ಎಂದು ಬರೆದಿದ್ದರು.

ಫೋಟೋವನ್ನು ಹೆಚ್ಚಿನ ರೆಸೊಲ್ಯೂಶನ್ ನಲ್ಲಿ ಗಮನಿಸಿದಾಗ ಹಿನ್ನೆಲೆಯಲ್ಲಿರುವ ಅಂಗಡಿಗಳ ನಾಮಫಲಕದಲ್ಲಿ ಬಂಗಾಳಿ ಭಾಷೆಯಲ್ಲಿ ಬರೆಯಲಾಗಿದ್ದು, ಈ ದನಗಳನ್ನು ಪಶ್ಚಿಮ ಬಂಗಾಳ ಯಾ ಬಾಂಗ್ಲಾದೇಶದಲ್ಲಿ ಈದ್ ಸಂದರ್ಭ ಬಲಿ ನೀಡಲಾಗಿರಬಹುದು ಎಂದು ಅಂದಾಜಿಸಬಹುದಾಗಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಇಂತಹ ಘಟನೆ ನಡೆದಿದ್ದರೆ ಅದು ಭಾರೀ ಸುದ್ದಿಯಾಗುವ ಸಾಧ್ಯತೆಯಿದ್ದುದರಿಂದ ಈ ಚಿತ್ರ ಬಾಂಗ್ಲಾದೇಶದ್ದಾಗಿರುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.

ಈ ಚಿತ್ರ 2009ರಿಂದ ವಿವಿಧ ಕಾರಣಗಳಿಗಾಗಿ ಉಪಯೋಗಿಸಲಾಗುತ್ತಿದೆ ಎಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X