Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜೂ. 9: ಕೆಸಿಎಫ್ ರಿಯಾದ್ ಝೋನಲ್ ವತಿಯಿಂದ...

ಜೂ. 9: ಕೆಸಿಎಫ್ ರಿಯಾದ್ ಝೋನಲ್ ವತಿಯಿಂದ ಇಫ್ತಾರ್ ಕೂಟ

ವಾರ್ತಾಭಾರತಿವಾರ್ತಾಭಾರತಿ3 Jun 2017 7:26 PM IST
share
ಜೂ. 9: ಕೆಸಿಎಫ್ ರಿಯಾದ್ ಝೋನಲ್ ವತಿಯಿಂದ ಇಫ್ತಾರ್ ಕೂಟ

 ರಿಯಾದ್, ಜೂ.3: ಪವಿತ್ರ ರಮಝಾನ್ ತಿಂಗಳ ದ್ವಿತೀಯ ಶುಕ್ರವಾರ,  ಕರ್ನಾಟಕ ಕಲ್ಚರಲ್ ಫೌಂಡೇಶನ್ ರಿಯಾದ್ ಝೋನಲ್ ವತಿಯಿಂದ ನಡೆಯಲಿರುವ ಬೃಹತ್ ಇಫ್ತಾರ್ ಕೂಟದ ಆಮಂತ್ರಣ ಪತ್ರವನ್ನು ಇತ್ತೀಚೆಗೆ ಇಲ್ಲಿನ ಕೆಸಿಎಫ್ ಕೇಂದ್ರ ಕಛೇರಿಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.   
 

ಸುಮಾರು ಒಂದು ಸಾವಿರ ಮಂದಿಗೆ ಪಾಲ್ಗೊಳ್ಳಲು ಅನುಗುಣವಾಗುವಂತೆ ಏರ್ಪಡಿಸಲಾಗುವ ಈ ಕಾರ್ಯಕ್ರಮದಲ್ಲಿ ಮಹಿಳೆಯರು ಮಕ್ಕಳು ಸೇರಿದಂತೆ ಕುಟುಂಬ ಸದಸ್ಯರಿಗೆ ಒಟ್ಟಾಗಿ ಸೇರುವ ಅವಕಾಶ ಕಲ್ಪಿಸಲಾಗಿದೆ.

ಜೂನ್ 9 ರಂದು ಸಂಜೆ ಐದು ಗಂಟೆಗೆ ಆರಂಭವಾಗುವ ಕಾರ್ಯಕ್ರಮವು ರಾತ್ರಿ 10 ಗಂಟೆಯ ತನಕ ಮುಂದುವರಿಯಲಿದ್ದು ಕಾರ್ಯಕ್ರಮದಲ್ಲಿ ಆಧ್ಯಾತ್ಮಿಕ ಮಜ್ಲಿಸ್, ರಮಝಾನ್ ಸಂದೇಶ ಭಾಷಣ, ಕೆಸಿಎಫ್ ಇಹ್ಸಾನ್ ಚಟುವಟಿಕೆಗಳ ಪ್ರದರ್ಶನ, " ಗಲ್ಫ್ ಇಶಾರಾ" ಕೌಂಟರ್ , ತರಾವೀಹ್ ನಮಾಝ್ ಇತ್ಯಾದಿಗಳನ್ನು ಹಮ್ಮಿಕ್ಕೊಳ್ಳಲಾಗಿದೆ.

ಈ ಕುರಿತಂತೆ ತಯಾರಿಸಲಾದ ಆಮಂತ್ರಣ ಪತ್ರವನ್ನು ಕೆಸಿಎಫ್ ಝೋನಲ್ ಅಧ್ಯಕ್ಷ ಹನೀಫ್ ಬೆಳ್ಳಾರೆ ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ ಸದಸ್ಯ ನಝೀರ್ ಕಾಶಿಪಟ್ಣ ರಿಗೆ ನೀಡುವ ಮೂಲಕ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಕಾರ್ಯದರ್ಶಿ ಬಶೀರ್ ತಲಪಾಡಿ, ಕೋಶಾಧಿಕಾರಿ ಇಸ್ಮಾಯಿಲ್ ಕಣ್ಣಂಗಾರ್ ಹಾಗೂ ಸಂಘಟನೆಯ ಇತರ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿ ರಚಿಸಲಾಗಿದ್ದು  ಅಧ್ಯಕ್ಷರಾಗಿ ಹಂಝ ಮೈಂದಾಳ ಹಾಗೂ ಕಾರ್ಯದರ್ಶಿಯಾಗಿ  ಝಾಹಿರ್ ಅಬ್ಬಾಸ್ ಉಳ್ಳಾಲ್  ಆಯ್ಕೆಗೊಂಡಿಗೊಂದ್ದಾರೆ.

ಉಳಿದಂತೆ ಇತರ ಉಪ ಸಮಿತಿಗಳಿಗೆ ಫಾರೂಕ್ ಅಬ್ಬಾಸ್ ಉಳ್ಳಾಲ್ (ವ್ಯವಸ್ಥಾಪಕ) ಇಸ್ಮಾಯಿಲ್ ಜೋಗಿಬೆಟ್ಟು (ಆರ್ಥಿಕ ವ್ಯವಹಾರ) ಯೂಸುಫ್ ಕಳಂಜಿಬೈಲ್ (ಸಂಚಾರ - ಸಾಗಣೆ) ಮುಸ್ತಫಾ ಸ ಅದಿ, ನಿಝಾಮ್ ಸಾಗರ್ (ಇಶಾರಾ) ಅನ್ಸಾರ್ ಉಳ್ಳಾಲ್ (ವೇದಿಕೆ) ಹನೀಫ್ ಕಣ್ಣೂರು, ಅಬ್ದುರ್ರಹ್ಮಾನ್ ಜೋಗಿಬೆಟ್ಟು (ಸ್ವಯಂ ಸೇವಕರು) ನಝೀರ್ ಕಾಶಿಪಟ್ಣ, ಇಸ್ಮಾಯಿಲ್ ಕಣ್ಣಂಗಾರ್ (ಅಥಿತಿ ಸ್ವೀಕಾರ) ಸಿದ್ದೀಕ್ ಸಖಾಫಿ ಪೆರುವಾಯಿ, ರಶೀದ್ ಮದನಿ ಉರುವಾಲು ಪದವು (ಆಧ್ಯಾತ್ಮಿಕ ಮಜ್ಲಿಸ್)  ಹಾಗೂ 17 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು ಎಂದು ಪ್ರಕಟನೆ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X