Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಾರ್ಜ್ ತೆರವು ಕಾರ್ಯಾಚರಣೆಗೆ ತಾಂತ್ರಿಕ...

ಬಾರ್ಜ್ ತೆರವು ಕಾರ್ಯಾಚರಣೆಗೆ ತಾಂತ್ರಿಕ ತಜ್ಞರ ಆಗಮನ

ರಕ್ಷಿಸಲ್ಪಟ್ಟ ಕಾರ್ಮಿಕರು ಖಾಸಗಿ ಹೊಟೇಲಲ್ಲಿ ವಿಶ್ರಾಂತಿ

ವಾರ್ತಾಭಾರತಿವಾರ್ತಾಭಾರತಿ5 Jun 2017 5:59 PM IST
share
ಬಾರ್ಜ್ ತೆರವು ಕಾರ್ಯಾಚರಣೆಗೆ ತಾಂತ್ರಿಕ ತಜ್ಞರ ಆಗಮನ

ಮಂಗಳೂರು, ಜೂ.5: ಉಳ್ಳಾಲ ಕಡಲತೀರದಿಂದ 1.6 ಕಿ.ಮೀ. ದೂರದ ಸಮುದ್ರದಲ್ಲಿ ಶನಿವಾರ ಮಧ್ಯಾಹ್ನ ಕಡಲ ಅಲೆಗಳ ಅಬ್ಬರಕ್ಕೆ ಸಿಲುಕಿ ದುರಂತಕ್ಕೀಡಾಗಿದ್ದ ಬಾರ್ಜ್‌ನ ತೆರವು ಕಾರ್ಯಾಚರಣೆಗಾಗಿ ಧರ್ತಿ ಕಂಪೆನಿಯ ತಾಂತ್ರಿಕ ತಜ್ಞರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಎಡಿಬಿ ಕಾಮಗಾರಿಯ ಯೋಜನಾ ನಿರ್ದೇಶಕ ಗೋಪಾಲ ನಾಯ್ಕ ತಿಳಿಸಿದ್ದಾರೆ.

ರವಿವಾರವೇ ಮೂವರು ತಾಂತ್ರಿಕ ತಜ್ಞರು ಆಗಮಿಸಿದ್ದು, ಇಂದು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಬಂಡೆಗೆ ಬಡಿದ ವಾಲಿ ನಿಂತಿರುವ ಬಾರ್ಜನ್ನು ಯಥಾ ಸ್ಥಿತಿಗೆ ತರಬಹುದೇ ಎಂದು ಪರಿಶೀಲನೆ ನಡೆಸಿದ ಬಳಿಕ ಮುಂಬೈ ಅಥವಾ ಸಿಂಗಾಪುರದಿಂದ ಇನ್ನಷ್ಟು ತಜ್ಞರನ್ನು ಕರೆಸಿಕೊಳ್ಳುವ ಸಾಧ್ಯತೆ ಇದೆ. ಈ ಪ್ರಕ್ರಿಯೆಗೆ ಇನ್ನೂ ಮೂರ್ನಾಲ್ಕು ದಿನಗಳು ಬೇಕಾದೀತು ಎಂದು ಗೋಪಾಲ ನಾಯ್ಕ ಹೇಳಿದ್ದಾರೆ.

ಖಾಸಗಿ ಹೊಟೇಲಲ್ಲಿ ರಕ್ಷಿಸಲ್ಪಟ್ಟ ಕಾರ್ಮಿಕರು: ದುರಂತಕ್ಕೀಡಾದ ‘ಡ್ರೆಜ್ಜರ್ ಐಬಿಎಸ್’ ಎಂಬ ಹೆಸರಿನ ಈ ಬಾರ್ಜ್‌ನಿಂದ ಶನಿವಾರ ಸಂಜೆಯೇ ನಾಲ್ಕು ಮಂದಿ ಕಾರ್ಮಿಕರನ್ನು ರಕ್ಷಿಸಲಾಗಿತ್ತು. ಶನಿವಾರ ಬೆಳಗ್ಗೆ ಉಳಿದ 23 ಮಂದಿಯನ್ನು ರಕ್ಷಿಸಲಾಗಿತ್ತು. ಇದೀಗ ಎಲ್ಲ ಕಾರ್ಮಿಕರು ಸುರತ್ಕಲ್‌ನ ಖಾಸಗಿ ಹೊಟೇಲಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಒಂದೋ ಊರಿಗೆ ಹೋಗಬಹುದು ಅಥವಾ ಕಂಪೆನಿಯ ಮುಖ್ಯಸ್ಥರು ಹೇಳಿದಂತೆ ಇತರ ಕೆಲಸದಲ್ಲಿ ನಿರತರಾಗಬಹುದು. ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಗೋಪಾಲ ನಾಯ್ಕ ತಿಳಿಸಿದ್ದಾರೆ.

ಆರೋಗ್ಯ ಸ್ಥಿರ: ಬಾರ್ಜ್‌ನಿಂದ ರಕ್ಷಿಸಲ್ಪಟ್ಟ ಎಲ್ಲ ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಸದ್ಯ ಇಲಾಖೆಯ ಸುಪರ್ದಿಯಲ್ಲಿ ಯಾರೂ ಇಲ್ಲ ಎಂದು ನಗರ ಪೊಲೀಸ್ ಉಪಾಯುಕ್ತ ಡಾ. ಸಂಜೀವ ಪಾಟೀಲ್ ತಿಳಿಸಿದ್ದಾರೆ.

ಮಳೆ ಅಡ್ಡಿ ಸಾಧ್ಯತೆ: ಸೋಮವಾರ ಮಧ್ಯಾಹ್ನದವರೆಗೆ ಬಿಸಿಲು ಕಾಣಿಸಿಕೊಂಡಿದ್ದರೆ, ಸಂಜೆಯ ವೇಳೆಗೆ ಮಂಗಳೂರು-ಉಳ್ಳಾಲ ಸುತ್ತಮುತ್ತ ಬಿರುಸಿನ ಮಳೆ ಸುರಿದಿದೆ. ಹಾಗಾಗಿ ಮಳೆಯು ಬಾರ್ಜ್ ಪರಿಶೀಲನೆಗೆ ಅಡ್ಡಿಪಡಿಸುವ ಸಾಧ್ಯತೆ ಇದೆ. ಸಾಮಾನ್ಯವಾಗಿ ಉಳ್ಳಾಲದಲ್ಲಿ ಸಂಜೆಯ ಬಳಿಕ ಕಡಲು ಪ್ರಕ್ಷುಬ್ಧ ತಾಳುತ್ತದೆ. ಇದು ಮುಂಜಾನೆಯವರೆಗೂ ಇರುತ್ತದೆ. ಮಳೆ ಬಂದಾಗ ಕಡಲಿನ ಆರ್ಭಟ ಬಿರುಸಾಗಿಯೇ ಇರುತ್ತದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X