Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ನೇತ್ರದಾನ’ ಸಾವಿನಲ್ಲೂ ಸಾರ್ಥಕತೆ ಮೆರೆದ...

‘ನೇತ್ರದಾನ’ ಸಾವಿನಲ್ಲೂ ಸಾರ್ಥಕತೆ ಮೆರೆದ ಪಾರ್ವತಮ್ಮ ರಾಜ್‌ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ31 May 2017 6:31 PM IST
share
‘ನೇತ್ರದಾನ’ ಸಾವಿನಲ್ಲೂ ಸಾರ್ಥಕತೆ ಮೆರೆದ ಪಾರ್ವತಮ್ಮ ರಾಜ್‌ಕುಮಾರ್‌

ಬೆಂಗಳೂರು, ಮೇ 31: ತನ್ನ ಪತಿಯ ಹಾದಿಯಲ್ಲೇ ನಡೆದ ಪಾರ್ವತಮ್ಮ ರಾಜ್‌ಕುಮಾರ್ ಅವರೂ ಕೂಡ ತಮ್ಮ ಕಣ್ಣುಗಳನ್ನು ನಾರಾಯಣ ನೇತ್ರಾಲಯದ ಡಾ.ರಾಜ್‌ಕುಮಾರ್ ನೇತ್ರ ಬ್ಯಾಂಕ್‌ಗೆ ದಾನ ಮಾಡುವ ಮೂಲಕ ಪಾರ್ವತಮ್ಮ ಸಾರ್ಥಕತೆ ಮರೆದಿದ್ದಾರೆ.

ವರ ನಟ ಡಾ.ರಾಜ್‌ಕುಮಾರ್ ಅವರಂತೆ ದೃಷ್ಟಿದೋಷವುಳ್ಳವರಿಗೆ ದೃಷ್ಟಿ ನೀಡುವ ಮಹತ್ತರ ಅಗತ್ಯವನ್ನು ಇತರರಿಗೆ ಮನವರಿಕೆ ಮಾಡುವ ಮೂಲಕ ಹಲವು ಜೀವಗಳಲ್ಲಿ ಬೆಳಕನ್ನು ತರಲು ಸ್ಫೂರ್ತಿ ತುಂಬಿದ್ದಾರೆ. ಪಾರ್ವತಮ್ಮ ಅವರ ಮರಣಾನಂತರ ಕುಟುಂಬವು ನಾರಾಯಣ ನೇತ್ರಾಲಯದ ಸಿಎಂಡಿ ಡಾ.ಕೆ.ಭುಜಂಗ ಶೆಟ್ಟಿ ಅವರನ್ನು ಸಂಪರ್ಕಿಸಿ ನೇತ್ರದಾನ ಮಾಡಿದರು.

ಕೆಲವರು ತಮ್ಮ ಜೀವನವನ್ನು ಮಹತ್ತರ ಧ್ಯೇಯಕ್ಕಾಗಿ ಜೀವಿಸುತ್ತಾರೆ ಮತ್ತು ಮರಣಾ ನಂತರವೂ ಅವರು ಅದನ್ನು ಸಾಬೀತುಪಡಿಸುತ್ತಾರೆ. ಪಾರ್ವತಮ್ಮ ರಾಜ್‌ಕುಮಾರ್ ಅವರು ತಮ್ಮ ಪತಿ ಡಾ.ರಾಜ್‌ಕುಮಾರ್ ಅವರಂತೆಯೇ ತಮ್ಮ ನೇತ್ರದಾನ ಮಾಡುವ ಮೂಲಕ ಈ ಪರಂಪರೆಯನ್ನು ಮುಂದುವರೆಸಿದ್ದಾರೆಂದು ವೈದ್ಯ ಭುಜಂಗಶೆಟ್ಟಿ ಬಣ್ಣಿಸಿದರು.

ನಾರಾಯಣ ನೇತ್ರಾಲಯದಲ್ಲಿ ನೇತ್ರ ಬ್ಯಾಂಕ್ ಉದ್ಘಾಟನೆ ವೇಳೆ ರಾಜ್ ಕುಮಾರ್ ತಮ್ಮ ಮರಣಾನಂತರ ಕಣ್ಣುಗಳನ್ನು ದಾನ ಮಾಡುವುದಾಗಿ ಪ್ರತಿಜ್ಞೆ ಮಾಡಿದ್ದರು. ನೇತ್ರ ಬ್ಯಾಂಕ್ ಅನ್ನು ಅವರು ಜೀವಿಸಿ ತೋರಿಸಿದ ಮೌಲ್ಯಗಳ ಅನ್ವಯ ಡಾ.ರಾಜ್ ನೇತ್ರ ಬ್ಯಾಂಕ್ ಎಂದು ಕರೆಯಲಾಗಿದ್ದು ಸ್ವತಃ ಅವರೇ ನೇತ್ರದಾನ ಮಾಡುವ ಮೂಲಕ ಅಸಂಖ್ಯಾತ ಜನರಿಗೆ ನೇತ್ರದಾನ ಮಾಡಲು ಉತ್ತೇಜಿಸಿದ್ದಾರೆ.

ಇತರರಿಗೆ ಮಾರ್ಗದರ್ಶಿಯಾಗಿ ಜೀವಿಸಿ ಮರಣಾನಂತರವೂ ತಮ್ಮ ನೇತ್ರದಾನ ಮಾಡಿ ಮಹತ್ತರ ತ್ಯಾಗದ ಈ ದಂಪತಿಗೆ ನನ್ನ ಕೃತಜ್ಞತೆಗಳು ಎಂದು ಅವರು ಹೇಳಿದರು.

ರಾಜ್ಯದಲ್ಲಿ ನಾರಾಯಣ ನೇತ್ರಾಲಯ ಅತ್ಯಂತ ದೊಡ್ಡ ನೇತ್ರ ಬ್ಯಾಂಕ್ ಆಗಿದ್ದೇವೆ. ಪ್ರಾರಂಭದಿಂದಲೂ 60 ಸಾವಿರಕ್ಕೂ ಹೆಚ್ಚು ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಲು ಒಪ್ಪಿದ್ದಾರೆ ಮತ್ತು 10 ಸಾವಿರ ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ. ಒಬ್ಬ ವ್ಯಕ್ತಿ ನಾಲ್ಕು ಜನರಿಗೆ ದೃಷ್ಟಿ ನೀಡಬಲ್ಲನು. ಆದುದರಿಂದ ಈ ದಂಪತಿಗಳ ಉದಾಹರಣೆಯನ್ನು ಪ್ರತಿಯೊಬ್ಬರೂ ಅನುಸರಿಸಿ ತಮ್ಮ ನೇತ್ರದಾನ ಮಾಡಲು ಮುಂದೆ ಬರಬೇಕೆಂದು ಡಾ. ಭುಜಂಗ ಶೆಟ್ಟಿ ಮನವಿ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X