Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಅಮ್ಲ, ತಾಹಿರ್ ಸಾಹಸ, ದಕ್ಷಿಣ...

ಅಮ್ಲ, ತಾಹಿರ್ ಸಾಹಸ, ದಕ್ಷಿಣ ಆಫ್ರಿಕಕ್ಕೆ ಗೆಲುವು

ವಾರ್ತಾಭಾರತಿವಾರ್ತಾಭಾರತಿ4 Jun 2017 10:58 PM IST
share
ಅಮ್ಲ, ತಾಹಿರ್ ಸಾಹಸ, ದಕ್ಷಿಣ ಆಫ್ರಿಕಕ್ಕೆ ಗೆಲುವು
ಲಂಡನ್, ಜೂ.4: ಆರಂಭಿಕ ಆಟಗಾರ ಹಾಶಿಮ್ ಅಮ್ಲ ಆಕರ್ಷಕ ಶತಕ ಹಾಗೂ ಸ್ಪಿನ್ನರ್ ಇಮ್ರಾನ್ ತಾಹಿರ್(4-27) ಅಮೋಘ ಬೌಲಿಂಗ್ ಸಹಾಯದಿಂದ ದಕ್ಷಿಣ ಆಫ್ರಿಕ ತಂಡ ಶ್ರೀಲಂಕಾ ವಿರುದ್ಧದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ 96 ರನ್ಗಳ ಅಂತರದಿಂದ ಗೆಲುವು ಸಾಧಿಸಿತು. ಶನಿವಾರ ಇಲ್ಲಿ ನಡೆದ ಪಂದ್ಯದಲ್ಲಿ ಗೆಲುವಿಗೆ 300 ರನ್ ಗುರಿ ಪಡೆದಿದ್ದ ಶ್ರೀಲಂಕಾ ಉತ್ತಮ ಆರಂಭವನ್ನು ಪಡೆದಿದ್ದರೂ ಇಮ್ರಾನ್ ತಾಹಿರ್ ಹಾಗೂ ಕ್ರಿಸ್ ಮೊರಿಸ್(2-32) ಶಿಸ್ತುಬದ್ಧ ಬೌಲಿಂಗ್ ಹಾಗೂ ದಕ್ಷಿಣ ಆಫ್ರಿಕ ಆಟಗಾರರ ಬಿಗಿಯಾದ ಫೀಲ್ಡಿಂಗ್ಗೆ ತತ್ತರಿಸಿ 41.3 ಓವರ್ಗಳಲ್ಲಿ 203 ರನ್ಗೆ ಆಲೌಟಾಯಿತು. ಇನಿಂಗ್ಸ್ ಆರಂಭಿಸಿದ್ದ ಡಿಕ್ವೆಲ್ಲಾ(41) ಹಾಗೂ ನಾಯಕ ತರಂಗ(57) ಮೊದಲ ವಿಕೆಟ್ಗೆ 69 ರನ್ ಕಲೆಹಾಕಿ ಉತ್ತಮ ಆರಂಭವನ್ನು ನೀಡಿದ್ದರು. ಆದರೆ, ಈ ಇಬ್ಬರು ಬೇರ್ಪಟ್ಟ ಬಳಿಕ ಕುಸಿತ ಕಂಡ ಶ್ರೀಲಂಕಾ 146 ರನ್ಗೆ 5 ವಿಕೆಟ್ ಕಳೆದುಕೊಂಡಿತು. ಆ ಬಳಿಕ ಚೇತರಿಸಿಕೊಳ್ಳಲಿಲ್ಲ. ಲಂಕೆಯ ಪರ ನಾಯಕ ತರಂಗ(57ರನ್, 69 ಎಸೆತ) ಅಗ್ರ ಸ್ಕೋರರ್ ಎನಿಸಿಕೊಂಡರು. ಇದಕ್ಕೆ ಮೊದಲು ಆರಂಭಿಕ ಬ್ಯಾಟ್ಸ್ಮನ್ ಹಾಶಿಮ್ ಅಮ್ಲ ಸಿಡಿಸಿದ್ದ 103 ರನ್(115 ಎಸೆತ, 5 ಬೌಂಡರಿ, 2 ಸಿಕ್ಸರ್) ಸಹಾಯದಿಂದ ದಕ್ಷಿಣ ಆಫ್ರಿಕ ತಂಡ ಶ್ರೀಲಂಕಾ ವಿರುದ್ಧ 6 ವಿಕೆಟ್ಗಳ ನಷ್ಟಕ್ಕೆ 299 ರನ್ ಗಳಿಸಿತ್ತು. ಅಮ್ಲ ಹಾಗೂ ಎಫ್ಡು ಪ್ಲೆಸಿಸ್(75ರನ್, 70 ಎಸೆತ, 6 ಬೌಂಡರಿ) 2ನೆ ವಿಕೆಟ್ಗೆ 145 ರನ್ ಜೊತೆಯಾಟ ನಡೆಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು. ಅಮ್ಲ-ಪ್ಲೆಸಿಸ್ ಜೋಡಿ ಚಾಂಪಿಯನ್ಸ್ ಟ್ರೋಫಿಯಲ್ಲಿ ದಕ್ಷಿಣ ಫ್ರಿಕ ಪರ ಮೂರನೆ ಶ್ರೇಷ್ಠ ಜೊತೆಯಾಟ ನಡೆಸಿದ್ದಾರೆ. ಸಂಕ್ಷಿಪ್ತ ಸ್ಕೋರ್ ದಕ್ಷಿಣ ಆಫ್ರಿಕ: 50 ಓವರ್ಗಳಲ್ಲಿ 299/6 (ಹಾಶಿಮ್ ಅಮ್ಲ 103, ಪ್ಲೆಸಿಸ್ 75, ಡುಮಿನಿ ಅಜೇಯ 38, ಪ್ರದೀಪ್ 2-54) ಶ್ರೀಲಂಕಾ: 41.3 ಓವರ್ಗಳಲ್ಲಿ 203 ರನ್ಗೆ ಆಲೌಟ್ (ತರಂಗ 57, ಡಿಕ್ವೆಲ್ಲಾ 41, ತಾಹಿರ್ 4-27, ಮೊರಿಸ್ 2-32)
share
ವಾರ್ತಾಭಾರತಿ
ವಾರ್ತಾಭಾರತಿ
Next Story
X