Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈಕೋರ್ಟ್ ನ್ಯಾಯಾಧೀಶರ ಗೋ ಪುರಾಣ!

ಹೈಕೋರ್ಟ್ ನ್ಯಾಯಾಧೀಶರ ಗೋ ಪುರಾಣ!

ಆಮ್ಲಜನಕ ಸೇವಿಸಿ ಆಮ್ಲಜನಕವನ್ನೇ ಹೊರಹಾಕುವ ಏಕೈಕ ಪ್ರಾಣಿ ಗೋವು!

ವಾರ್ತಾಭಾರತಿವಾರ್ತಾಭಾರತಿ31 May 2017 9:16 PM IST
share
ಹೈಕೋರ್ಟ್ ನ್ಯಾಯಾಧೀಶರ ಗೋ ಪುರಾಣ!

ಜೈಪುರ್,ಮೇ 31: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ನಿರ್ದೇಶ ನೀಡಿರುವ ರಾಜಸ್ಥಾನ ಉಚ್ಚ ನ್ಯಾಯಾಲಯದ ನ್ಯಾ.ಮಹೇಶಚಂದ್ ಶರ್ಮಾ ಅವರು ಗೋವು,ಅದರ ಮೂತ್ರ ಮತ್ತು ಸಗಣಿಯ ಮಹತ್ವವನ್ನೂ ಪಟ್ಟಿ ಮಾಡಿದ್ದಾರೆ.

* ಗೋವಿನಲ್ಲಿ 33 ಕೋಟಿ ದೇವಾನುದೇವತೆಗಳು ವಾಸವಾಗಿದ್ದಾರೆ ಎಂದು ನಂಬಲಾಗಿದೆ ಮತ್ತು ಸಮುದ್ರ ಮಥನದಲ್ಲಿ ಲಕ್ಷ್ಮೀದೇವಿಯ ಜೊತೆಗೆ ಗೋವು ಕೂಡ ಉದ್ಭವಿಸಿತ್ತೆಂದು ಹಿಂದು ಪುರಾಣಗಳಲ್ಲಿ ಹೇಳಲಾಗಿದೆ.

* ಗೋವು ಆಮ್ಲಜನಕವನ್ನು ಸೇವಿಸಿ ಆಮ್ಲಜನಕವನ್ನೇ ಹೊರಗೆ ಹಾಕುವ ಏಕೈಕ ಜೀವಂತ ಪ್ರಾಣಿಯಾಗಿದೆ ಮತ್ತು ಸ್ವಯಂ ಅದು ಸರ್ವರೋಗಗಳನ್ನೂ ಗುಣಪಡಿಸಬಲ್ಲ ಆಸ್ಪತ್ರೆಯಂತಿದೆ.

* ಗೋಮೂತ್ರವು ಯಕೃತ್ತು, ಹೃದಯ ಮತ್ತು ಮನಸ್ಸುಗಳನ್ನು ಆರೋಗ್ಯಪೂರ್ಣ ವಾಗಿರಿಸುತ್ತದೆ ಮತ್ತು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅದು ವಯಸ್ಸಾಗುವುದನ್ನೂ ನಿಧಾನಗೊಳಿಸುತ್ತದೆ.

* ಗೋಮೂತ್ರ ಸೇವನೆಯಿಂದ ವ್ಯಕ್ತಿಯ ಹಿಂದಿನ ಜನ್ಮದಲ್ಲಿನ ಪಾಪಗಳು ತೊಳೆದು ಹೋಗುತ್ತವೆ.

* ಮನೆಯ ಗೋಡೆಗಳಿಗೆ ಗೋವಿನ ಸಗಣಿಯನ್ನು ಲೇಪಿಸಿದರೆ ಅದು ಮನೆಮಂದಿಯನ್ನು ವಿಕಿರಣದಿಂದ ರಕ್ಷಿಸುತ್ತದೆ ಎಂದು ರಷ್ಯದ ವಿಜ್ಞಾನಿಯೋರ್ವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

* ಗೋವು ತನ್ನ ಕೋಡುಗಳ ಮೂಲಕ ಕಾಸ್ಮಿಕ್ ಎನರ್ಜಿಯನ್ನು ಹೀರಿಕೊಳ್ಳುತ್ತದೆ.

* ಹಾಲಿನ ಸೇವನೆಯು ಕ್ಯಾನ್ಸರ್ ರಕ್ತಕಣಗಳನ್ನು ಪ್ರವೇಶಿಸದಂತೆ ತಡೆಯುತ್ತದೆ.

* ಗೋವಿನ ಸಗಣಿಯು ಕಾಲರಾ ಕ್ರಿಮಿಗಳನ್ನು ಕೊಲ್ಲುತ್ತದೆ.

* ಗೋವಿನ ಸಗಣಿಯು ವಾರ್ಷಿಕ 4,500 ಲೀ.ಜೈವಿಕ ಅನಿಲವನ್ನು ಉತ್ಪಾದಿಸುತ್ತದೆ. ದೇಶದಲ್ಲಿಯ ಎಲ್ಲ ಗೋವುಗಳ ಸಗಣಿಯಿಂದ ಜೈವಿಕ ಅನಿಲವನ್ನು ಉತ್ಪಾದಿಸಿದರೆ, ದೇಶವು 6.80 ಲ.ಟನ್ ಉರುವಲನ್ನು ಉಳಿಸಬಹುದು ಮತ್ತು 14 ಕೋಟಿ ಮರಗಳನ್ನು ಕಡಿಯುವುದನ್ನು ತಪ್ಪಿಸಬಹುದು.

* ಗೋವು 180 ಅಡಿ ಉದ್ದದ ಬೃಹತ್ ಕರುಳನ್ನು ಹೊಂದಿರುವ ಏಕೈಕ ಸಸ್ತನಿ ಪ್ರಾಣಿಯಾಗಿದೆ. ಇದರಿಂದಾಗಿ ಗೋವಿನ ಹಾಲು ಮಾನವ ಶರೀರದಲ್ಲಿ ವಿಟಾಮಿನ್ ಎ ಅನ್ನು ಉತ್ಪಾದಿಸುವ ಕೆರೋಟಿನ್ ಅನ್ನು ಒಳಗೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X