Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅರಬ್ ರಾಜತಾಂತ್ರಿಕ ಬಿಕ್ಕಟ್ಟು: ಭಾರತದ...

ಅರಬ್ ರಾಜತಾಂತ್ರಿಕ ಬಿಕ್ಕಟ್ಟು: ಭಾರತದ ಮೇಲೆ ಏನು ಪರಿಣಾಮ?

ವಾರ್ತಾಭಾರತಿವಾರ್ತಾಭಾರತಿ5 Jun 2017 7:29 PM IST
share
ಅರಬ್ ರಾಜತಾಂತ್ರಿಕ ಬಿಕ್ಕಟ್ಟು:  ಭಾರತದ ಮೇಲೆ ಏನು ಪರಿಣಾಮ?

ಅರಬ್ ದೇಶಗಳು ಕತರ್ ದೇಶದೊಂದಿಗೆ ರಾಜತಾಂತ್ರಿಕ ಸಂಬಂಧವನ್ನು ಕಡಿದುಕೊಂಡಿರುವುದು ಜಾಗತಿಕ ವಲಯದಲ್ಲಿ ಭಾರೀ ತಲ್ಲಣಕ್ಕೆ ಕಾರಣವಾಗಿದೆ.

ಹಾಗಾದರೆ, ಈ ಬೆಳವಣಿಗೆಯಿಂದ ಭಾರತದ ಮೇಲೆ ಆಗುವ ಪರಿಣಾಮವೇನು?

ಭಾರತ ತನ್ನ ಇಂಧನ ಅವಶ್ಯಕತೆಯ ಅರ್ಧಕ್ಕೂ ಹೆಚ್ಚಿನದನ್ನು ಪರ್ಸಿಯನ್ ಕೊಲ್ಲಿಯಲ್ಲಿರುವ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ. ಪಶ್ಚಿಮ ಏಶ್ಯದಲ್ಲಿ ಸುಮಾರು 60 ಲಕ್ಷ ಭಾರತೀಯರು ವಾಸಿಸುತ್ತಿದ್ದಾರೆ ಹಾಗೂ ಕೆಲಸ ಮಾಡುತ್ತಿದ್ದಾರೆ. ಅವರು ಕಳೆದ ವರ್ಷ ಭಾರತಕ್ಕೆ ಸುಮಾರು 63 ಬಿಲಿಯ ಡಾಲರ್ (ಸುಮಾರು 4,05,563 ಕೋಟಿ ರೂಪಾಯಿ) ಹಣ ಕಳುಹಿಸಿದ್ದಾರೆ.

ಅರಬ್ ದೇಶಗಳು ದಿಗ್ಬಂಧನ ವಿಧಿಸದಿದ್ದರೆ ಇಂಧನ ಆಮದಿನ ಮೇಲೆ ತಕ್ಷಣದ ಪರಿಣಾಮ ಇರಲಿಕ್ಕಿಲ್ಲ.

ಮುಖ್ಯವಾಗಿ ಕತರ್‌ನಲ್ಲಿ ಸುಮಾರು 6 ಲಕ್ಷ ಭಾರತೀಯ ಕೆಲಸಗಾರರಿದ್ದಾರೆ. ಅವರಲ್ಲಿ ಹೆಚ್ಚಿನವರು 2022ರ ಫಿಫಾ ವಿಶ್ವಕಪ್‌ಗೆ ಸಂಬಂಧಿಸಿದ ಯೋಜನೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಅದೂ ಅಲ್ಲದೆ, ಕತರ್‌ನೊಂದಿಗೆ ಭಾರತ ಮಹತ್ವದ ವ್ಯಾಪಾರ ಸಂಬಂಧವನ್ನು ಹೊಂದಿದೆ. ಅದು ಭಾರತದ 19ನೆ ಅತಿ ದೊಡ್ಡ ವ್ಯಾಪಾರ ಭಾಗೀದಾರ ದೇಶವಾಗಿದೆ.

ಆದಾಗ್ಯೂ, ಭಾರತ ಸೌದಿ ಅರೇಬಿಯ ಮತ್ತು ಯುಎಇಯೊಂದಿಗೆ ಹೆಚ್ಚಿನ ವ್ಯಾಪಾರ ಸಂಬಂಧಗಳನ್ನು ಹೊಂದಿದೆ. ಯುಎಇ ಭಾರತದ 3ನೆ ಅತಿ ದೊಡ್ಡ ವ್ಯಾಪಾರ ಭಾಗೀದಾರ ದೇಶವಾದರೆ, ಸೌದಿ ಅರೇಬಿಯ 4ನೆ ಸ್ಥಾನದಲ್ಲಿದೆ.

ಕತರ್ ಏರ್‌ವೇಸ್ ಗತಿಯೇನು?

ಅರಬ್ ದೇಶಗಳು ಕತರ್‌ನೊಂದಿಗೆ ಸಂಬಂಧ ಕಡಿದುಕೊಂಡ ಬೆನ್ನಿಗೇ, ಕತರ್ ಏರ್‌ವೇಸ್ ವಿಮಾನಗಳು ತಮ್ಮ ದೇಶಕ್ಕೆ ಬರುವುದನ್ನು ನಿಷೇಧಿಸಿವೆ. ಇದು ಕೊಲ್ಲಿಯ ಇತರ ಸ್ಥಳಗಳಿಗೆ ಹೋಗಲು ದೋಹಾವನ್ನು ಕೇಂದ್ರವಾಗಿ ಬಳಸುವ ಭಾರತೀಯ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.

ಪ್ರಸಕ್ತ, ಕತರ್ ಏರ್‌ವೇಸ್ ಭಾರತದಿಂದ ವಾರವೊಂದಕ್ಕೆ ಸುಮಾರು 24,000 ಪ್ರಯಾಣಿಕರನ್ನು ಒಯ್ಯುತ್ತಿದೆ.

ಇತ್ತೀಚೆಗೆ ಭಾರತದಲ್ಲಿ ಆಂತರಿಕ ಹಾರಾಟ ನಡೆಸುವ ತನ್ನದೇ ಆದ ಉಪ ವಿಮಾನ ಸಂಸ್ಥೆಯನ್ನು ಹೊಂದುವ ಯೋಚನೆಯನ್ನು ಕತರ್ ಹೊಂದಿತ್ತು. ಇದಕ್ಕಾಗಿ ಅದು ಮನವಿಯನ್ನೂ ಸಲ್ಲಿಸಿತ್ತು. ಈ ಯೋಜನೆಗಳ ಮೇಲೆ ಹಾಲಿ ಬೆಳವಣಿಗೆಗಳು ಯಾವ ಪರಿಣಾಮ ಬೀರುತ್ತವೆ ಎನ್ನುವುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ.

ತೈಲ ಬೆಲೆಯಲ್ಲಿ ಏರಿಕೆ
ಮಧ್ಯಪ್ರಾಚ್ಯದ ಬೆಳವಣಿಗೆಯ ಬಳಿಕ ಜಾಗತಿಕ ತೈಲ ಬೆಲೆಯಲ್ಲಿ ಏರಿಕೆಯಾಗಿದೆ. ಕತರ್ ದ್ರವೀಕೃತ ನೈಸರ್ಗಿಕ ಅನಿಲ (ಎಲ್‌ಎನ್‌ಜಿ)ದ ಅತ್ಯಂತ ದೊಡ್ಡ ಉತ್ಪಾದಕ ದೇಶವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X