Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶೃಂಗೇರಿ ರಸ್ತೆಗೆ ವಿಶೇಷ ಅನುದಾನ: ಅನಂತ...

ಶೃಂಗೇರಿ ರಸ್ತೆಗೆ ವಿಶೇಷ ಅನುದಾನ: ಅನಂತ ಕುಮಾರ್

ವಾರ್ತಾಭಾರತಿವಾರ್ತಾಭಾರತಿ3 Jun 2017 5:34 PM IST
share
ಶೃಂಗೇರಿ ರಸ್ತೆಗೆ ವಿಶೇಷ ಅನುದಾನ: ಅನಂತ ಕುಮಾರ್


ಮೂಡಿಗೆರೆ, ಜೂ.3: ಹೊರನಾಡು-ಬಲಿಗೆ-ಮೆಣಸಿನ ಹಾಡ್ಯ- ಶೃಂಗೇರಿ ರಸ್ತೆಗೆ ತಮ್ಮ ವಿಶೇಷ ಅನುದಾನದಲ್ಲಿ ಹಣ ಬಿಡುಗಡೆ ಮಾಡಿಸುವ ಮೂಲಕ ರಸ್ತೆ ಅಭಿವೃದ್ದಿ ಪಡಿಸುವುದಾಗಿ ಕೇಂದ್ರ ಸಚಿವ ಅನಂತಕುಮಾರ್ ಭರವಸೆ ನೀಡಿದರು.


 ಅವರು ಶನಿವಾರ ಹೊರನಾಡು ದೇವಸ್ಥಾನಕ್ಕೆ ಪತ್ನಿ ಸಮೇತ ಭೇಟಿ ನೀಡಿದ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹೊರನಾಡು ಆಧಿಶಕ್ತ್ಯಾತ್ಮಕ ಅನ್ನಪೂರ್ಣೆಶ್ವರಿ ಅಮ್ಮನವರ ಕ್ಷೇತ್ರ ದೇಶದಲ್ಲಿ ಬಹಳ ಪ್ರಸಿದ್ದಿ ಪಡೆದಿದೆ. ಶ್ರೀ ಕ್ಷೇತ್ರದ ಧರ್ಮಕರ್ತರು ರಾಜ್ಯ ಹೊರ ರಾಜ್ಯಗಳ ಶಾಲೆಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತಟ್ಟೆ, ಲೋಟ, ಪುಸ್ತಕ ಹಾಗೂ ಗ್ರಾಮೀಣ ಅಭಿವೃದ್ದಿ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದಾರೆ ಎಂದರು.


 ಭಕ್ತರಿಂದ ಬಂದಂತಹ ಹಣವನ್ನು ಭಕ್ತರ ಏಳಿಗೆಗಾಗಿ ಕೆರೆಯ ನೀರನ್ನು ಕೆರೆಗೆ ಚಲ್ಲಿ ಎಂಬಂರ್ಥದಲ್ಲಿ ಶ್ರಮಿಸುತ್ತಿರುವ ಧರ್ಮಕರ್ತ ಡಾ/ಜಿ.ಭೀಮೇಶ್ವರ ಜೋಷಿ ಅವರ ಸೇವೆ ಅಮೋಘವಾಗಿದ್ದು. ಸರ್ಕಾರಗಳಿಂದ ಯಾವುದೇ ಫಲಾಪೇಕ್ಷೆಯನ್ನು ಬಯಸದೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.


 ಇದಕ್ಕೂ ಮುನ್ನ ಧರ್ಮಕರ್ತ ಡಾ/ಜಿ.ಭೀಮೇಶ್ವರ ಜೋಷಿ ಸಚಿವ ಅನಂತಕುಮಾರ್ ಅವರ ಗಮನ ಸೆಳೆದು ಮಾತನಾಡಿ, ಶ್ರೀಕ್ಷೇತ್ರಕ್ಕೆ ರಾಜ್ಯ ಮತ್ತು ದೇಶದ ನಾನಾ ಕಡೆಗಳಿಂದ ಭಕ್ತರು ಆಗಮಿಸಿ ತಾಯಿಯ ದರ್ಶನ ಪಡೆಯುತ್ತಾರೆ. ಶೃಂಗೇರಿಗೆ ಬಂದವರು ಅನ್ನಪೂರ್ಣೆಶ್ವರಿಯನ್ನು ನೋಡಿ ಹೋಗುತ್ತಾರೆ. ಇನ್ನು ಕೆಲವು ಭಕ್ತರು ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಪಡೆದು ಹೊರನಾಡಿಗೆ ಆಗಮಿಸಿ ತಾಯಿಯ ದರ್ಶನ ಪಡೆದು ನಂತರ ಶೃಂಗೇರಿಗೆ ಆಗಮಿಸುತ್ತಾರೆ.


   ಶೃಂಗೇರಿಗೆ ಬಂದು ಹೋಗುವ ಭಕ್ತಾಧಿಗಳುಸುತ್ತಿ ಬಳಸಿ ಹೋಗಬೇಕಾಗಿದೆ. ಭಕ್ತರ ಅನುಕೂಲಕ್ಕಾಗಿ ಹೊರನಾಡು-ಬಲಿಗೆ-ಶೃಂಗೇರಿ ರಸ್ತೆ ಕೇವಲ 42 ಕಿ.ಮೀ.ಆಗಲಿದ್ದು,ಸಮಯ ಮತ್ತು ಹಣ ಉಳಿತಾಯವಾಗುತ್ತದೆ.ಬಲಿಗೆ ಮತ್ತು ಮೆಣಸಿನ ಹಾಡ್ಯದ ಗ್ರಾಮದ ಜನರಿಗೆ ಓಡಾಡಲು ಅನುಕೂಲವಾಗುತ್ತದೆ ಎಂದು ಗಮನ ಸೆಳೆದರು.

 ಈ ಸಂಧರ್ಭದಲ್ಲಿ ಶೃಂಗೇರಿ ಶಾಸಕ ಡಿ.ಎನ್.ಜೀವರಾಜ್, ಕಾರ್ಕಳದ ಶಾಸಕ ಸುನೀಲ್ ಕುಮಾರ್, ಅಂಕರಕಣ ಗಣಪತಿ ದೇವಾಲಯದ ಧರ್ಮಕರ್ತ ಜಿ.ರಾಮನಾರಾ ಯಣ ಜೋಷಿ ಉಪಸ್ಥಿತರಿದ್ದರು.
>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>>

share
ವಾರ್ತಾಭಾರತಿ
ವಾರ್ತಾಭಾರತಿ
Next Story
X