Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ರಿಯಾದ್: ದಕ್ಷಿಣ ಕರ್ನಾಟಕ ಮುಸ್ಲಿಂ...

ರಿಯಾದ್: ದಕ್ಷಿಣ ಕರ್ನಾಟಕ ಮುಸ್ಲಿಂ ಒಕ್ಕೂಟದ ವಾರ್ಷಿಕ ಮಹಾಸಭೆ

ವಾರ್ತಾಭಾರತಿವಾರ್ತಾಭಾರತಿ1 Jun 2017 10:58 AM IST
share
ರಿಯಾದ್: ದಕ್ಷಿಣ ಕರ್ನಾಟಕ ಮುಸ್ಲಿಂ ಒಕ್ಕೂಟದ  ವಾರ್ಷಿಕ ಮಹಾಸಭೆ

ರಿಯಾದ್, ಜೂ.1: ದಕ್ಷಿಣ ಕರ್ನಾಟಕ ಮುಸ್ಲಿಂ ಒಕ್ಕೂಟ(ಡಿ.ಕೆ.ಎಂ.ಒ.), ರಿಯಾದ್ ಇದರ ವಾರ್ಷಿಕ ಮಹಾಸಭೆ ಒಕ್ಕೂಟದ ಅಧ್ಯಕ್ಷ ಅಬ್ದುಲ್ ಅಝೀಝ್ ಬಣಕಲ್ ಅಧ್ಯಕ್ಷತೆಯಲ್ಲಿ ಭತ್ತ ರಮದಾ ಹೋಟೆಲ್'ನ ಬಾಂಕ್ವೆಟ್ ಹಾಲ್'ನಲ್ಲಿ ಇತ್ತೀಚೆಗೆ ನಡೆಯಿತು.

ಫರ್ವೇಝ್ ಅಲಿ ಸಭೆಯನ್ನು ಉದ್ಘಾಟಿಸಿದರು.
ಡಿ.ಕೆ.ಎಂ.ಒ. ಪ್ರಧಾನ ಕಾರ್ಯದರ್ಶಿ ಫಝ್ಲ್ ರಹಿಮಾನ್ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ ಮಂಡಿಸಿದರು. ಮುಖ್ಯ ಅತಿಥಿ ಎ.ಐ.ಎಂ.ಟಿ.ಟಿ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಕುತ್ಬುದ್ದೀನ್ ನಕ್ವಾಡಿ ಮಾತನಾಡಿ ಸಂಘಟನೆಯ ಕಾರ್ಯ ಚಟುವಟಿಕೆಗಳನ್ನು  ಶ್ಲಾಘಿಸಿದರು.

ಅಥಿತಿಗಳಾಗಿ ವೇದಿಕೆಯಲ್ಲಿ ಅಖ್ತರ್ ಶೇಖ್ ಬಶೀರ್ ಎನ್.ಸಿ.ಎಂ.ಎಸ್. ಉಪಸ್ಥಿತರಿದ್ದರು. ಡಿ.ಕೆ.ಎಂ.ಒ. ಅಧ್ಯಕ್ಷ ಅಬ್ದುಲ್ ಅಝೀಜ್ ಬಣಕಲ್ ಮಾತನಾಡಿ, ತನ್ನ ಅಧಿಕಾರವಧಿಯಲ್ಲಿ ತನಗೆ ಸಕ್ರಿಯ ಬೆಂಬಲ ನೀಡಿದ ಎಲ್ಲ ಸದಸ್ಯರು ಮತ್ತು ಕಾರ್ಯಕಾರಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ದಕ್ಷಿಣ ಕರ್ನಾಟಕದಲ್ಲಿ ಡಿ.ಕೆ.ಎಂ.ಒ. ಕಾರ್ಯಚಟುವಟಿಕೆಗಳಿಗೆ ಸರ್ವ ಸಹಕಾರಗಳನ್ನು ನೀಡುತ್ತಿರುವ ಉಮರ್ ಯು.ಎಚ್., ಅಡ್ವೋಕೇಟ್ ಮುಹಮ್ಮದ್ ಹನೀಫ್, ಟಿ.ಆರ್.ಎಫ್. ಸಲಹೆಗಾರ ರಫೀಕ್ ಮಾಸ್ಟರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಫ್ಯಾಮಿಲಿ ರಿಲೀಫ್ ಫಂಡ್ ಯೋಜನೆಯ ಬಗೆ ವಿವರಿಸಿದ ಅವರು, ಒಕ್ಕೂಟದ ಅನಿವಾಸಿ ಸದಸ್ಯರು ಮರಣ ಹೊಂದಿದರೆ ಅವರ ಕುಟುಂಬಕ್ಕೆ 3 ಲಕ್ಷ ರೂಪಾಯಿ ಸಹಾಯಧನ ನೀಡಲಾಗುವುದು ಎಂದು ತಿಳಿಸಿದರು.  

ಡಿ.ಕೆ.ಎಂ.ಒ. ಸದಸ್ಯತ್ವ ಅಭಿಯಾನದಲ್ಲಿ ಅತೀ ಹೆಚ್ಚು ಸದಸ್ಯರನ್ನು ಮಾಡಿದ ಶಾಫಿ ತೋಡಾರು ಮತ್ತು ಫಝುಲ್ ರಹಮಾನ್ ಅವರನ್ನುಈ ವೇಳೆ ಸನ್ಮಾನಿಸಲಾಯಿತು.

ಹನೀಫ್ ಪಣಂಬೂರು ಮತ್ತು ಹಮೀದ್ ವೆಂಜ್  ನೇತೃತ್ವದಲ್ಲಿ ಹಾಲಿ ಸಮಿತಿಯನ್ನು ಬರ್ಖಾಸ್ತುಗೊಳಿಸಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಅಬ್ದುಲ್ ಅಝೀಝ್ ಬಜ್ಪೆ ಪುನರಾಯ್ಕೆಯಾದರು. ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಆಸೀಫ್ ಕಣ್ಣೂರು, ಕೋಶಾಧಿಕಾರಿಯಾಗಿ ಅಬ್ದುಲ್ ರಹ್ಮಾನ್ ಸುಲೈಮಾನ್ ಎರ್ಮಾಲ್ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮುಹಮ್ಮದ್ ಅಲಿ ಜೋಕಟ್ಟೆ, ಫಝ್ಲ್ ರಹ್ಮಾನ್ ಗಂಗೊಳ್ಳಿ, ಜತೆ ಕಾರ್ಯದರ್ಶಿಗಳಾಗಿ ಇಸ್ಮಾಯೀಲ್ ಮೊಂಟೆಪದವು, ಮುಹಮ್ಮದ್ ಇಮ್ರಾನ್, ಜಂಟಿ ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್ ಸುಳ್ಯ, ಶೇಖ್ ಜಿ. ಕೆ.ಕೂಳೂರು ಆಯ್ಕೆಯಾದರು.

ಈವೆಂಟ್ ಸಂಘಟಕರಾಗಿ ಸಲ್ಮಾನ್ ನೂರ್ ಮಂಗಳೂರು, ಹನೀಫ್ ಎನ್.ಎಸ್.,  ರಿಲೀಫ್ ಕೋ ಆರ್ಡಿನೇಟರ್ ಆಗಿ ಅಶ್ರಫ್ ಕೋಝಿಕಾನ್ ಮಂಗಳೂರು, ಎಫ್.ಆರ್.ಎಫ್. ಕೋ ಆರ್ಡಿನೇಟರ್ ಆಗಿ ಇಲ್ಯಾಸ್ ಮೊಯ್ದಿನ್ ಎರ್ಮಾಲ್,  ಮೀಡಿಯಾ ಕೋ ಆರ್ಡಿನೇಟರ್ ಆಗಿ ಬಶೀರ್ ತಲಪಾಡಿ, ಆ್ಯಂಟಿ ಡೌರಿ  ಕೋ ಆರ್ಡಿನೇಟರ್ ಆಗಿ ಕೆ.ಪಿ.ಅಬ್ದುಲ್ ಮರಿಕ್ಕಲ, ಲೋನ್ ಕೋ ಆರ್ಡಿನೇಟರ್ ಆಗಿ ಘನಿ ಅಹ್ಮದ್ ಮುಲ್ಕಿ  ಹಾಗೂ 24 ಮಂದಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಮುಹಿಯುದ್ದೀನ್ ಝುಹರಿ ಕಿರಾಅತ್ ಪಠಿಸಿದರು. ಅಬ್ದುಲ್ ರಹ್ಮಾನ್ ಸುಲೈಮಾನ್ ಸ್ವಾಗತಿಸಿದರು. ಅಬ್ದುಲ್ ರಹ್ಮಾನ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X