Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಕ್ಯಾನ್ಸರ್ ಚಿಕಿತ್ಸೆಗೆ ಹೊಸ ವಿಧಾನ...

ಕ್ಯಾನ್ಸರ್ ಚಿಕಿತ್ಸೆಗೆ ಹೊಸ ವಿಧಾನ ಕಂಡುಹಿಡಿದ ವಿಜ್ಞಾನಿಗಳು

ವಾರ್ತಾಭಾರತಿವಾರ್ತಾಭಾರತಿ31 May 2017 9:07 AM IST
share
ಕ್ಯಾನ್ಸರ್ ಚಿಕಿತ್ಸೆಗೆ ಹೊಸ ವಿಧಾನ ಕಂಡುಹಿಡಿದ ವಿಜ್ಞಾನಿಗಳು

ಲಂಡನ್, ಮೇ 31: ಜಾನ್ ಹಾಕಿನ್ಸ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಸಂಶೋಧಕರ ತಂಡ ಮೊಟ್ಟಮೊದಲ ಬಾರಿಗೆ ಕ್ಯಾನ್ಸರ್ ಹರಡುವ ಪ್ರಕ್ರಿಯೆ ನಿಧಾನ ಮಾಡುವ ವಿಧಾನವನ್ನು ಕಂಡುಹಿಡಿದಿದ್ದಾರೆ ಎನ್ನಲಾಗಿದೆ. ಇದು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಬೆಳವಣಿಗೆ ಎಂದು ವಿಶ್ಲೇಷಿಸಲಾಗುತ್ತಿದೆ.

ಕ್ಯಾನ್ಸರ್ ಕಣಗಳು ಮೂಲದಿಂದ ಒಡೆದು, ದೇಹದ ಇತರ ಭಾಗಕ್ಕೆ ಹರಡುವುದರಿಂದ ಶೇಕಡ 90ರಷ್ಟು ಸಾವುಗಳು ಸಂಭವಿಸುತ್ತವೆ. ಇಂಥ ಹರಡುವಿಕೆಯನ್ನು ತಡೆಯಲು ಯಾವ ಔಷಧವೂ ಇಲ್ಲ. ಇದು ಕ್ಯಾನ್ಸರ್ ಚಿಕಿತ್ಸೆಗೆ ಸವಾಲಾಗಿ ಪರಿಣಮಿಸಿತ್ತು. ಕ್ಯಾನ್ಸರ್ ಕಣಗಳು ದಟ್ಟವಾಗಿ ತುಂಬಿದಾಗ, ಅದರಲ್ಲಿನ ಎರಡು ಪ್ರೊಟೀನ್ ಕಣಗಳು ವಿಭಜನೆಯ ಸಂದೇಶವನ್ನು ಕೋಶಗಳಿಗೆ ರವಾನಿಸುತ್ತವೆ. ಇದರಿಂದಾಗಿ ಕ್ಯಾನ್ಸರ್ ಕಣಗಳು ಸಿಡಿದು, ರಕ್ತನಾಳಗಳ ಮೂಲಕ ಹರಿಯುತ್ತದೆ. ಈ ಮೂಲದ ದೇಹದ ವಿವಿಧೆಡೆಗಳಿಗೆ ಇದು ಹರಡುತ್ತದೆ ಎನ್ನುವುದನ್ನು ಸಂಶೋಧಕರು ಪತ್ತೆ ಮಾಡಿದ್ದಾರೆ.

"ಜನದಟ್ಟಣೆಯಿಂದ ಕೂಡಿರುವ ಹೋಟೆಲ್‌ನಲ್ಲಿ ಗ್ರಾಹಕರು ಟೇಬಲ್‌ಗಾಗಿ ಕಾಯುವಂಥ ಪ್ರಕ್ರಿಯೆ ಇದು. ಅಂತಿಮವಾಗಿ ನೀವು ಬೇರೆ ಹೋಟೆಲ್‌ಗೆ ಹೋಗಬೇಕಾಗುವಂಥ ಪರಿಸ್ಥಿತಿ" ಎಂದು ಸಂಶೋಧನಾ ಪ್ರಬಂಧ ಮಂಡಿಸಿರುವ ಶ್ರೀಲಂಕಾ ಮೂಲದ ಹಸಿನಿ ಜಯತಿಲಕ ಹೇಳಿದ್ದಾರೆ. ನೇಚರ್ ಕಮ್ಯುನಿಕೇಶನ್ ನಿಯತಕಾಲಿಕದಲ್ಲಿ ಈ ವರದಿ ಪ್ರಕಟವಾಗಿದೆ.

"ಕ್ಯಾನ್ಸರ್ ಕಣಗಳು ಹರಡಲು ಪ್ರಾಥಮಿಕ ಹಂತದ ಟ್ಯೂಮರ್‌ನ ಗಾತ್ರ ಕಾರಣವಲ್ಲ; ಆದರೆ ಈ ಕೋಶಗಳು ಬಿಗಿಯಾದ ದಟ್ಟಣೆಯಿಂದ ಕೂಡಿದಾಗ ಟ್ಯೂಮರ್‌ನಿಂದ ಸಿಡಿಯುತ್ತವೆ ಎನ್ನುವುದು ಇದೀಗ ದೃಢಪಟ್ಟಿದೆ’ ಎಂದು ಹೇಳಿದ್ದಾರೆ.

ಈ ಸೂಕ್ಷ್ಮ ಸಂದೇಶ ಕೋಶಗಳಿಗೆ ರವಾನೆಯಾಗದಂತೆ ತಡೆಯುವ ಔಷಧವನ್ನು ಕಂಡುಹಿಡಿಯುವಲ್ಲಿ ಜಯತಿಲಕ ತಂಡ ಯಶಸ್ವಿಯಾಗಿದೆ. ಆದರೆ ಸದ್ಯಕ್ಕೆ ಈ ಚಿಕಿತ್ಸೆಯನ್ನು ಪ್ರಾಣಿಗಳ ಮೇಲೆ ಪ್ರಯೋಗಿಸಲಾಗಿದ್ದು, ಮನುಷ್ಯರಿಗೆ ಇನ್ನೂ ಪ್ರಯೋಗ ಮಾಡಿಲ್ಲ ಎಂದು ಸಂಶೋಧಕರು ಹೇಳಿದ್ದಾರೆ. ಈ ಹೊಸ ಸಂಶೋಧನೆ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಹೊಸ ಭರವಸೆ ಮೂಡಲು ಕಾರಣವಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X