Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗುಜರಾತ್ ಪೊಲೀಸರು ಮಲಪ್ಪುರಂನಿಂದ...

ಗುಜರಾತ್ ಪೊಲೀಸರು ಮಲಪ್ಪುರಂನಿಂದ ಬಂಧಿಸಿದ ಶುಹೈಬ್ ನಿರಪರಾಧಿ: ಬಂಧುಗಳ ಅಳಲು

ವಾರ್ತಾಭಾರತಿವಾರ್ತಾಭಾರತಿ1 Jun 2017 12:47 PM IST
share
ಗುಜರಾತ್ ಪೊಲೀಸರು ಮಲಪ್ಪುರಂನಿಂದ ಬಂಧಿಸಿದ ಶುಹೈಬ್ ನಿರಪರಾಧಿ: ಬಂಧುಗಳ ಅಳಲು

ಕ್ಯಾಲಿಕಟ್,ಜೂನ್ 1: ಅಹ್ಮದಾಬಾದ್ ಸ್ಫೋಟಕ್ಕೆ ಸಂಬಂಧಿಸಿ ಮೇ 22ಕ್ಕೆ ಕರಿಪ್ಪೂರ್‌ನಿಂದ ಗುಜರಾತ್ ಪೊಲೀಸರು ಬಂಧಿಸಿದ ಮಲಪ್ಪುರಂ ಕೊಡಿಂಞಿ ನಿವಾಸಿ ಶುಹೈಬ್ ನಿರಪರಾಧಿ ಎಂದು ಆತನ ಸಂಬಂಧಿಕರು ಹೇಳಿದ್ದಾರೆ. ಶುಹೈಬ್‌ನ ಬಂಧನ ಕಾನೂನುಬಾಹಿರವಾಗಿದ್ದು, ಮಾಧ್ಯಮಗಳು ಕೂಡಾ ಘಟನೆಯ ಕುರಿತು ತಪ್ಪು ವರದಿಗಳನ್ನು ಪ್ರಕಟಿಸುತ್ತಿವೆ ಎಂದು ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ.

ಮಲಪ್ಪುರಂ ಜಿಲ್ಲೆಯ ರಂಡತ್ತಾಣಿ ಸಮೀಪದಲ್ಲಿ ಕೊಂಡೊಟ್ಟಯ ಸತ್ತಾರ್ ಭಾಯಿ ಎನ್ನುವವರು ಇಲೆಕ್ಟ್ರಾನಿಕ್ ಸಂಸ್ಥೆ ಆರಂಭಿಸಿದಾಗ ಶುಹೈಬ್‌ನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದರು. ನಂತರ ಈ ಸಂಸ್ಥೆ ಮುಚ್ಚಿಹೋಗಿದ್ದು, ಶುಹೈಬ್ ಬೇರೆ ಕೆಲಸಗಳನ್ನು ಮಾಡುತ್ತಿದ್ದ. ಆದರೆ ಸತ್ತಾರ್‌ಭಾಯಿಯನ್ನು ಪೊಲೀಸರು ಕೆಲವು ಪ್ರಕರಣಗಳಲ್ಲಿ ಬಂಧಿಸಿದ್ದರು. ಅಬಳಿಕ ಶುಹೈಬ್‌ನನ್ನು ಕೇಳಿ ಕುಟುಂಬವನ್ನು ಭೇಟೆಯಾಡಲು ಆರಂಭಿಸಿದ್ದಾರೆ. ಪೈಪ್‌ಬಾಂಬ್ ಪ್ರಕರಣ, ಗುಜರಾತ್‌ನ ವಿವಿಧ ಸ್ಥಳಗಳಲ್ಲಿ ನಡೆದ ಸ್ಫೋಟ ಪ್ರಕರಣಗಳ ಭೂಗತ ಆರೋಪಿಯೆಂದು ಪೊಲೀಸರು ಹೇಳುತ್ತಿದ್ದಾರೆ. ಕುಮನ್‌ಕಲ್ ಪೈಪ್ ಬಾಂಬ್ ಪ್ರಕರಣದಲ್ಲಿ ಯಾವತ್ತೂ ಶುಹೈಬ್‌ನ ಹೆಸರು ಕೇಳಿಬಂದಿಲ್ಲ. ಊರಿನಲ್ಲಿ ಯಾವ ಪ್ರಕರಣದಲ್ಲಿಯೂ ಭಾಗಿಯಾಗದ ಶುಹೈಬ್‌ನನ್ನು ಇಂಡಿಯನ್ ಮುಜಾಹಿದ್ ಗಲ್ಫ್ ಸಂಯೋಜಕ ಎಂದೂ, ಸಿಮಿಕಾರ್ಯಕರ್ತ ಎಂದೂ ಮಾಧ್ಯಮಗಳು ಅಪಪ್ರಚಾರ ನಡೆಸುತ್ತಿವೆ ಎಂದು ಕುಟುಂಬ ಆರೋಪಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಶುಹೈಬ್‌ರ ಸಹೋದರರಾದ ಶಮೀಂ, ಸಾಬಿರ್, ತಂದೆ ಅಬ್ದುಲ್‌ಖಾದರ್, ಸಹೋದರಿ ಗಂಡ ಅಬ್ದುಲ್ ಹಮೀದ್, ಮಾನವಹಕ್ಕು ಕಾರ್ಯಕರ್ತ ಮಿರ್ಶಾದ್ ರಹ್ಮಾನ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X