Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜೂ.12 :ಕಾಂಗ್ರೆಸ್ ಪ್ರತಿಭಟನೆ

ಜೂ.12 :ಕಾಂಗ್ರೆಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ5 Jun 2017 5:08 PM IST
share
ಜೂ.12 :ಕಾಂಗ್ರೆಸ್ ಪ್ರತಿಭಟನೆ

ಮಡಿಕೇರಿ,ಜೂ.5 : ಕೇಂದ್ರದ ನಿಲುವನ್ನು ಖಂಡಿಸಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ವತಿಯಿಂದ ಜೂ.12 ರಂದು ಭಾಗಮಂಡಲದಲ್ಲಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿರುವುದಾಗಿ ತಿಳಿಸಿದ ಅವರು ಸೂಕ್ಷ್ಮ ಪರಿಸರ ವಲಯಕ್ಕೆ ಸಂಬಂಧಿಸಿದಂತೆ ರಚಿಸಿಕೊಂಡಿರುವ ರಾಜಕಿಯೇತರ ವೇದಿಕೆಯಿಂದ ವಿಷಯದ ಒಳಹೊರಗಿನ ವಿಚಾರಗಳು ಜನರಿಗೆ ತಿಳಿಯವುದು ಅಸಾಧ್ಯವಾಗಿದೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ ನಡೆಸುವ ಮೂಲಕ ಸೂಕ್ಷ್ಮ ಪರಿಸರ ವಲಯ ಘೋಷಣೆಯ ಸತ್ಯವನ್ನು ಜನರ ಮುಂದಿಡಲಿದೆ ಎಂದು ಸ್ಪಷ್ಟಪಡಿಸಿದರು.

ಪ್ರತಾಪ್ ಸಿಂಹ ರಾಜಿನಾಮೆ ನೀಡಲಿ 
ಕಸ್ತೂರಿ ರಂಗನ್ ವರದಿ ಜಾರಿಯಾಗದಂತೆ ನೋಡಿಕೊಳ್ಳುವ ಜವಬ್ದಾರಿಯನ್ನು ನನ್ನ ಹೆಗಲ ಮೇಲೆ ಹಾಕಿ, ನೀವು ನಿಶ್ಚಿಂತರಾಗಿರಿ ಎಂದು ಭರವಸೆ ನೀಡಿದ್ದ ಸಂಸದ ಪ್ರತಾಪ ಸಿಂಹ ಅವರ ರಾಜೀನಾಮೆಯನ್ನು ಬಿಜೆಪಿ ಯುವ ಮೋರ್ಚಾ ಮೊದಲು ಪಡೆಯಲಿ ಎಂದು ರಮಾನಾಥ್ ಒತ್ತಾಯಿಸಿದರು.

 ಭಾಗಮಂಡಲ ಗ್ರಾಮ ಸಭೆಯನ್ನು ಬಹಿಷ್ಕರಿಸುವ ಬದಲು ಮುಂದಿನ ಮುಂಗಾರು ಅಧಿವೇಶನವನ್ನು ಸಂಸದರು ಬಹಿಷ್ಕರಿಸುವಂತೆ ಬಿಜೆಪಿ ಸಂಸದರ ಮೇಲೆ ಒತ್ತಡ ಹೇರಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭಾಗಮಂಡಲ ವಲಯ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಪತ್ರಾವೋ ಮಾತನಾಡಿ, ತಲಕಾವೇರಿ ವನ್ಯಧಾಮ ವ್ಯಾಪ್ತಿಯ ವಿವಿಧ ಗ್ರಾಮಗಳನ್ನು ಸೂಕ್ಷ್ಮ ಪರಿಸರ ವಲಯವನ್ನಾಗಿ ಘೋಷಣೆ ಮಾಡಿರುವುದರಿಂದ ಬಿಜೆಪಿ ಮುಖಭಂಗಕ್ಕೆ ಒಳಗಾಗಿದೆ. ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕಾಳನ ರವಿ ಅವರು, ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ರಾಜ್ಯ ಸರ್ಕಾರದ ವೈಫಲ್ಯ ಕಾರಣವೆಂದು ಕಾರಣ ನೀಡಿ ಜೂ.6 ರ ಭಾಗಮಂಡಲ ಗ್ರಾಮ ಸಭೆಯನ್ನು ಬಹಿಷ್ಕರಿಸಲು ಕರೆ ನೀಡಿದ್ದಾರೆ. ಆದರೆ, ಈ ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ ಬೆಂಬಲಿಗರೆ ಅಧಿಕಾರದಲ್ಲಿದ್ದಾರೆ ಎಂದು ಟೀಕಿಸಿದರು.

 ಗ್ರಾಮ ಸಭೆಯಲ್ಲಿ ಜನಸಾಮಾನ್ಯರು ಪಾಲ್ಗೊಂಡು ಕಸ್ತೂರಿ ರಂಗನ್ ವರದಿಯ ಕುರಿತು ಚರ್ಚೆಗಳು ನಡೆಯಬೇಕಾಗಿದೆ. ಇದನ್ನು ತಡೆಹಿಡಿಯುವ ಷಡ್ಯಂತ್ರದ ಭಾಗವಾಗಿ ಬಿಜೆಪಿ ಯುವ ಮೋರ್ಚಾ ಗ್ರಾಮ ಸಭೆಯ ಬಹಿಷ್ಕಾರಕ್ಕೆ ಮುಂದಾಗಿದೆಯೆಂದು ಆರೋಪಿಸಿದರು.

ಗ್ರಾಮ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಪಾಲ್ಗೊಂಡು ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ಸಂಚು ನಡೆಸಿದವರ ಬಣ್ಣವನ್ನು ಬಯಲು ಮಾಡಬೇಕೆಂದು ಸುನಿಲ್ ಪತ್ರಾವೋ ಕರೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ನ ಕಿಸಾನ್ ಘಟಕದ ಅಧ್ಯಕ್ಷ ಡಿ.ಎನ್. ಹರ್ಷ, ಕರಿಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಎನ್. ಬಾಲಚಂದ್ರನಾಯರ್, ಚೆಟ್ಟಿಮಾನಿ ಗ್ರಾಪಂ ಸದಸ್ಯ ಹ್ಯಾರಿಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯ ರವೀಂದ್ರ ಕುಮಾರ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X