Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ತೆರೆಮೇಲೆ ಬರಲಿದ್ದಾರೆ ಮನಮೋಹನ್ ಸಿಂಗ್!

ತೆರೆಮೇಲೆ ಬರಲಿದ್ದಾರೆ ಮನಮೋಹನ್ ಸಿಂಗ್!

ವಾರ್ತಾಭಾರತಿವಾರ್ತಾಭಾರತಿ7 Jun 2017 9:41 PM IST
share
ತೆರೆಮೇಲೆ ಬರಲಿದ್ದಾರೆ ಮನಮೋಹನ್ ಸಿಂಗ್!

ಹೊಸದಿಲ್ಲಿ, ಜೂ.7: ಕೆಲವು ದಿನಗಳ ಹಿಂದೆ ಬಿಡುಗಡೆಯಾದ ಕ್ರಿಕೆಟಿಗ ಸಚಿನ್ ಅವರ ಬಯೋಗ್ರಾಫಿ ಬಾಲಿವುಡ್ ನಲ್ಲಿ ಕುತೂಹಲದ ಕೇಂದ್ರಬಿಂದುವಾಗಿತ್ತು. ಅದಾದ ನಂತರ ಸಿಂಧೂ, ಸೈನಾ ಸೇರಿದಂತೆ ಹಲವರ ಬದುಕಿನ ಚಿತ್ರಣವನ್ನು ಒಳಗೊಂಡ ಸಿನೆಮಾ ಮಾಡುವ ಪ್ರಯತ್ನದ ಸುದ್ದಿಯೂ ಹರಿದಾಡತೊಡಗಿತು. ಇದೀಗ ಮಾಜಿ ಪ್ರಧಾನಿ ಡಾ.ಮನ ಮೋಹನ್  ಸಿಂಗ್ ಕುರಿತ ಚಿತ್ರವೂ ನಿರ್ಮಾಣವಾಗುತ್ತಿದೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.

'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಹೆಸರಿನಲ್ಲಿ ಈ ಚಿತ್ರ ತೆರೆಕಾಣಲಿದೆ. ಬನ್ಸಾಲ್ ಮೆಹ್ತಾ  ಚಿತ್ರಕಥೆ ಬರೆದಿದ್ದು  ಸಿನಿಮಾಗೆ ವಿಜಯ್ ರತ್ನಾಕರ್ ಅವರು ಆಕ್ಷನ್ ಕಟ್ ಹೇಳಲಿದ್ದಾರೆ. 

ಮನಮೋಹನ್ ಸಿಂಗ್ ಯುಪಿಎ ಆಡಳಿತವಿದ್ದ  ಎರಡೂ ಅವಧಿಯ ಸರಕಾರಗಳನ್ನು   ಯಶಸ್ವಿಯಾಗಿ  ಮುನ್ನಡೆಸಿದವರು. ಸೌಮ್ಯ ಸ್ವಭಾದ ಈ ನಾಯಕ ಒಂದು ಕಾಲದಲ್ಲಿ ರಿಸರ್ವ್ ಬ್ಯಾಂಕ್  ಅಧಿಕಾರಿಯಾಗಿದ್ದವರು. ಮನಮೋಹನ್ ಸಿಂಗ್ ಅವರ ಸಲಹೆಗಾರರಾಗಿದ್ದ ಸಂಜಯ್ ಬರೋ 'ದಿ ಅಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್' ಎಂಬ ಕೃತಿಯನ್ನು ಬರೆದಿದ್ದರು. ಆ ಕೃತಿಯೇ ಇದೀಗ  ಸಿನಿಮಾವಾಗುತ್ತಿದೆ.

ಮನಮೋಹನ್ ಸಿಂಗ್ ಪಾತ್ರವನ್ನು ಹಿರಿಯ ನಟ ಅನುಪಮ್ ಖೇರ್ ಅವರು ನಿರ್ವಹಿಸಲಿದ್ದಾರೆ.  ಈ ಚಿತ್ರದ ಬಗ್ಗೆ ಕೆಲವು ದಿನಗಳಿಂದ  ಸುದ್ದಿ ಹರಿದಾಡುತ್ತಿದ್ದಾರೂ ಇದೀಗ ಆ ಚಿತ್ರದ ಫಸ್ಟ್ ಪೋಸ್ಟರ್ ಆ ಸುದ್ದಿಯನ್ನು ಧೃಡಪಡಿಸಿದೆ.  ಈ ಚಿತ್ರ ಇನ್ನೆರಡು ವರ್ಷಗಳಲ್ಲಿ ಶೂಟಿಂಗ್ ಪೂರ್ಣಗೊಳಿಸಿ 2019ರಲ್ಲಿ ತೆರೆಗೆ ಬರಲಿದೆ ಎಂದು ಮೆಹ್ತಾ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X