Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್ ಶಾ ಭೇಟಿ ಹಿನ್ನೆಲೆ: ಬುಡಕಟ್ಟು...

ಅಮಿತ್ ಶಾ ಭೇಟಿ ಹಿನ್ನೆಲೆ: ಬುಡಕಟ್ಟು ಕುಟುಂಬಕ್ಕೆ ಬಂತು ಶೌಚಾಲಯ, ಎಲ್ಪಿಜಿ ಸ್ಟೌ!

ವಾರ್ತಾಭಾರತಿವಾರ್ತಾಭಾರತಿ31 May 2017 12:31 PM IST
share
ಅಮಿತ್ ಶಾ ಭೇಟಿ ಹಿನ್ನೆಲೆ: ಬುಡಕಟ್ಟು ಕುಟುಂಬಕ್ಕೆ ಬಂತು ಶೌಚಾಲಯ, ಎಲ್ಪಿಜಿ ಸ್ಟೌ!

ಗುಜರಾತ್, ಮೇ 31: ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದ ಬುಡಕಟ್ಟು ಕುಟುಂಬವೊಂದಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾರ ಭೇಟಿ ವರದಾನವಾಗಿ ಪರಿಣಮಿಸಿದ್ದು, ವರ್ಷಗಳಿಂದ ಇರದ ಶೌಚಾಲಯ ಹಾಗೂ ಅಡುಗೆ ಅನಿಲ ಸಂಪರ್ಕ ದಿನಗಳೊಳಗಾಗಿ ಸಿಗುವಂತಾಗಿದೆ.

ಪಕ್ಷದ ಬೂತ್ ಮಟ್ಟದ ವಿಸ್ತಾರಕ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಮಿತ್ ಶಾ ದೆವಾಲಿಯಾ ಗ್ರಾಮಕ್ಕೆ ಭೇಟಿ ನೀಡುತ್ತಿದ್ದು, ಅವರು ಅಲ್ಲಿ ತಂಗುವ ಪೋಪಟ್ ಭಾಯಿ ರತ್ವಾ ಎಂಬವರ ಮನೆಯ ಮುಂದೆ ಶೌಚಾಲಯ ನಿರ್ಮಿಸಲಾಗಿದ್ದು, ವಿಶೇಷ ಅತಿಥಿಗಳಿಗೆ ಆಹಾರ ನೀಡುವುದಕ್ಕಾಗಿ ತಾತ್ಕಾಲಿಕ ಅಡುಗೆ ಅನಿಲ ಸಿಲಿಂಡರನ್ನು ಅಳವಡಿಸಲಾಗಿದೆ!.

ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಬುಡಕಟ್ಟು ರೈತರಾಗಿರುವ ರತ್ವಾ ಪಕ್ಷದ ಹಿರಿಯ ನಾಯಕ ತನ್ನ ಮನೆಗೆ ಭೇಟಿ ನೀಡಲಿರುವುದರಿಂದ ಉತ್ಸುಕರಾಗಿದ್ದಾರೆ. “10 ದಿನಗಳ ಮೊದಲು ಅಮಿತ್ ಶಾ ಭೇಟಿ ನೀಡುವ ಬಗ್ಗೆ ತಿಳಿಸಲಾಗಿತ್ತು. ಹೊಸ ಶೌಚಾಲಯ ಹಾಗೂ ವಾಶ್ ಬೇಸಿನ್ ಹೊರತು ಬೇರ್ಯಾವುದೇ ವಿಶೇಷ ವ್ಯವಸ್ಥೆ ಮಾಡಿಲ್ಲ” ಎನ್ನುತ್ತಾರೆ ಪೋಪಟ್ ಭಾಯ್ ಅವರ ಸಂಬಂಧಿ ಮಲ್ಖಾಭಾಯ್.

“ಪಂಚಾಯತ್ ಸೋಮವಾರದಂದು ಶೌಚಾಲಯ ನಿರ್ಮಾಣ ಕಾರ್ಯ ಆರಂಭಿಸಿದ್ದು, ಇಂದಿಗೆ ಕಾಮಗಾರಿ ಪೂರ್ಣವಾಗಿದೆ.  ಮನೆಯ ಹಿಂಬದಿ ನಮಗೆ ಶೌಚಾಲಯವಿದೆ. ಆದರೆ ಹೊಸ ಶೌಚಾಲಯವನ್ನು ಅತಿಥಿಗಳಿಗಾಗಿ ಕಟ್ಟಲಾಗಿದೆ” ಎಂದು ಪೋಪಟ್ ರ ಪುತ್ರ ಅತುಲ್ ಹೇಳಿದ್ದಾರೆ.

ಇಷ್ಟೇ ಅಲ್ಲದೆ ಅತಿಥಿಗಳಿಗಾಗಿ ಆದಿವಾಸಿಗಳ ವಿಶೇಷ ತಿನಿಸುಗಳಾದ “ಮಕ್ಕೈ ನ ರೋಟ್ಲಾ”, “ವಡಾ” ಹಾಗೂ “ತುವೆರ್ ಬಾಜಿ”ಯನ್ನು ತಯಾರಿಸಲಾಗುತ್ತಿದೆ. ಎಲ್ ಪಿಜಿ ಸಂಪರ್ಕಕ್ಕಾಗಿ ರತ್ವಾ ಸಮುದಾಯದವರು ಹಲವು ವರ್ಷಗಳಿಂದ ಅರ್ಜಿಗಳನ್ನು ಸಲ್ಲಿಸುತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅಲ್ಲದೆ ಹಲವು ಮೂಲಭೂತ ಸೌಲಭ್ಯಗಳಿಂದ ಈ ಬುಡಕಟ್ಟಿನ ಜನರು ವಂಚಿತರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X