Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಒಂದೇ ಕಾಮಗಾರಿಗೆ ಎರಡು ಬಾರಿ ಶಿಲಾನ್ಯಾಸ!

ಒಂದೇ ಕಾಮಗಾರಿಗೆ ಎರಡು ಬಾರಿ ಶಿಲಾನ್ಯಾಸ!

ಅಭಿವೃದ್ದಿ ಹೆಸರಿನ ಕ್ರೆಡಿಟ್‌ಗಾಗಿ ರಾಜಕೀಯ ಪಕ್ಷಗಳ ನಡುವೆ ಜಿದ್ದಾ ಜಿದ್ದಿ

ವಾರ್ತಾಭಾರತಿವಾರ್ತಾಭಾರತಿ30 May 2017 9:40 PM IST
share
ಒಂದೇ ಕಾಮಗಾರಿಗೆ ಎರಡು ಬಾರಿ ಶಿಲಾನ್ಯಾಸ!

ಕಾರ್ಕಳ, ಮೇ 30: ಕಾರ್ಕಳ ಪುರಸಭೆ ವ್ಯಾಪ್ತಿಯನ ಪ್ರವಾಸಿ ಬಂಗಲೆಗೆ ಸಂಬಂಧಿಸಿದ ನೂತನ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ರಾಜ್ಯ ಸರಕಾರವು 1.50 ಕೋಟಿ ರೂ. ಬಿಡುಗಡೆಗೊಳಿಸಿದ್ದು, ಅದರ ಶಿಲಾನ್ಯಾಸ ಕಾರ್ಯಕ್ರಮ ನಡೆದಿದೆ.

ಇದೇ ವಿಚಾರಕ್ಕಾಗಿ ಕಾರ್ಕಳ ಶಾಸಕರು ಶಿಷ್ಟಾಚಾರ ಉಲ್ಲಂಘಿಸಿ ಶಿಲಾನ್ಯಾಸ ನೆರವೇರುವ ಮೂಲಕ ಜನಪ್ರತಿನಿಧಿಯನ್ನು ಕಡೆಗಣಿಸಿದ್ದಾರೆ ಎಂದು ಶುಭುದ್ ರಾವ್ ಆರೋಪಿಸಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷದ ವತಿಯಿಂದ ಎರಡೆನೆ ಬಾರಿ ಶಿಲಾನ್ಯಾಸ ನೆರವೇರಿಸಿ ಘಟನೆ ನಡೆದಿದೆ.

ಎರಡನೆ ಬಾರಿ ಶಿಲಾನ್ಯಾಸ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಶಾಸಕರು ಪ್ರಜಾಪ್ರಭುತ್ವ ವಿರೋಧಿ ನೀತಿಯನ್ನು ಅನುಸರಿಸಿ ಶಂಕು ಸ್ಥಾಪನೆ ನಡೆಸಿದ್ದಾರೆ. ಸರಕಾರದ ಕಾರ್ಯ ಕ್ರಮವನ್ನು ಬಿಜೆಪಿ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿರುವುದು ಖಂಡನಾರ್ಹ ಸಂಗತಿ .ಶಾಸಕರ ಈ ನಡೆಯು ಹೀಗೇ ಮುಂದುವರಿದರೆ ಕಪ್ಪು ಬಾವುಟ ಹಿಡಿದು ಪ್ರತಿಭಟಿಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಷಯ್ ರಾವ್, ಸದಸ್ಯರಾದ ಸಭೀತ್‌ ಕುಮಾರ್, ಶುಭದ್ ರಾವ್, ವಿನ್ನಿಬೋಲ್ದ್, ಸೀತಾರಾಮ್, ಮೊಹಮ್ಮದ್ ಶರೀಫ್, ಪ್ರಿಯಾ, ನವೀನ್ ದೇವಾಡಿಗ, ವಿವೇಕಾನಂದ ಶೆಣೈ, ವಂದನಾ, ಪ್ರತಿಮಾ, ಶ್ರೀಧರ್ ದೇವಾಡಿಗ, ಸುನೀಲ್ ಕೋಟ್ಯಾನ್ ಭಾಗವಹಿಸಿದ್ದರು.

 ಬಿಜೆಪಿ ಶಿಲಾನ್ಯಾಸ :

ನೂತನ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಕಾರ್ಕಳ ಕ್ಷೇತ್ರ ಶಾಸಕರು ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್ ಮಂಗಳವಾರ ಶಿಲಾನ್ಯಾಸ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿ.ಸುನಿಲ್ ಕುಮಾರ್, ಈಗಾಗಲೇ ಹಳೆಯ ಒಂದೇ ವಸತಿ ಗೃಹವಿದ್ದು, ಒಂದು ನೂತನ ವಸತಿ ಗೃಹ ನಿರ್ಮಾಣ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ಇದೀಗ ನೂತನ ವಸತಿ ಗೃಹ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡಿದೆ ಎಂದರು.

ನಿರ್ಮಾಣಗೊಳ್ಳಲಿರುವ ನೂತನ ವಸತಿ ಗೃಹದಲ್ಲಿ ಒಂದು ವಿವಿಐಪಿ ಹಾಗೂ ಒಂದು ವಿಐಪಿ ಕೋಣೆಗಳು ಇರಲಿದ್ದು, ಉಳಿದಂತೆ ಸುಸಜ್ಜಿತ ಅಡುಗೆ ಕೋಣೆ, ಡೈನಿಂಗ್ ರೂಂ, ಪಾರ್ಟಿ ಹಾಲ್, ಸ್ಟೋರ್ ರೂಂ ಇರಲಿದೆ ಎಂದಿದ್ದಾರೆ.
 

ಈ ಸಂದರ್ಭದಲ್ಲಿ ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಪುರಸಭೆ ಅಧ್ಯಕ್ಷೆ ಅನಿತಾ ಆರ್. ಅಂಚನ್, ಉಪಾಧ್ಯಕ್ಷ ಗಿರಿಧರ್ ನಾಯಕ್, ಪುರಸಭೆ ಸದಸ್ಯರಾದ ಪ್ರಕಾಶ್ ರಾವ್, ಪಾರ್ಶ್ವನಾಥ್ ವರ್ಮ, ಹಿರಿಯ ನ್ಯಾಯವಾದಿಗಳಾದ ಎಂ.ಕೆ ವಿಜಯ ಕುಮಾರ್, ಹಿರಿಯ ಮುಖಂಡ ಬೋಳ ಪ್ರಭಾಕರ್ ಕಾಮತ್, ಪುರಸಭೆ ಕಾರ್ಯಾಲಯ ವ್ಯವಸ್ಥಾಪಕ ಮಂಜುನಾಥ ಕೆ.ಎಸ್. ಸುಭಾಶ್ ಹೆಗ್ಡೆ, ಚೇತನ್ ನಾಯಕ್, ಶಿವಾನಂದ್, ಉದ್ಯಮಿಗಳಾದ ವಿಜಯ ಶೆಟ್ಟಿ, ನಗರ ಬಿಜೆಪಿ ಅಧ್ಯಕ್ಷ ಅನಂತಕೃಷ್ಣ ಶೆಣೈ, ಕಾರ್ಯದರ್ಶಿ ಅಶೋಕ್ ಸುವರ್ಣ, ಗುತ್ತಿಗೆದಾರ ಸುಜಯ ಶೆಟ್ಟಿ ಉಪಸ್ಥಿತರಿದ್ದರು.

ಕಾಂಗ್ರೆಸ್ ಶಿಲಾನ್ಯಾಸ:
ಕಾಂಗ್ರೆಸ್ ಪುರಸಭೆ ಸದಸ್ಯರಿಗೆ ಆಹ್ವಾನವಿಲ್ಲ ಎನ್ನುವ ಕಾರಣಕ್ಕೆ ಇದೇ ಕಾಮಗಾರಿಗೆ ಪುರಸಭೆ ಇನ್ನೊಂದು ಬಾರಿ ಶಿಲಾನ್ಯಾಸ ನೆರವೇರಿಸಿದರು.

ಪುರಸಭೆ ಸದಸ್ಯರಾದ ಸೀತಾರಾಮ, ಅಕ್ಷಯ ರಾವ್, ಶುಭದ ರಾವ್, ಸುನಿಲ್ ಕೋಟ್ಯಾನ್, ವಂದನ ಜತ್ತನ್ನ, ವಿವೇಕಾನಂದ ಶೆಣೈ, ನವೀನ್ ದೇವಾಡಿಗ, ಪ್ರತಿಮಾ ಮೋಹನ್, ಮುಹಮ್ಮದ್ ಶರೀಫ್, ವಿನ್ನಿ ಬೋಲ್ಡ್ ಮೆಂಡೋನ್ಸಾ ಮತ್ತು ಪ್ರಿಯಾ ರಾಜೇಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X