Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದೇವರನ್ನು ಪ್ರೀತಿಯಿಂದ ಆರಾಧಿಸಿ,...

ದೇವರನ್ನು ಪ್ರೀತಿಯಿಂದ ಆರಾಧಿಸಿ, ದ್ವೇಷದಿಂದಲ್ಲ !

ಗಾಯಕ ಹುಸೇನ್ ನ ರಮಝಾನ್ ವೀಡಿಯೊ ಸೂಪರ್ ಹಿಟ್

ವಾರ್ತಾಭಾರತಿವಾರ್ತಾಭಾರತಿ31 May 2017 3:39 PM IST
share
ದೇವರನ್ನು ಪ್ರೀತಿಯಿಂದ ಆರಾಧಿಸಿ, ದ್ವೇಷದಿಂದಲ್ಲ !

ಕುವೈತ್,ಮೇ 31: ಭಾವಿ ಆತ್ಮಹತ್ಯಾ ಬಾಂಬರ್ ಹಾಗೂ ಓರ್ವ ಶ್ರದ್ಧಾಳುವಿನ ನಡುವಿನ ಮುಖಾಮುಖಿಯನ್ನು ಬಿಂಬಿಸುವ ವೀಡಿಯೊ ಜಾಹೀರಾತೊಂದು ರಮಝಾನ್ ಮಾಸ ಆರಂಭಗೊಂಡ ಎರಡೇ ದಿನಗಳಲ್ಲಿ ವೈರಲ್ ಆಗಿದೆ.

ಅಲ್-ಖೈದಾ ಅಥವಾ ಐಸಿಸ್ ಕೊಲ್ಲಿ ಪ್ರದೇಶದಲ್ಲಿ ನಡೆಸಿರುವ ಹಲವಾರು ಬಾಂಬ್‌ದಾಳಿಗಳ ಚಿತ್ರಗಳನ್ನು ವೀಡಿಯೊ ಒಳಗೊಂಡಿದೆ. ಈ ದಾಳಿಗಳಲ್ಲಿ ಬದುಕುಳಿದವರು ಮತ್ತು ಹತರಾದವರ ಕುಟುಂಬಗಳನ್ನೂ ಈ ವೀಡಿಯೊದಲ್ಲಿ ತೋರಿಸಲಾಗಿದೆ.

ಎಮಿರೇಟ್ಸ್‌ನ ಪಾಪ್ ತಾರೆ ಹುಸೇನ್ ಅಲ್-ಜಾಸ್ಮಿ ಕಾಣಿಸಿಕೊಂಡಿರುವ ಈ ವೀಡಿಯೊವನ್ನು ಕುವೈತ್‌ನ ಪ್ರಮುಖ ದೂರಸಂಪರ್ಕ ಸಂಸ್ಥೆ ಝೈನ್‌ನ ಯು ಟ್ಯೂಬ್ ಪೇಜ್‌ನಲ್ಲಿ ಎರಡು ಮಿಲಿಯನ್‌ಗೂ ಅಧಿಕ ಜನರು ವೀಕ್ಷಿಸಿದ್ದಾರೆ. ಫೇಸ್‌ಬುಕ್‌ನಲ್ಲಿ 4,000ಕ್ಕೂ ಹೆಚ್ಚು ಬಾರಿ ಶೇರ್ ಆಗಿದೆ.

  ಮಧ್ಯ ಪ್ರಾಚ್ಯದಾದ್ಯಂತ ಕಾರ್ಯಾಚರಣೆಯನ್ನು ಹೊಂದಿರುವ ಝೈನ್ ಮೂರು ನಿಮಿಷಗಳ ಅವಧಿಯ ಈ ವೀಡಿಯೊವನ್ನು ಶುಕ್ರವಾರ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಿದ್ದು, 'ನಿಮ್ಮ ದೇವರನ್ನು ಪ್ರೀತಿಯಿಂದ ಆರಾಧಿಸಿ,ಭೀತಿವಾದದಿಂದಲ್ಲ'  ಎನ್ನುವುದು ವೀಡಿಯೊದ ಮುಖ್ಯ ಸಂದೇಶವಾಗಿದೆ.

 ಜಾಹೀರಾತಿನ ಆರಂಭದಲ್ಲಿ ಓರ್ವ ವ್ಯಕ್ತಿ ಬಾಂಬ್ ತಯಾರಿಸುತ್ತಿರುವ ದೃಶ್ಯವಿದ್ದು, ಹಿನ್ನೆಲೆಯಲ್ಲಿ ಮಗುವಿನ ಸ್ವರವೊಂದು  'ನಾನು ದೇವರಿಗೆ ಎಲ್ಲವನ್ನೂ ಹೇಳುತ್ತೇನೆ'  ಎನ್ನುವುದು ಕೇಳಿಬರುತ್ತದೆ.

ನೀವು ನಮ್ಮ ಮಕ್ಕಳಿಂದ ಸ್ಮಶಾನಗಳು ತುಂಬಿ ಹೋಗಲು ಮತ್ತು ನಮ್ಮ ಶಾಲೆಯಲ್ಲಿನ ಡೆಸ್ಕ್‌ಗಳು ಖಾಲಿ ಖಾಲಿಯಾಗಿರಲು ಕಾರಣರಾಗಿದ್ದೀರಿ ಎಂದು ಆ ಸ್ವರವು ಹೇಳುತ್ತದೆ.

ಆದರೆ ವೀಡಿಯೊ ಮದುವೆಯ ಸಡಗರ ಮತ್ತು ಬಿಳಿಯ ಉಡುಪುಗಳಲ್ಲಿ ಮಿಂಚುತ್ತಿರುವ ಹರ್ಷಭರಿತ ಮಕ್ಕಳ ಫೂಟೇಜ್‌ನೊಂದಿಗೆ ಸಕಾರಾತ್ಮಕ ಧಾಟಿಯಲ್ಲಿ ಅಂತ್ಯಗೊಂಡಿದೆ.

  ಕಪ್ಪು ಹಿನ್ನೆಲೆಯ ಮೇಲೆ ಸೂಪರ್‌ಇಂಪೋಸ್ ಆಗಿರುವ 'ಅವರ ದ್ವೇಷವನ್ನು ನಾವು ಪ್ರೀತಿಯ ಹಾಡುಗಳಿಂದ ಎದುರಿಸುತ್ತೇವೆ'  ಎಂಬ ಅಡಿಬರಹದೊಂದಿಗೆ ಈ ವೀಡಿಯೊ ಕೊನೆಗೊಳ್ಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X