Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಕಿರಿಕ್ ಪಾರ್ಟಿ ಜೋಡಿ ಬಗ್ಗೆ ಎಕ್ಸ್...

ಕಿರಿಕ್ ಪಾರ್ಟಿ ಜೋಡಿ ಬಗ್ಗೆ ಎಕ್ಸ್ ಕ್ಲೂಸಿವ್ ಸುದ್ದಿ: ಹಸಮಣೆ ಏರಲಿರುವ ಸಾನ್ವಿ-ಕರ್ಣ

ವಾರ್ತಾಭಾರತಿವಾರ್ತಾಭಾರತಿ7 Jun 2017 9:31 PM IST
share
ಕಿರಿಕ್ ಪಾರ್ಟಿ ಜೋಡಿ ಬಗ್ಗೆ ಎಕ್ಸ್ ಕ್ಲೂಸಿವ್ ಸುದ್ದಿ: ಹಸಮಣೆ ಏರಲಿರುವ ಸಾನ್ವಿ-ಕರ್ಣ

ಬೆಂಗಳೂರು, ಜೂ.7: ಕಿರಿಕ್ ಪಾರ್ಟಿ ಹೀರೋ ರಕ್ಷಿತ್ ಶೆಟ್ಟಿ ತನ್ನ ಗೆಳತಿ ರಶ್ಮಿಕಾ ಮಂದಣ್ಣ ಅವರನ್ನು ವಿವಾಹವಾಗುತ್ತಾರೆ ಎಂಬ ವಿಚಾರ ಇದೀಗ ಭಾರೀ ಸುದ್ದಿಯಾಗುತ್ತಿದೆ.  ಈ ಮದುವೆ ಗಾಸಿಪ್ ಇದೀಗ ನಿಜವಾಗಲಿದ್ದು, ಒಂದಷ್ಟು ಮಾತುಗಳನ್ನು ಹಂಚಿಕೊಂಡಿದ್ದಾರೆ ಈ ಕರಾವಳಿಯ ಪ್ರತಿಭೆ.

ನಟ ರಕ್ಷಿತ್ ಶೆಟ್ಟಿ ಹಾಗೂ ಕೊಡಗಿನ ಕುವರಿ ರಶ್ಮಿಕಾ ಮದುವೆ ಪ್ರಕ್ರಿಯೆಗೆ ಜುಲೈ 3ರಂದು ಮುನ್ನುಡಿ ಸಿಗಲಿದೆ. ಅಂದರೆ ಅಂದು ನಿಶ್ಚಿತಾರ್ಥ ನೆರವೇರಲಿದೆ. ಈ ಬಗ್ಗೆ ರಕ್ಷಿತ್ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. "ನಾನು ರಶ್ಮಿಕಾ ಅವರ ಕುಟುಂಬದ ಸದಸ್ಯನಾಗುತ್ತಿದ್ದೇನೆ. ಎರಡೂ ಕುಟುಂಬಗಳ ಒಪ್ಪಿಗೆಯಿಂದಲೇ ನಾವು ಮದುವೆಯಾಗುತ್ತಿದ್ದೇವೆ. ನಮ್ಮ ನಿಶ್ಚಿತಾರ್ಥವನ್ನು ತಿಳಿಸುವ ವಿಚಾರದಲ್ಲೂ ನನಗೆ ಸಂತಸವಾಗುತ್ತಿದೆ" ಎಂದು ರಕ್ಷಿತ್ ಹೇಳಿದ್ದಾರೆ.

"ನಿಮ್ಮದು ಎಷ್ಟು ವರ್ಷಗಳ ಪ್ರೀತಿ" ಎಂಬ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ರಕ್ಷಿತ್ ಶೆಟ್ಟಿ, ನಮ್ಮದೂ ಇತ್ತೀಚಿನ ಪ್ರೀತಿ. ಆದರೂ ಇನ್ನೂ ಎರಡೂ ವರ್ಷಗಳ ಕಾಲ ಮದುವೆಯಾಗಲೂ ಕಾಯಲು ಸಿದ್ದರಿದ್ದೇವೆ. ನನ್ನ ವೃತ್ತಿ ಜೀವನದಲ್ಲಿ ಕಾಯುವುದು ಕಷ್ಟವಲ್ಲ. ಸಾಧನೆ ಮಾಡಲು ತುಂಬಾ ಇರುವುದರಿಂದ ಇನ್ನೂ ಎರಡು ವರ್ಷಗಳ ಕಾಲ ಕಾಯಲು ಸಿದ್ಧ ಎಂದಿದ್ದಾರೆ.

ಜುಲೈ 3ರಂದು ಎಂಗೇಜ್ ಮೆಂಟ್ ಫಿಕ್ಸ್ ಆಗಿದೆ. ಆದರೆ ಮದುವೆಗೆ ಮಾತ್ರ ಇನ್ನೂ ಕಾಯಬೇಕು ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X