Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡವರ ವೇದಿಕೆ ವತಿಯಿಂದ ಬಡ ಕುಟುಂಬಗಳಿಗೆ...

ಬಡವರ ವೇದಿಕೆ ವತಿಯಿಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ4 Jun 2017 8:55 PM IST
share
ಬಡವರ ವೇದಿಕೆ ವತಿಯಿಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ
ಬಂಟ್ವಾಳ, ಜೂ. 4: ಬಡವರ ವೇದಿಕೆ ಗ್ರೂಪ್ ಇದರ ವತಿಯಿಂದ ಕರ್ನಾಟಕದ ನಾನಾ ಭಾಗದ ತೀರ ಬಡ ಕುಟುಂಬಳನ್ನು ಗುರುತಿಸಿ ಸುಮಾರು 1.50 ಲಕ್ಷ ರೂ. ವೆಚ್ಚದಲ್ಲಿ ರಮಝಾನ್ ಹಾಗು ಸ್ಕೂಲ್ ಕಿಟ್ ವಿತರಣಾ ಸಮಾರಂಭವು ಅಮ್ಟೂರಿನಲ್ಲಿ ನಡೆಯಿತು. BJM ಅಮ್ಟೂರು ಖತೀಬರಾದ ಅಬ್ದುಲ್ ರಝಾಕ್ ಅಮ್ಜದಿ ದುಅದ ಮೂಲಕ ಸಭೆಯನ್ನು ಉದ್ಗಾಟಿಸಿದರು. ನಂತರ ಅವರು ಯುವಜನರು ಇಂದು ಸಾಮಾಜಿಕ ತಾಣಗಳಲ್ಲಿ ಅನಾವಶ್ಯಕ ಚರ್ಚೆ ಮಾಡುವುದರ ಬದಲಿಗೆ ಸಾಮಾಜಿಕ ತಾಣವನ್ನು ಸಮಾಜದ ಒಳಿತಿಗಾಗಿ ಉಪಯೋಗಿಸಬೇಕು, ಇದಕ್ಕೆ ಬಡವರ ವೇದಿಕೆ ವಾಟ್ಸಪ್ ಗ್ರೂಪ್ ಮಾದರಿ ಎಂದರು. ನಂತರ ಅಧ್ಯಕ್ಷೀಯ ಭಾಷಣ ಮಾಡಿದ ಬಡವರ ವೇದಿಕೆಯ ಅಧ್ಯಕ್ಷ ಶರೀಫ್ ಕರಿಂಗಾಣ ಬಡವರನ್ನು ಅದರಿಂದ ಮುಕ್ತಿಗೊಳಿಸಲು ಕೇವಲ ಕಿಟ್ ನಿಂದ ಸಾಧ್ಯವಿಲ್ಲಾ ಬದಲಾಗಿ ಅವರನ್ನು ಉದ್ಯೋಗಿ ಮತ್ತು ವ್ಯಾಪಾರಿಗಳಾಗಿ ಮೇಲಕ್ಕೆತ್ತಬೇಕಾಗಿದೆ, ನಂತರ ಅವರು ಕಳೆದ ಒಂದು ವರ್ಷದ ಗ್ರೂಪಿನ ಕಾರ್ಯ ಚಟುವಟಿಕೆಯ ಬಗ್ಗೆ ವಿವರಿಸಿದರು. ಶಿಕ್ಷಣದ ಪ್ರಾಸ್ಥಾವಿಕತೆಯ ಬಗ್ಗೆ ವಿವರಿಸಿದ ಕ್ಯಾಂಪಸ್ ಪ್ರಂಟ್ ಆಫ್ ಇಂಡಿಯಾದ ರಾಜ್ಯಾದ್ಯಕ್ಷ ಮಹಮ್ಮದ್ ತಪ್ಸೀರ್ ಇವರು ಬಡತನ ಎಂಬುದು ಶಿಕ್ಷಣಕ್ಕೆ ಅಡಚಣೆಯಲ್ಲಾ ಕಾರಣ ಇಂದು ಹಲವಾರು ಸಂಘ ಸಂಸ್ಥೆ, ಸರಕಾರ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುತ್ತಿದೆ,ಎಲ್ಲಾ ಧರ್ಮವು ವಿದ್ಯೆಗೆ ಸ್ಥಾನಮಾನವನ್ನು ಒದಗಿಸಿದೆ, ವಿದ್ಯೆಯು ಪ್ರಪಂಚವನ್ನು ಬದಲಿಸುವ ಗುರಾಣಿಯಾಗಿದೆ ಎಂದರು. ಜೆಮ್ ಪಬ್ಲಿಕ್ ಸ್ಕೂಲ್ ಇದರ ಅಧ್ಯಕ್ಷರಾದ ಹಮೀದ್ ಆಲಿ ಕಲ್ಲಡ್ಕ ಇವರು ಫಲಾನುಭವಿಗಳಿಗೆ ಹಿತ ವಚನ ನೀಡಿದರು. ವೇದಿಕೆಯಲ್ಲಿ ಹಾಜಿ ಅಬ್ದುಲ್ ಸಲಾಂ ಅಧ್ಯಕ್ಷರು BJM ಅಮ್ಟೂರು, ಪಂಚಾಯತ್ ಸದಸ್ಯರಾದ ಮಹಮ್ಮದ್ ನೆತ್ತಿಕಲ್ಲು, SSF ಕೆದಿಲ ಶಾಖೆಯ ಅಧ್ಯಕ್ಷ ಹುಸೈನ್ ಕೆದಿಲ , SKSSF ಬೊಳ್ಳಾಯಿ ಶಾಖೆಯ ಅಧ್ಯಕ್ಷ ಅಬ್ದುಲ್ ಲತೀಫ್, BJM ಇದರ ಸದರ್ ಮುಅಲ್ಲಿಂ ಅಬ್ದುಲ್ ಅಝೀಝ್ ಹಿಮಮಿ ಉಪಸ್ಥಿತರಿದ್ದರು. ಮಹಮ್ಮದ್ ಆಸೀಫ್ MAS ಸದಸ್ಯರು ಬಡವರ ವೇದಿಕೆ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.
share
ವಾರ್ತಾಭಾರತಿ
ವಾರ್ತಾಭಾರತಿ
Next Story
X