Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಳುಗುತ್ತಿದೆ ಬಾರ್ಜ್: ಇನ್ನೂ ಆಗಿಲ್ಲ...

ಮುಳುಗುತ್ತಿದೆ ಬಾರ್ಜ್: ಇನ್ನೂ ಆಗಿಲ್ಲ ಇಂಧನ ತೆರವು!

ವಾರ್ತಾಭಾರತಿವಾರ್ತಾಭಾರತಿ8 Jun 2017 7:25 PM IST
share
ಮುಳುಗುತ್ತಿದೆ ಬಾರ್ಜ್: ಇನ್ನೂ ಆಗಿಲ್ಲ ಇಂಧನ ತೆರವು!

ಮಂಗಳೂರು, ಜೂ.8: ಉಳ್ಳಾಲ ಸಮುದ್ರ ತೀರದಿಂದ 1.6 ಕಿ.ಮೀ. ದೂರದಲ್ಲಿ ಜೂ. 3ರಂದು ಸಮುದ್ರದ ಅಲೆಗಳ ಅಬ್ಬರಕ್ಕೆ ದುರಂತಕ್ಕೀಡಾಗಿರುವ ಬಾರ್ಜ್ ದಿನದಿಂದ ದಿನಕ್ಕೆ ಸಮುದ್ರದ ಆಳಕ್ಕೆ ಇಳಿಯುತ್ತಿದ್ದು, ಬಾರ್ಜ್‌ನಲ್ಲಿರುವ ಇಂಧನ ತೆರವು ಕಾರ್ಯ ಮಾತ್ರ ಇ್ನೂ ಪರಿಶೀಲನೆಯ ಹಂತದಲ್ಲೇ ಇದೆ.

ಇಂದು ಕೂಡಾ ಸಿಂಗಾಪುರ, ಫಿಲಿಫೈನ್ಸ್‌ನ ತಂತ್ರಜ್ಞರು ಬಾರ್ಜ್‌ನತ್ತ ತೆರಳಿ ಪರಿಶೀಲನೆ ನಡೆಸಿ ಹಿಂತಿರುಗಿದ್ದಾರೆ.

ಗುರುವಾರ ಮಧ್ಯಾಹ್ನದ ವೇಳೆಗೆ ಕಡಲಲ್ಲಿ ಅಲೆಗಳ ಅಬ್ಬರ ಸಾಕಷ್ಟು ಕಡಿಮೆಯಾಗಿತ್ತು. ಈ ಸಂದರ್ಭ ನೌಕೆಯಲ್ಲಿ ಬಂದ ಅಧಿಕಾರಿಗಳು ತಪಾಸಣೆ ನಡೆಸಿ ಹಿಂತಿರುಗಿದರು. ಮಧ್ಯಾಹ್ನ 2 ಗಂಟೆಗೆ ತಣ್ಣೀರುಬಾವಿಯ ಕೋಸ್ಟ್‌ಗಾರ್ಡ್ ಕಚೇರಿ ಮೂಲಕವಾಗಿ ನೌಕೆಯಲ್ಲಿ ಬಂದ ತಂತ್ರಜ್ಞರು, ಬಾರ್ಜ್‌ಗೆ ಸುತ್ತು ಹಾಕಿ ಪರಿಶೀಲಿಸಿ ಕೆಲ ಹೊತ್ತಿನಲ್ಲೇ ವಾಪಾಸು ಹೋಗಿದ್ದಾರೆ.

ಬಾರ್ಜ್‌ನ ಅರ್ಧಕ್ಕೂ ಅಧಿಕ ಭಾಗ ನೀರಿನೊಳಗೆ ಮುಳುಗಿ ಹೋಗಿರುವುದರಿಂದ ಇದ್ದ ಸ್ಥಿತಿಯಲ್ಲಿಯೇ ಬಾರ್ಜ್ ತೆರವು ಕಷ್ಟ ಸಾಧ್ಯ ಎನ್ನಲಾಗಿದೆ. ಈ ಬಗ್ಗೆ ತಂತ್ರಜ್ಞರು ಎರಡು ದಿನದೊಳಗೆ ವರದಿಯೊಂದನ್ನು ತಯಾರಿಸಿ ಜಿಲ್ಲಾಡಳಿತ ಮತ್ತು ಬಾರ್ಜ್ ಕಂಪನಿಗೆ ನೀಡಲಿದ್ದಾರೆಂದು ಹೇಳಲಾಗಿದೆ.

ಬಾರ್ಜ್ ಮುಳುಗಿದರೆ ಅಪಾಯ ತಪ್ಪಿದ್ದಲ್ಲ!

ಅವಘಡ ಸಂಭವಿಸಿದ ದಿನದಂದು (ಕಳೆದ ಶನಿವಾರ) ಬಾರ್ಜ್ ಸಮುದ್ರದ ನೀರ ಮೇಲೆಯೇ ಇದ್ದಂತೆ ದೂರದಲ್ಲಿ ಕಾಣುತ್ತಿತ್ತು. ಆದರೆ ಇಂದು ಬಾರ್ಜ್‌ನ ಒಂದು ಭಾಗ ಮಾತ್ರ ಗೋಚರಿಸುತ್ತಿದ್ದು, ದಿನದಿಂದ ದಿನಕ್ಕೆ ಬಾರ್ಜ್ ಸಮುದ್ರ ಒಡಲಾಳಕ್ಕೆ ಇಳಿಯುತ್ತಿರುವಂತೆ ಗೋಚರಿಸುತ್ತಿದೆ. ಘಟನೆ ಸಂಭವಿಸಿ ಐದು ದಿನಗಳ ಬಳಿಕವೂ ಬಾರ್ಜ್ ತೆರವು ಕಾರ್ಯಾಚರಣೆ ಮಾತ್ರವಲ್ಲದೆ, ಅದರಲ್ಲಿರುವ ಇಂಧನವನ್ನು ತೆರವುಗೊಳಿಸುವ ಯತ್ನ ನಡೆಯದಿರುವುದು ಸ್ಥಳೀಯ ಜನರನ್ನು ತೀವ್ರ ಆತಂಕ್ಕೀಡು ಮಾಡಿದೆ. ಬಾರ್ಜ್ ಮುಳುಗಡೆಯಾದಲ್ಲಿ ಕೋಟ್ಯಂತರ ರೂ. ನಷ್ಟ ಸಂಭವಿಸಲಿದೆ. ಮಾತ್ರವಲ್ಲದೆ, ಬಾರ್ಜ್‌ನ ಅವಶೇಷಗಳಿಂದ ಜಲಚರಗಳಿಗೆ ಹಾನಿಯಾಗುವ ಜತೆಯಲ್ಲೇ, ಮುಂದೆ ಮೀನುಗಾರಿಕೆಗೆ ತೆರಳುವ ದೋಣಿಗಳಿಗೂ ಬಾಧಕವಾಗಿ ಪರಿಣಮಿಸುವ ಭೀತಿ ಸ್ಥಳೀಯ ಮೀನುಗಾರನ್ನು ಕಾಡುತ್ತಿದೆ.

ಜಿಲ್ಲಾಧಿಕಾರಿ ಆದೇಶಕ್ಕೂ ಸಿಗದ ಬೆಲೆ!

ಬಾರ್ಜ್‌ನಲ್ಲಿರುವ ಇಂಧನವನ್ನು 24 ಗಂಟೆಯೊಳಗೆ ತೆರವು ಮಾಡುವಂತೆ ಜಿಲ್ಲಾಧಿಕಾರಿ ಕೆ.ಜಿ. ಜಗದೀಶ್ ಬಾರ್ಜ್ ಕಂಪನಿ ಹಾಗೂ ಎಡಿಬಿ ಅಧಿಕಾರಿಗಳಿಗೆ ಹೇಳಿದ್ದರೂ, ಗಡು ನೀಡಿ 48 ಗಂಟೆಯಾದರೂ ಇಂಧನ ಮಾತ್ರ ತೆಗೆದಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇತ್ತ ಬಾರ್ಜ್‌ನ ಕೆಲ ಬಿಡಿಭಾಗಗಳು ಮೊಗವೀರ ಪಟ್ಣ ಸಮೀಪ ಕಡಲ ತೀರ ಸೇರಿತ್ತು. ಅವುಗಳಲ್ಲಿ ಒಂದಾದ ದೊಡ್ಡದಾದ ರೆಫ್ರಿಜರೇಟರ್ ಇಂದು ಅವಶೇಷದ ರೂಪದಲ್ಲಿತ್ತು. ಅದನ್ನು ಕಡಲ ತೀರಕ್ಕೆ ಬರುವವರು ಆಶ್ಚರ್ಯದಿಂದ ವೀಕ್ಷಿಸುತ್ತಿದ್ದಂತೆಯೇ ಕ್ರೇನ್ ಮೂಲಕ ದಡದಿಂದ ಎತ್ತಿ ಗುಜುರಿಗೆ ಸಾಗಿಸುವ ಕಾರ್ಯ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X