Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ...

ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2017 8:03 PM IST
share
  • ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ
  • ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಲೇಔಟ್ ತೆರವು ಕಾರ್ಯಾಚರಣೆ

ಶಿವಮೊಗ್ಗ, ಜೂ. 5: ನಗರದ ಹೊರವಲಯ ವಾದಿ ಎ ಹುದಾ ಬಡಾವಣೆಯಲ್ಲಿ ಭೂ ಪರಿವರ್ತನೆ ಮಾಡಿಸದೆ, ಸಂಬಂಧಪಟ್ಟ ಪ್ರಾಧಿಕಾರಗಳ ಅನುಮತಿ ಪಡೆಯದೆ, ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದ್ದ ಲೇಔಟ್ ಪ್ರದೇಶದ ಮೇಲೆ ಸೋಮವಾರ ತಹಶೀಲ್ದಾರ್ ಕೇಶವಮೂರ್ತಿ ದಾಳಿ ನಡೆಸಿದರು.

ಲೇಔಟ್‌ನಲ್ಲಿ ನಿರ್ಮಾಣ ಮಾಡಲಾಗಿದ್ದ ಚರಂಡಿ ಹಾಗೂ ರಸ್ತೆಯನ್ನು ಜೆಸಿಬಿಯ ಮೂಲಕ ತಾಲೂಕು ಆಡಳಿತದ ಅಧಿಕಾರಿಗಳು ತೆರವುಗೊಳಿಸಿದರು. ಈ ಸಂದರ್ಭದಲ್ಲಿ ಆ ಪ್ರದೇಶ ವ್ಯಾಪ್ತಿಯ ರೆವಿನ್ಯೂ ಇನ್ಸ್‌ಪೆಕ್ಟರ್, ಗ್ರಾಮ ಲೆಕ್ಕಿಗರು ಉಪಸ್ಥಿತರಿದ್ದರು.

ಯಾವುದೇ ಲೇಔಟ್ ರಚನೆ ಮಾಡುವ ಮುನ್ನ ಸಂಬಂಧಿಸಿದ ಕೃಷಿ ಜಮೀನನ್ನು ಭೂ ಪರಿವರ್ತನೆ ಮಾಡಿಸಬೇಕು. ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳ ಅನುಮತಿ ಪಡೆಯಬೇಕು. ನಕ್ಷೆ ಅನುಮೋದಿಸಬೇಕು. ಆ ನಂತರವೇ ಲೇಔಟ್ ಚನೆ ಪ್ರಕ್ರಿಯೆ ಆರಂಭಿಸಬೇಕು.
ಆದರೆ ವಾದಿ ಎ ಹುದಾ ಬಡಾವಣೆಯಲ್ಲಿ ಖಾಸಗಿ ವ್ಯಕ್ತಿಯೋರ್ವರು ಭೂ ಪರಿವರ್ತನೆ ಮಾಡಿಸದೆ, ಸಂಬಂಧಿಸಿದ ಇಲಾಖೆಗಳ ಪೂರ್ವಾನುಮತಿ ಪಡೆಯದೆ 4 ಎಕರೆ 4 ಗುಂಟೆ ಕೃಷಿ ಜಮೀನಿನಲ್ಲಿ ಲೇಔಟ್ ರಚನೆ ನಡೆಸುತ್ತಿದ್ದರು’ ಎಂದು ತಹಶೀಲ್ದಾರ್ ಕೇಶವುೂರ್ತಿಯವರು ಮಾಹಿತಿ ನೀಡಿದ್ದಾರೆ.


ಈ ಕುರಿತಂತೆ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಸ್ಥಳಕ್ಕೆ ಭೇಟಿಯಿತ್ತು ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನಧಿಕೃತವಾಗಿ ಲೇಔಟ್ ನಿರ್ಮಾಣ ಮಾಡುತ್ತಿರುವುದು ಬೆಳಕಿಗೆ ಬಂದಿತು. ಜೆಸಿಬಿಯ ಮೂಲಕ ರಸ್ತೆ, ಚರಂಡಿಯನ್ನು ತೆರವುಗೊಳಿಸಲಾಯಿತು.

ಸಂಬಂಧಿಸಿದ ಜಮೀನಿನ ವಾರಸುದಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ 1964 ಕಲಂ 96 ರ ಅನ್ವಯ ನೋಟೀಸ್ ಜಾರಿಗೊಳಿಸಲಾಗಿದ್ದು, ಶಿಸ್ತುಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದೆ ಎಂದು ತಹಶೀಲ್ದಾರ್ ಕೇಶವಮೂರ್ತಿಯವರು ಸೋಮವಾರ ತಮ್ಮನ್ನು ಸಂಪರ್ಕಿಸಿದ ಸುದ್ದಿಗಾರರಿಗೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X