Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮೇ.ಗೊಗೊಯ್‌ಗೆ ಪ್ರಶಂಸಾ...

ಮೇ.ಗೊಗೊಯ್‌ಗೆ ಪ್ರಶಂಸಾ ಪತ್ರ:ಎಚ್‌ಆರ್‌ಡಬ್ಲೂ ಟೀಕೆ

ವಾರ್ತಾಭಾರತಿವಾರ್ತಾಭಾರತಿ1 Jun 2017 7:32 PM IST
share
ಮೇ.ಗೊಗೊಯ್‌ಗೆ ಪ್ರಶಂಸಾ ಪತ್ರ:ಎಚ್‌ಆರ್‌ಡಬ್ಲೂ ಟೀಕೆ

ನ್ಯೂಯಾರ್ಕ್,ಜೂ.1: ಕಾಶ್ಮೀರದಲ್ಲಿ ನಾಗರಿಕನೋರ್ವನನ್ನು ‘ಮಾನವ ಗುರಾಣಿ’ ಯಾಗಿ ಬಳಸಿದ್ದ ತನ್ನ ಅಧಿಕಾರಿ ಮೇ.ನಿತಿನ್ ಲೀತುಲ್ ಗೊಗೊಯ್‌ಗೆ ಪ್ರಶಂಸಾ ಪತ್ರವನ್ನು ನೀಡಿರುವುದಕ್ಕಾಗಿ ಭಾರತೀಯ ಸೇನೆಯನ್ನು ಟೀಕಿಸಿರುವ ಹ್ಯೂಮನ್ ರೈಟ್ಸ್ ವಾಚ್(ಎಚ್‌ಆರ್‌ಡಬ್ಲೂ), ಇಂತಹ ಕಾನೂನು ಬಾಹಿರ ಕೃತ್ಯವು ಭವಿಷ್ಯದಲ್ಲಿ ಭದ್ರತಾ ಪಡೆಗಳ ಮತ್ತು ಪ್ರತಿಭಟನಾಕಾರರ ಅಂಕೆ ಮೀರಿದ ಪುಂಡತನಕ್ಕೆ ಕಾರಣವಾಗುತ್ತದೆ ಎಂದು ಹೇಳಿದೆ.

ಗಂಭೀರ ಮಾನವ ಹಕ್ಕು ಉಲ್ಲಂಘನೆಗಳನ್ನೊಳಗೊಂಡ ಕ್ರಮಕ್ಕಾಗಿ ಅಧಿಕಾರಿಯನ್ನು ಭಾರತೀಯ ಸೇನೆಯು ಪುರಸ್ಕರಿಸಿರುವುದು ಅದರ ವಿಶ್ವಾಸಾರ್ಹತೆ ಮತ್ತು ಘನತೆಯನ್ನು ಕುಂದಿಸಿದೆ ಎಂದು ಎಚ್‌ಆರ್‌ಡಬ್ಲೂ ಹೇಳಿಕೆಯಲ್ಲಿ ತಿಳಿಸಿದೆ.

 ಕಾಶ್ಮೀರದಲ್ಲಿ ಸೈನಿಕರು ಕಠಿಣ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ,ನಿಜ. ಮಾನವ ಜೀವಗಳ ರಕ್ಷಣೆಗಾಗಿ ಅವರನ್ನು ಪುರಸ್ಕರಿಸಬೇಕು. ಆದರೆ ಇನ್ನೊಬ್ಬರನ್ನು ಅಪಾಯಕ್ಕೆ ತಳ್ಳಿ ಮತ್ತು ಅವರ ಹಕ್ಕುಗಳನ್ನು ಉಲ್ಲಂಘಿಸಿ ಜೀವರಕ್ಷಣೆಗಲ್ಲ ಎಂದು ಎಚ್‌ಆರ್‌ಡಬ್ಲೂ ದ ದಕ್ಷಿಣ ಏಷ್ಯಾ ನಿರ್ದೇಶಕಿ ಮೀನಾಕ್ಷಿ ಗಂಗೂಲಿ ಹೇಳಿದ್ದಾರೆ.

ಶ್ರೀನಗರ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಸಂದರ್ಭ ಮೇ.ಗೊಗೊಯ್ ಕಲ್ಲುತೂರಾಟಗಾರರಿಂದ ರಕ್ಷಣೆಯ ನೆಪದಲ್ಲಿ ಸೇನೆಯ ಜೀಪಿಗೆ ಕಾಶ್ಮೀರಿ ಯುವಕನೋರ್ವನನ್ನು ಕಟ್ಟಿ ಸುಮಾರು 25ಕಿ.ಮೀ.ಗಳಷ್ಟು ದೂರ ಪರೇಡ್ ನಡೆಸಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X