Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಧ್ಯಪ್ರದೇಶ ಸರ್ಕಾರ ವಿರುದ್ಧ ರೈತರು...

ಮಧ್ಯಪ್ರದೇಶ ಸರ್ಕಾರ ವಿರುದ್ಧ ರೈತರು ಸಿಡಿದೆದ್ದದ್ದೇಕೆ?

ವಾರ್ತಾಭಾರತಿವಾರ್ತಾಭಾರತಿ7 Jun 2017 9:11 AM IST
share
ಮಧ್ಯಪ್ರದೇಶ ಸರ್ಕಾರ ವಿರುದ್ಧ ರೈತರು ಸಿಡಿದೆದ್ದದ್ದೇಕೆ?

ಭೋಪಾಲ್, ಜೂ.7: ಕಳೆದ ಹದಿನಾರು ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಪೈಕಿ ಐದನೇ ಒಂದರಷ್ಟು ರೈತರು ಈ ವರ್ಷ ಆತ್ಮಹತ್ಯೆಗೆ ಶರಣಾಗಿದ್ದಾರೆ. 2014-15ರ ಬಳಿಕ ಕೃಷಿಕ್ಷೇತ್ರ ಶೇಕಡ 20ರ ಪ್ರಗತಿ ದಾಖಲಿಸಿದ್ದರೂ, ಈ ಬೆಳವಣಿಗೆ ಅಚ್ಚರಿ ಎನಿಸಿದೆ.

ಐದು ರಾಷ್ಟ್ರಮಟ್ಟದ ಕೃಷಿ ಕರ್ಮಣ ಪ್ರಶಸ್ತಿಯನ್ನು ಬುಟ್ಟಿಗೆ ಹಾಕಿಕೊಂಡ ರಾಜ್ಯದ ಕೃಷಿ ಕ್ಷೇತ್ರದ ಯಶಸ್ಸಿನ ಬಗ್ಗೆ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬೆನ್ನು ತಟ್ಟಿಕೊಂಡಿದ್ದರು. ಅದರೆ ತಾವು ಬೆಳೆದ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗದೇ, ಮಧ್ಯವರ್ತಿಗಳ ಕಪಿಮುಷ್ಠಿಯಿಂದ ಕಂಗಾಲಾಗಿದ್ದ ರೈತರನ್ನು ನಿರ್ಲಕ್ಷಿಸಿದರು. ಪೊಲೀಸ್ ಗೋಲಿಬಾರ್‌ನಲ್ಲಿ ಐವರು ಮೃತಪಟ್ಟ ಮಂಡಸವೂರ್ ಸೇರಿದಂತೆ 15 ಜಿಲ್ಲೆಗಳನ್ನೊಳಗೊಂಡ ಮಾಳವ- ನಿಮದ್ ಪ್ರದೇಶದ ಪರಿಸ್ಥಿತಿ ಶೋಚನೀಯವಾಗಿದೆ. ಸತತ ಎರಡನೇ ವರ್ಷ ಈರುಳ್ಳಿ ಬಂಪರ್ ಇಳುವರಿ ನೀಡಿತ್ತು. ಆದರೆ ಖರೀದಿಸುವವರೇ ಇರಲಿಲ್ಲ. ಅಂತಿಮವಾಗಿ ಸರ್ಕಾರ ಕೆ.ಜಿ.ಗೆ 8 ರೂಪಾಯಿ ದರದಲ್ಲಿ ಖರೀದಿಸಲು ಮುಂದಾಯಿತು.

ರೈತರ ಸಿಟ್ಟಿಗೆ ಮುಖ್ಯ ಕಾರಣವೆಂದರೆ, ಸರ್ಕಾರ ಖರೀದಿಗೆ ವ್ಯವಸ್ಥೆಯನ್ನೂ ಮಾಡಲಿಲ್ಲ ಅಥವಾ ನ್ಯಾಯಯುತ ಬೆಲೆಯನ್ನೂ ನೀಡಲಿಲ್ಲ. ರೈತರು ತಾವು ಬೆಳೆದ ಈರುಳ್ಳಿಯನ್ನು ರಸ್ತೆಗೆ ಚೆಲ್ಲಿದರು. ಕಳೆದ ವರ್ಷ ಮಾಳವ ಪ್ರದೇಶದ ಕೆಲ ಮಾರುಕಟ್ಟೆಯಲ್ಲಿ 1 ರೂಪಾಯಿ ಅಥವಾ 2 ರೂಪಾಯಿ ದರದಲ್ಲಿ ಮಾರಾಟವಾದ ನಿದರ್ಶನವೂ ಇದೆ. ಈ ವರ್ಷ ಕೂಡಾ ಚಳಿಗಾಲದಲ್ಲಿ ಬೆಳೆದ ಟೊಮ್ಯಾಟೊ ಹಾಗೂ ಆಲೂಗಡ್ಡೆಯನ್ನು ತೀರಾ ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಬೇಕಾಗಿ ಬಂದಿದ್ದರಿಂದ ಭಾರಿ ನಷ್ಟ ಅನುಭವಿಸುವಂತಾಗಿತ್ತು.

ರೈತರ ಹತಾಶೆಗೆ ರಾಜ್ಯದ ಆತ್ಮಹತ್ಯೆ ಪ್ರಕರಣಗಳು ಕನ್ನಡಿ ಹಿಡಿಯುತ್ತವೆ. 2016ರ ಫೆಬ್ರವರಿಯಿಂದ 2017ರವರೆಗೆ ರಾಜ್ಯದಲ್ಲಿ 1982 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇಡೀ ರಾಜ್ಯದಲ್ಲಿ ಕಳೆದ 16 ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆಯ ಐದನೇ ಒಂದರಷ್ಟು. ಬೆಳೆ ವೈಫಲ್ಯ, ಉತ್ಪನ್ನ ಮಾರಾಟಕ್ಕೆ ವಿಫಲವಾದದ್ದು, ಸಾಲ ಮರುಪಾವತಿಗೆ ಅಸಮರ್ಥರಾದದ್ದು, ರೈತರ ಆತ್ಮಹತ್ಯೆಗೆ ಮುಖ್ಯ ಕಾರಣ ಎಂದು ಎನ್‌ಸಿಆರ್ ದಾಖಲೆಗಳು ಹೇಳುತ್ತವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X