Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಸಾಪ ಸಭೆ : ಸಮ್ಮೇಳನ ಯಶಸ್ವಿಗೊಳಿಸಲು...

ಕಸಾಪ ಸಭೆ : ಸಮ್ಮೇಳನ ಯಶಸ್ವಿಗೊಳಿಸಲು ಶಾಸಕ ಅಪ್ಪಚ್ಚುರಂಜನ್ ಕರೆ

ವಾರ್ತಾಭಾರತಿವಾರ್ತಾಭಾರತಿ3 Jun 2017 8:23 PM IST
share
ಕಸಾಪ ಸಭೆ : ಸಮ್ಮೇಳನ ಯಶಸ್ವಿಗೊಳಿಸಲು ಶಾಸಕ ಅಪ್ಪಚ್ಚುರಂಜನ್ ಕರೆ

ಮಡಿಕೇರಿ ಜೂ.3 : ಮಡಿಕೇರಿ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಸರ್ವರೂ ಕೈಜೋಡಿಸಬೇಕೆಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮನವಿ ಮಾಡಿದರು.


ಮಡಿಕೇರಿ ತಾಲೂಕು ಸಾಹಿತ್ಯ ಪರಿಷತ್ತು ವತಿಯಿಂದ 8ನೇ ಸಾಹಿತ್ಯ ಸಮ್ಮೇಳನ ಸಂಬಂಧ ಇಲ್ಲಿನ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು, ಸಮ್ಮೇಳನದ ಯಶಸ್ಸಿಗೆ ಕನ್ನಡಾಭಿಮಾನಿಗಳ ಸಹಕಾರ ಅತ್ಯಗತ್ಯ. ಪರಿಷತ್ತು ಸರಕಾರದ ಒಂದು ಭಾಗವಾಗಿರುವದರಿಂದ ಸರಕಾರಿ ಅಧಿಕಾರಿಗಳ ಪಾಲ್ಗೊಳ್ಳುವಿಕೆ ಮುಖ್ಯವಾಗಿರುತ್ತದೆ. ಅಧಿಕಾರಿಗಳ ಸಹಕಾರ ನೀಡುವಂತೆ ಕೋರಿದರು.

ಸಮ್ಮೇಳನದಲ್ಲಿ ಮೆರವಣಿಗೆ, ಸಮಾರಂಭ, ಊಟದ ವಿಚಾರ ಸೇರಿದಂತೆ ಯಾವದೇ ಲೋಪಗಳು ಕಂಡುಬಾರದಂತೆ ಅಚ್ಚುಕಟ್ಟಾಗಿ ನೆರವೇರಲು ಅಧಿಕಾರಿಗಳ ಸಹಿತ ಉಪಸಮಿತಿಗಳು ಜವಾಬ್ದಾರಿ ವಸಿಕೊಳ್ಳಬೇಕೆಂದು ಸಲಹೆ ಮಾಡಿದರು. ಆರ್ಥಿಕ ಸಂಪನ್ಮೂಲ ಕ್ರೋಢಿಕರಣದ ವಿಚಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುಂತೆ ಸೂಚನೆ ನೀಡಿದರು. ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ಹೇಳಿದರು.

ವಿಧಾನ ಪರಿಷತ್ ಸದಸ್ಯರುಗಳಾದ ಶಾಂತೆಯಂಡ ವೀಣಾ ಅಚ್ಚಯ್ಯ, ಎಂ.ಪಿ. ಸುನಿಲ್ ಸುಬ್ರಮಣಿ ಅವರುಗಳು ಕೂಡ ಸಮ್ಮೇಳನಕ್ಕೆ ಕೂಡ ಸಮ್ಮೇಳನಕ್ಕೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ಹೇಳಿದರು. ಕ.ಸಾ.ಪ. ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಪ್ರಾಸ್ತಾವಿಕವಾಗಿ ಸಮ್ಮೇಳನದ ಉದ್ದೇಶದ ಬಗ್ಗೆ ವಿವರಿಸಿದರು.ತಾಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್ ಸಮ್ಮೇಳನಕ್ಕೆ ಸರ್ವರೂ ಸಹಕಾರ ನೀಡಿ ಯಶಸ್ವಿಗೊಳಿಸಿ ಕೊಡುವಂತೆ ಮನವಿ ಮಾಡಿಕೊಂಡರು.
 

ಇದೇ ಸಂದರ್ಭ ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳನ್ನೊಳಗೊಂಡು ಉಪಸಮಿತಿಗಳಿಗೆ ಸೇರ್ಪಡೆಗೊಳಿಸಲಾಯಿತು. ಸಭೆಯಲ್ಲಿದ್ದ ಉಪಸಮಿತಿಗಳ ಪದಾಧಿಕಾರಿಗಳು ಈಗಾಗಲೇ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ನಗರಸಭಾಧ್ಯಕ್ಷೆ ಕೂಡಕಂಡಿ ಕಾವೇರಮ್ಮ ಸೋಮಣ್ಣ, ಮೂಡಾ ಅಧ್ಯಕ್ಷ ಚುಮ್ಮಿದೇವಯ್ಯ, ಕ.ಸಾ.ಪ ಜಿಲ್ಲಾ ಗೌರವ ಕಾರ್ಯದರ್ಶಿ ಕೆ.ಎಸ್. ರಮೇಶ್, ತಾಲೂಕು ಗೌರವ ಕಾರ್ಯದರ್ಶಿ ಬಾಳೆಯಡ ಕಿಶನ್ ಪೂವಯ್ಯ, ಕೂಡಕಂಡಿ ದಯಾನಂದ, ಉಪಸಮಿತಿಗಳ ಪದಾಧಿರಿಗಳು, ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X