Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 38 ಕೋಟಿ ರೂ. ವೆಚ್ಚದಲ್ಲಿ ವಿವಿಧ...

38 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ

ಕಾಪು ಪುರಸಭೆ ವರ್ಷಾಚರಣೆ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ4 Jun 2017 11:47 PM IST
share
38 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಗಳ ಅನುಷ್ಠಾನ


ಕಾಪು, ಜೂ.4: ಪುರಸಭೆ ರಚನೆಯಾಗಿ ಒಂದು ವರ್ಷದ ಅವಧಿಯಲ್ಲಿ ಸರಕಾರದಿಂದ ಬಿಡುಗಡೆಯಾದ ವಿವಿಧ ಅನುದಾನಗಳನ್ನು ಬಳಸಿಕೊಂಡು ಸುಮಾರು 38 ಕೋಟಿ ರೂ. ವೆಚ್ಚದಲ್ಲಿ ವಿವಿಧ ಯೋಜನೆಯನ್ನು ಅನುಷ್ಠಾನ ಗೊಳಿಸಲಾಗಿದೆ ಎಂದು ಕಾಪು ಪುರಸಭಾ ಅಧ್ಯಕ್ಷೆ ಸೌಮ್ಯಾ ಹೇಳಿದ್ದಾರೆ.

ಕಾಪು ಪುರಸಭಾ ಸಭಾಂಗಣದಲ್ಲಿ ಶನಿವಾರ ನಡೆದ ವರ್ಷಾಚರಣೆ ಸಂಭ್ರಮದಲ್ಲಿ ಮಾತನಾಡಿದಅವರು, 14ನೆ ಹಣಕಾಸು ಯೋಜನೆಯಡಿ ಸಕ್ಕಿಂಗ್ ಯಂತ್ರ ಖರೀದಿಸಲು ತೀರ್ಮಾನಿಸಲಾಗಿದೆ.ಮನೆ-ಮನೆಯಲ್ಲಿ ಕಸ ಬೇರ್ಪಡಿಸಿ ಸಂಗ್ರಹಣೆ ಮಾಡಲು ಬಕೆಟ್‌ಗಳನ್ನು ವಿತರಿಸಲಾಗುವುದು. ಪುರಸಭಾ ವ್ಯಾಪ್ತಿಯ ರಸ್ತೆಗಳಿಗೆ ಪಾದಾಚಾರಿ ಮಾರ್ಗ ನಿರ್ಮಾಣ, ಮಳೆ ನೀರು ಚರಂಡಿ ರಚನೆ, ಸಮಗ್ರ ನೀರು ಸರಬರಾಜು ಯೋಜನೆಯಲ್ಲಿ 70 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ಹೇಳಿದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ಜನರ ಸಮಸ್ಯೆಗಳನ್ನು ಪರಿಹರಿಸಲು ದೂರು ನೀಡಲು ಆನ್‌ಲೈನ್ ತಂತ್ರಾಂಶವನ್ನು ಅಳವಡಿಸಿ ಕೊಳ್ಳಲಾಗಿದೆ. ಪುರಸಭಾ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದ್ದು, ಬಟ್ಟೆ ಚೀಲ ಗಳನ್ನು ವಿತರಿಸಲಾಗಿದೆ. ಹಸಿ ಹಾಗೂ ಒಣ ಕಸವನ್ನು ವಿಂಗಡಿಸಿ ಮನೆ ಮನೆಯಿಂದ ಸಂಗ್ರಹಿಸ ಲಾಗುತ್ತಿದೆ ಎಂದರು.
 *ದ್ವಿಪಥ ರಸ್ತೆ ಯೋಜನೆ: ಶಾಸಕ ವಿನಯಕುಮಾರ್ ಸೊರಕೆ ಮಾತನಾಡಿ, ಕಾಪು ಪುರಸಭೆ ವ್ಯಾಪ್ತಿಯ ಪ್ರಮುಖ ರಸ್ತೆಗಳನ್ನು ದ್ವಿಪಥಗೊಳಿಸಲಾಗುವುದು. ಹಸಿರೀಕರಣ, ಸಂಪರ್ಕ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಪುರಸಭಾ ವ್ಯಾಪ್ತಿಯಲ್ಲಿ ಸಮಗ್ರ ಒಳಚರಂಡಿ ಯೋಜನೆಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ. ಕೊಳಚೆ ನೀರಿನ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದರು.

ಹೊಸದಾಗಿ ರಚನೆಯಾಗಿರುವ ಪುರಸಭೆಯಲ್ಲಿ ಪ್ರಥಮ ಸ್ಥಾನದಲ್ಲಿರುವ ಕಾಪು ಪುರಸಭೆ ಈ ವರ್ಷ ಸುಮಾರು ಒಂದು ಕೋಟಿ ರೂ. ತೆರಿಗೆ ಸಂಗ್ರಹ ಮಾಡಿದೆ. ಹಿಂದೆ ಗ್ರಾಪಂ ಆಗಿದ್ದಾಗ 50 ಲಕ್ಷ ರೂ. ತೆರಿಗೆ ಸಂಗ್ರಹವಾಗಿತ್ತು ಎಂದರು.


ಕಾಪು ಪುರಸಭೆ ವ್ಯಾಪ್ತಿಯ ಮಲ್ಲಾರಿನಲ್ಲಿ ಶೌಚಾಲಯ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದನೆ ಮಾಡುವ ಗುರಿಯನ್ನು ಮುಂದಿನ ಅವಧಿಯಲ್ಲಿ ಹೊಂದಲಾಗಿದೆ. ಪುರಸಭಾ ವ್ಯಾಪ್ತಿಯ ಶಾಲಾ ಆವರಣ, ರಸ್ತೆ ಬದಿ ಹಾಗೂ ಸರಕಾರಿ ಜಾಗದಲ್ಲಿ ಹಸಿರೀಕರಣ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಪುರಸಭಾ ಉಪಾಧ್ಯಕ್ಷ ಕೆ.ಎಚ್.ಉಸ್ಮಾನ್, ಸ್ಥಾಯಿ ಸಮಿತಿಯ ಅಧ್ಯಕ್ಷ ಅಬ್ದುಲ್ ಹಮೀದ್ ಮೂಳೂರು, ವಿರೋಧ ಪಕ್ಷದ ನಾಯಕ ಅರುಣ್ ಶೆಟ್ಟಿ ಪಾದೂರು, ಮುಖ್ಯಾಧಿಕಾರಿ ರಾಯಪ್ಪ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿವಾಕರ ಶೆಟ್ಟಿ ಕಾಪು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X