Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟಕಲ್ ವಿದ್ಯಾರ್ಥಿಗಳಿಂದ...

ಬಂಟಕಲ್ ವಿದ್ಯಾರ್ಥಿಗಳಿಂದ ‘ಅಗ್ರಿಕಾಪ್ಟರ್’ ಸಾಧನ ತಯಾರಿ

ವಾರ್ತಾಭಾರತಿವಾರ್ತಾಭಾರತಿ2 Jun 2017 8:37 PM IST
share
ಬಂಟಕಲ್ ವಿದ್ಯಾರ್ಥಿಗಳಿಂದ ‘ಅಗ್ರಿಕಾಪ್ಟರ್’ ಸಾಧನ ತಯಾರಿ

ಉಡುಪಿ, ಜೂ.2: ನಿರ್ದಿಷ್ಟ ಹೊಲದೊಳಗೆ ಮತ್ತು ವಿವಿಧ ಹೊಲಗಳ ನಡುವೆ ಇಳುವರಿಯ ವ್ಯತ್ಯಾಸವನ್ನು ಗುರುತಿಸಿ, ಅಳೆದು ಪ್ರತಿಕ್ರಿಯಿಸುವ ಕಾರ್ಯ ವಿಧಾನವಾಗಿರುವ ನಿಖರ ಕೃಷಿಯನ್ನು ಅಲ್ಪ ವೆಚ್ಚದಾಯಕವನ್ನಾಗಿ ಮಾಡಲು ‘ಅಗ್ರಿಕಾಪ್ಟರ್’ ಎಂಬ ಸಾಧನವನ್ನು ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅಭಿವೃದ್ಧಿ ಪಡಿಸಿದ್ದಾರೆ.
 

ಗಣಕಯಂತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಮನೋಜ್ ಟಿ. ಮಾರ್ಗ ದರ್ಶನದಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಕುಲದೀಪ್ ರಾವ್, ಶ್ವೇತಾ ಹೆಚ್, ಸಿಂಧುರಾಣಿ, ಪ್ರಿಯಾಂಕ ವಾಗ್ಲೆ ಈ ಸಾಧನವನ್ನು ತಯಾರಿಸಿದ್ದಾರೆ. ಇಲ್ಲಿ ಮಾನವರಹಿತ ಡ್ರೊಣ್‌ನಲ್ಲಿ ಕೆಮರಾವನ್ನು ಅಳವಡಿಸಲಾಗಿದ್ದು, ಜಮೀನಿನ ನಿರ್ದಿಷ್ಟ ಭಾಗವನ್ನು ಆವರಿಸುವಂತೆ ಛಾಯಾಚಿತ್ರವನ್ನು ವಿವಿಧ ದಿಶೆಗಳಲ್ಲಿ ವಿವಿಧ ಪ್ರದೇಶಗಳಲ್ಲಿ ತೆಗೆಯಲಾಗುತ್ತದೆ. ಈ ಛಾಯಾಚಿತ್ರಗಳನ್ನು ಸಂಸ್ಕರಿಸಿ ವಿವಿಧ ತರಂಗಾಂತರಗಳಲ್ಲಿ ಬೆಳಕಿನ ಪ್ರತಿಫಲನದ ಪ್ರಮಾಣವನ್ನು ಅಳೆಯ ಲಾಗುತ್ತದೆ. ಆ ಪ್ರಮಾಣವನ್ನನುಸರಿಸಿ ಸಸ್ಯಗಳ ಆರೋಗ್ಯವನ್ನು ನಿರ್ಧರಿಸಬಹುದಾಗಿದೆ. ಆ ಮೂಲಕ ಉತ್ತಮ, ಮಧ್ಯಮ ಮತ್ತು ಕನಿಷ್ಟ ಇಳುವರಿಯ ಪ್ರದೇಶಗಳನ್ನು ಗುರುತಿಸಬಹುದು. ಕೃಷಿ ಜಮೀನಿನ ಮೇಲೆ ಡ್ರೋಣ್‌ನ್ನು ಸುತ್ತಿಸುವ ಮೂಲಕ ಸಸ್ಯಗಳ ಸಂಖ್ಯೆಯನ್ನೂ ಕೂಡ ಎಣಿಸಬಹುದಾಗಿದೆ. ರೈತನು ಸಸ್ಯಗಳ ಆರೋಗ್ಯ ಕರ ಬೆಳವಣಿಗೆಯ ಬಗ್ಗೆ ಅರಿತುಕೊಳ್ಳಬಹುದಾಗಿದೆ. ಅಲ್ಲದೇ ಈ ಡ್ರೋಣ್‌ನ್ನು ಬೀಜ ಬಿತ್ತನೆ, ಕೀಟನಾಶಕ ಸಿಂಪಡಿಸುವುದೇ ಮೊದಲಾದ ಕಾರ್ಯಗಳಿಗೂ ಬಳಸಬಹುದಾಗಿದೆ.

ಬೆಂಗಳೂರಿನಲ್ಲಿರುವ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ ಕೃಷಿ ಕೀಟ ಸಂಸಾಧನ ವಿಭಾಗ ಮತ್ತು ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಗಳಲ್ಲಿ ಭತ್ತ, ಬದನೆ ಮತ್ತು ಸೂರ್ಯಕಾಂತಿ ಗಿಡಗಳ ಸ್ವಾಸ್ಥ್ಯ ಮತ್ತು ಸಂಖ್ಯೆ ಯನ್ನು ಪಡೆಯುವುದಕ್ಕಾಗಿ ಸರ್ವೇಕ್ಷಣೆಯನ್ನು ಮಾಡಿ ಅಗ್ರಿಕಾಪ್ಟರ್‌ನ ಉಪ ಯೋಗವನ್ನು ಪರೀಕ್ಷಿಸಲಾಗಿದೆ.

ಅಗ್ರಿಕಾಪ್ಟರ್ ಮಾದರಿಯು ಮಹಾವಿದ್ಯಾಲಯದಲ್ಲಿ ನಡೆದ ಐಐಓಟಿ- 2016ರಲ್ಲಿ ದ್ವಿತೀಯ ಸ್ಥಾನವನ್ನು, ಮಂಗಳೂರಿನ ಸಂತ ಜೋಸೆಫರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪ್ರಬಂಧ ಮಂಡನೆ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು, ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಪ್ರಾಜೆಕ್ಟ್ ಪ್ರದರ್ಶನದಲ್ಲಿ ಸಮಗ್ರ ಚಾಂಪಿ ಯನ್ ಶಿಪ್ ಪ್ರಶಸ್ತಿಯನ್ನು ಪಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X