Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪತ್ಯೇಕ ಅಪಘಾತ ಪ್ರಕರಣ: ಇಬ್ಬರು ಮೃತ್ಯು;...

ಪತ್ಯೇಕ ಅಪಘಾತ ಪ್ರಕರಣ: ಇಬ್ಬರು ಮೃತ್ಯು; ಐದು ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ4 Jun 2017 8:01 PM IST
share
ಮಂಡ್ಯ, ಜೂ.4: ಜಿಲ್ಲೆಯಲ್ಲಿ ರವಿವಾರ ನಡೆದಿರುವ ಮೂರು ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಐದು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮದ್ದೂರು ತಾಲೂಕು ಬಿದರಕೋಟೆ ಗ್ರಾಮದ ನವೀನಮ್ಮ (42), ಮಳವಳ್ಳಿ ತಾಲೂಕು ಚಿಕ್ಕಬಾಗಿಲು ಗ್ರಾಮದ ಡಾ.ಜಿ.ಎಂ.ಪರಶಿವಪ್ಪ (39) ಅಪಘಾತದಲ್ಲಿ ಸಾವನ್ನಪ್ಪಿದವರು. ಮೈಸೂರು ಜಿಲ್ಲೆ ಕೂರ್ಗಹಳ್ಳಿಯ ಲಕ್ಷ್ಮಿ, ಗಾಯತ್ರಿ, ಸವಿತಾ, ಮಂಡ್ಯ ತಾಲೂಕು ಕಾರಸವಾಡಿಯ ಶಕುಂತಳಮ್ಮ ಹಾಗೂ ಮದ್ದೂರು ತಾಲೂಕು ಬಿದರಕೋಟೆಯ ಚಂದ್ರಶೇಖರ್ ಗಾಯಗೊಂಡಿವರು. ಮಂಡ್ಯ ತಾಲೂಕು ಬಿ.ಹೊಸೂರಿನಿಂದ ಮಂಡ್ಯದ ಕಡೆಗೆ ತಿರುವು ಪಡೆಯುತ್ತಿದ್ದ ದಂಪತಿಯ ಸ್ಕೂಟರ್‌ಗೆ ನಾಗಮಂಗಲ ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿಯಾಗಿ ಬಿದರಕೋಟೆಯ ನವೀನಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಚಂದ್ರಶೇಖರ್ ಗಾಯಗೊಂಡಿದ್ದಾರೆ. ಬೆಂಗಳೂರಿನ ಎನ್‌ಆರ್‌ಐ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಎಂ.ಪರಶಿವಪ್ಪರ ಬೈಕ್‌ನಲ್ಲಿ ಮಳವಳ್ಳಿ ತಾಲೂಕಿನ ತನ್ನ ಗ್ರಾಮ ಚಿಕ್ಕಬಾಗಿಲುವಿಗೆ ತೆರಳುತ್ತಿದ್ದಾಗ ಕೆ.ಎಂ.ದೊಡ್ಡಿ ಸಮೀಪ ಮೆಳ್ಳಹಳ್ಳಿ ಬಳಿ ಸೇತುವೆಗೆ ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಮಂಡ್ಯದ ಹೊರವಲಯದ ಕ್ಯಾತುಂಗೆರೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರ ವಾಹನ ಪಲ್ಟಿಯಾಗಿ ಲಕ್ಷ್ಮಿ, ಗಾಯತ್ರಿ, ಸವಿತಾ ಹಾಗೂ ಶಕುಂತಳಮ್ಮ ಗಾಯಗೊಂಡರೆಂದು ಪೊಲೀಸರು ತಿಳಿಸಿದ್ದಾರೆ. ಕಾರಸವಾಡಿಯಲ್ಲಿ ಮದುವೆ ಕಾರ್ಯ ಮುಗಿಸಿಕೊಂಡು ಮಂಡ್ಯಕ್ಕೆ ಬರುತ್ತಿದ್ದಾಗ ಕ್ಯಾತುಂಗೆರೆ ಬಳಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿರುವುದನ್ನು ಕಂಡು ಚಾಲಕ ವೇಗವಾಗಿ ವಾಹನ ಚಲಾಯಿಸಿದ್ದರಿಂದ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತು ಎಂದು ಪೊಲೀಸರು ತಿಳಿಸದ್ದಾರೆ. ಮೇಲಿನ ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಕೆರಗೋಡು, ಕೆ.ಎಂ.ದೊಡ್ಡಿ ಹಾಗೂ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವಹಿಸಿದ್ದಾರೆ.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X