Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ...

ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ರಿಯಾಯಿತಿ ಬಸ್ ಪಾಸ್

ವಾರ್ತಾಭಾರತಿವಾರ್ತಾಭಾರತಿ8 Jun 2017 10:16 PM IST
share

 ಮಂಗಳೂರು, ಜೂ.8: ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗವು ಪ್ರತಿ ವರ್ಷದಂತೆ ಈ ವರ್ಷವೂ 2017-18ನೆ ಸಾಲಿಗಾಗಿ ವಿದ್ಯಾರ್ಥಿ ರಿಯಾಯಿತಿ ಬಸ್ಸು ಪಾಸುಗಳನ್ನು ವಿತರಿಸಲು ವ್ಯವಸ್ಥೆ ಮಾಡಿಕೊಂಡಿದೆ. ಮೊದಲನೇ ಹಂತವಾಗಿ ಪ್ರಾಥಮಿಕ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಬಸ್ಸು ಪಾಸುಗಳನ್ನು ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಗಳ ಮೂಲಕ ವಿತರಿಸಲಾಗುವುದು.

ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿ ಫಾರಂಗಳನ್ನು ನಿಗದಿತ ಶುಲ್ಕದೊಂದಿಗೆ ಸಂಬಂಧಪಟ್ಟ ಶೈಕ್ಷಣಿಕ ಸಂಸ್ಥೆಯಿಂದ ದೃಢೀಕರಿಸಿ ಮಂಗಳೂರು ಬಸ್ಸು ನಿಲ್ದಾಣದ ನಿಯಂತ್ರಣ ಕೊಠಡಿಯಲ್ಲ್ಲಿ ಸಲ್ಲಿಸಬೇಕು. ಶೈಕ್ಷಣಿಕ ಸಂಸ್ಥೆಯಿಂದ ಮತ್ತು ವಾಸ ಸ್ಥಳಕ್ಕೆ ಗರಿಷ್ಠ 60 ಕಿ.ಮೀ. ವರೆಗೆ ಅಂತರವಿರುವ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳಬೇಕು.

 
 2017-18ನೆ ಸಾಲಿನ ಪಾಸಿನ ದರಗಳು: 1 ರಿಂದ 7ನೆ ತರಗತಿವರೆಗಿನ ವಿದ್ಯಾರ್ಥಿಗಳಿಗೆ, (ಸಂಸ್ಕರಣ ಶುಲ್ಕ ತಲಾ ರೂ: 80 ಹಾಗೂ ಅಪಘಾತ ಪರಿಹಾರ ಶುಲ್ಕ ರೂ. 50) -ರೂ.130, ಹೈಸ್ಕೂಲ್ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ -ರೂ. 600, ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ 10 ತಿಂಗಳಿಗೆ ರೂ. 400, ಕಾಲೇಜು /ಡಿಪ್ಲೊಮಾ ವಿದ್ಯಾರ್ಥಿಗಳಿಗೆ- 10 ತಿಂಗಳಿಗೆ ರೂ.900, ಐಟಿಐ ವಿದ್ಯಾರ್ಥಿಗಳಿಗೆ 12 ತಿಂಗಳಿಗೆ ರೂ. 1150, ವೃತ್ತಿಪರ ಕೋರ್ಸ್‌ಗಳಾದ ವೈದ್ಯಕೀಯ ಎಂಜಿನಿಯರಿಂಗ್ ಇತರ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ: 1400, ಸಂಜೆ ಕಾಲೇಜು, ಪಿ ಎಚ್ ಡಿ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ ರೂ: 1200.
    ಸಂಸ್ಕರಣ ಶುಲ್ಕ ತಲಾ ರೂ. 80, ಅಪಘಾತ ಪರಿಹಾರ ಶುಲ್ಕ ರೂ. 50ನ್ನು ನೀಡುವುದು. ಅಲ್ಲದೆ ಪ್ರಸ್ತುತ ವರ್ಷ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಉಚಿತ ವಿದ್ಯಾರ್ಥಿ ಪಾಸು ನೀಡಲಾಗುವುದು. ( ಸಂಸ್ಕರಣ ಶುಲ್ಕ+ ಅಪಘಾತ ಪರಿಹಾರ ಶುಲ್ಕ ಒಟ್ಟು ರೂ: 130 ಪಾವತಿಸಬೇಕು) ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X