Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಚಾಂಪಿಯನ್ಸ್ ಟ್ರೋಫಿ: ಎರಡನೆ ಅಭ್ಯಾಸ ಪಂದ್ಯ

ವಾರ್ತಾಭಾರತಿವಾರ್ತಾಭಾರತಿ30 May 2017 10:52 PM IST
share
ಬಾಂಗ್ಲಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಲಂಡನ್, ಮೇ 30: ಇಲ್ಲಿನ ಕೆನಿಂಗ್ಟನ್ ಓವಲ್‌ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ ಭಾರತ 240 ರನ್‌ಗಳ ಭರ್ಜರಿ ಜಯ ಗಳಿಸಿದೆ.

ಗೆಲುವಿಗೆ 325 ರನ್‌ಗಳ ಸವಾಲನ್ನು ಪಡೆದ ಬಾಂಗ್ಲಾದೇಶ ತಂಡ ಭಾರತದ ವೇಗದ ಬೌಲಿಂಗ್ ದಾಳಿಗೆ ಸಿಲುಕಿ 23.5 ಓವರ್‌ಗಳಲ್ಲಿ 84 ರನ್‌ಗಳಿಗೆ ಆಲೌಟಾಗಿದೆ. ಭಾರತ ಇದರೊಂದಿಗೆ ಸತತ ಎರಡು ಅಭ್ಯಾಸ ಪಂದ್ಯಗಳಲ್ಲಿ ಜಯ ಗಳಿಸಿದೆ.

ಕಳೆದ ಪಂದ್ಯದಲ್ಲಿ ಭಾರತ ನ್ಯೂಝಿಲೆಂಡ್ ವಿರುದ್ಧ 45 ರನ್ ಅಂತರದಲ್ಲಿ ಜಯ ಗಳಿಸಿತ್ತು. ಇದೀಗ ಎರಡನೆ ಜಯ ಸಾಧಿಸಿದೆ.

 ಬಾಂಗ್ಲಾ ತಂಡದ ಪರ ಮೆಹಾದಿ ಹಸನ್ ಮಿರಾಝ್(24) ಗಳಿಸಿರುವುದು ತಂಡದ ಪರ ದಾಖಲಾದ ಗರಿಷ್ಠ ಸ್ಕೋರ್. ಭುವನೇಶ್ವರ ಕುಮಾರ್(13ಕ್ಕೆ 3) ಮತ್ತು ಉಮೇಶ್ ಯಾದವ್(16ಕ್ಕೆ3) ದಾಳಿಯನ್ನು ಎದುರಿಸಲಾರದೆ ಬಾಂಗ್ಲಾದ ದಾಂಡಿಗರು ಬೇಗನೆ ಪೆವಿಲಿಯನ್ ಸೇರಿದರು.

ಮಶ್ಫಿಕುರ್ರಹೀಂ (13), ಸುನಾಝುನುಲ್ ಇಸ್ಲಾಂ(18) ಎರಡಂಕೆಯ ಸ್ಕೋರ್ ದಾಖಲಿಸಿದರು. ಬಾಂಗ್ಲಾ ತಂಡ 22 ರನ್ ಗಳಿಸುವಷ್ಟರಲ್ಲಿ 6 ವಿಕೆಟ್ ಕಳೆದುಕೊಂಡಿತು.

ಶಬೀರ್ ರಹ್ಮಾನ್(0), ಮಹ್ಮುದುಲ್ಲಾ(0) ಮತ್ತು ಮೊಸಾಡೆಕ್ ಹುಸೈನ್(0) ಮತ್ತು ರುಬೆಲ್ ಹುಸೈನ್(0) ಸೊನ್ನೆ ಸುತ್ತಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಅವಕಾಶ ಪಡೆದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟದಲ್ಲಿ 324 ರನ್ ಗಳಿಸಿತು. 6 ಓವರ್‌ಗಳಲ್ಲಿ 21 ರನ್ ಗಳಿಸುವಷ್ಟರಲ್ಲಿ ಭಾರತ 2 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ರೋಹಿತ್ ಶರ್ಮ(1) ಮತ್ತು ಅಜಿಂಕ್ಯ ರಹಾನೆ(11) ವಿಫಲರಾದರು. ಮೂರನೆ ವಿಕೆಟ್‌ಗೆ ಶಿಖರ್ ಧವನ್ ಮತ್ತು ದಿನೇಶ್ ಕಾರ್ತಿಕ್ 100 ರನ್‌ಗಳ ಜೊತೆಯಾಟ ನೀಡಿದರು.ಧವನ್(60) ಅರ್ಧಶತಕ ದಾಖಲಿಸಿದರು. ದಿನೇಶ್ ಕಾರ್ತಿಕ್ ಶತಕದ ಕಡೆಗೆ ಹೆಜ್ಜೆ ಇರಿಸಿದ್ದರೂ 94 ರನ್ ಗಳಿಸಿ ಗಾಯಾಳುವಾಗಿ ಪಂದ್ಯದಿಂದ ನಿವೃತ್ತರಾದರು.

ಹಾರ್ದಿಕ್ ಪಾಂಡ್ಯ ಔಟಾಗದೆ 80 ರನ್(54ಎ, 6ಬೌ,4ಸಿ) ಗಳಿಸಿದರು.ಜಡೇಜ 32 ರನ್ ಸೇರಿಸಿದರು. ಬಾಂಗ್ಲಾದ ರುಬೆಲ್ 50ಕ್ಕೆ 3 ಮತ್ತು ಸುಂಝಾಮುಲ್ ಇಸ್ಲಾಂ 74ಕ್ಕೆ 2 ವಿಕೆಟ್ ಹಂಚಿಕೊಂಡರು.

 ಸಂಕ್ಷಿಪ್ತ ಸ್ಕೋರ್ ವಿವರ

ಭಾರತ 50 ಓವರ್‌ಗಳಲ್ಲಿ 324/7(ಕಾರ್ತಿಕ್ ಗಾಯಾಳು ನಿವೃತ್ತಿ 94, ಹಾರ್ದಿಕ್ ಪಾಂಡ್ಯ ಔಟಾಗದೆ 80, ಧವನ್ 60; ಹುಸೈನ್ 50ಕ್ಕೆ 3, ಸುಂಝಾಮುಲ್ ಹುಸೈನ್ 74ಕ್ಕೆ 2).

ಬಾಂಗ್ಲಾದೇಶ 23.5 ಓವರ್‌ಗಳಲ್ಲಿ ಆಲೌಟ್ 84(ಮೆಹಾದಿ ಹಸನ್ ಮಿರಾಝ್ 24; ಬಿ.ಕುಮಾರ್ 13ಕ್ಕೆ3, ಉಮೇಶ್ ಯಾದವ್ 16ಕ್ಕೆ 3)

.........

share
ವಾರ್ತಾಭಾರತಿ
ವಾರ್ತಾಭಾರತಿ
Next Story
X