Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತಂಡದ ಸಭೆಯಲ್ಲಿ ಸೆಹ್ವಾಗ್ ವರ್ತನೆ...

ತಂಡದ ಸಭೆಯಲ್ಲಿ ಸೆಹ್ವಾಗ್ ವರ್ತನೆ ಹಂಚಿಕೊಂಡ ಅಶ್ವಿನ್

ವಾರ್ತಾಭಾರತಿವಾರ್ತಾಭಾರತಿ5 Jun 2017 11:43 PM IST
share
ತಂಡದ ಸಭೆಯಲ್ಲಿ ಸೆಹ್ವಾಗ್ ವರ್ತನೆ ಹಂಚಿಕೊಂಡ ಅಶ್ವಿನ್

ಹೊಸದಿಲ್ಲಿ, ಜೂ.5: ಭಾರತದ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ ಸೆಹ್ವಾಗ್ ತಂಡದ ಸಭೆಯನ್ನು ಎಷ್ಟೊಂದು ದ್ವೇಷಿಸುತ್ತಿದ್ದರು ಎಂಬ ಸತ್ಯವನ್ನು ಸ್ಪಿನ್ನರ್ ಆರ್.ಅಶ್ವಿನ್ ಸೋಮವಾರ ಕಾರ್ಯಕ್ರಮವೊಂದರಲ್ಲಿ ವಿವರಿಸಿದ್ದಾರೆ.

2011ರ ವಿಶ್ವಕಪ್‌ನಲ್ಲಿ ನಡೆದ ಘಟನೆಯನ್ನು ನೆನಪಿಸಿದ ಅಶ್ವಿನ್,‘‘2011ರಲ್ಲಿ ಬೆಂಗಳೂರಿನಲ್ಲಿ ಇಂಗ್ಲೆಂಡ್ ವಿರುದ್ಧ ಪಂದ್ಯಕ್ಕಿಂತ ಮೊದಲು ಬೆಳಗ್ಗೆ 10 ಗಂಟೆಗೆ ಕೋಚ್ ಗ್ಯಾರಿ ಕರ್ಸ್ಟನ್ ಅವರು ತಂಡದ ಸಭೆ ಕರೆದಿದ್ದರು. ತನಗೆ ಒಂದು ವಿಷಯ ಚರ್ಚಿಸಬೇಕಿದೆ ಎಂದು ಸಭೆಯ ಆರಂಭಕ್ಕೆ ಮೊದಲೇ ಕೋಚ್ ಕರ್ಸ್ಟನ್ ಬಳಿ ಸೆಹ್ವಾಗ್ ಹೇಳಿದ್ದರು. ಸೆಹ್ವಾಗ್ ಸಭೆಯಲ್ಲಿ ಸಲಹೆ ನೀಡಬಹುದು. ಅಥವಾ ಹಿಂದಿನ ಪಂದ್ಯದ ಬಗ್ಗೆ ಮಾತನಾಡಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಅವರು ಎಲ್ಲ ಆಟಗಾರರಿಗೆ ಉಚಿತ ಪಾಸ್ ನೀಡಲೇಬೇಕೆಂದು ಸಭೆಯಲ್ಲಿ ಒತ್ತಾಯಿಸಿ ಎಲ್ಲರನ್ನೂ ಅಚ್ಚರಿಗೊಳಿಸಿದ್ದರು.

‘‘ಸೆಹ್ವಾಗ್ ಪಾಸ್ ವಿಷಯದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಿದಾಗ ಎಲ್ಲರಿಗೂ ಶಾಕ್ ಆಗಿತ್ತು. ಎಲ್ಲ ಆಟಗಾರರು 6 ಪಾಸ್‌ಗಳನ್ನು ಪಡೆಯಲು ಅವಕಾಶವಿದೆ. ಆದರೆ, ಕೇವಲ ಮೂರು ಪಾಸ್‌ಗಳನ್ನು ನೀಡಲಾಗಿದೆ ಎಂದು ಸೆಹ್ವಾಗ್ ಹೇಳಿದ್ದರು. ಮೊದಲ ಬಾರಿ ಸಭೆಯು 20 ನಿಮಿಷಗಳ ಕಾಲ ನಡೆದಿತ್ತು. ಆಟಗಾರರಿಗೆ ಪಾಸ್‌ಗಳನ್ನು ನೀಡದೇ ಇದ್ದರೆ ಪಂದ್ಯವನ್ನು ಆಡುವುದಿಲ್ಲವೆಂದು ವೀರೂ ಬೆದರಿಕೆ ಹಾಕಿದ್ದರು’’ ಎಂದು ಅಶ್ವಿನ್ ಹಳೆಯ ಘಟನೆ ನೆನಪಿಸಿದರು.

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 17,000ಕ್ಕೂ ಅಧಿಕ ರನ್ ಗಳಿಸಿದ್ದ ಸೆಹ್ವಾಗ್ ತಂಡದ ಸಭೆಯಲ್ಲಿ ರಣತಂತ್ರದ ಬಗ್ಗೆ ಚರ್ಚಿಸಲು ಹೆಚ್ಚು ಆಸಕ್ತಿ ತೋರುತ್ತಿರಲಿಲ್ಲ. ಅವರು ಚೆಂಡನ್ನು ಬಾರಿಸುವತ್ತ ಮಾತ್ರ ಗಮನ ನೀಡುತ್ತಿದ್ದರು ಎಂದು ಅಶ್ವಿನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X