Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗೋಲಿಬಾರ್ ಖಂಡಿಸಿ, ಸಾಲಮನ್ನಾಕ್ಕೆ...

ಗೋಲಿಬಾರ್ ಖಂಡಿಸಿ, ಸಾಲಮನ್ನಾಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 Jun 2017 3:57 PM IST
share
ಗೋಲಿಬಾರ್ ಖಂಡಿಸಿ, ಸಾಲಮನ್ನಾಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ

ತುಮಕೂರು.ಜೂ.9:ಮಧ್ಯಪ್ರದೇಶ ಸರಕಾರ ರೈತರ ಮೇಲೆ ಗೋಲಿಬಾರ್ ನಡೆಸಿರುವುದನ್ನು ಖಂಡಿಸಿ, ಎಲ್ಲಾ ರೀತಿ ಬೆಳೆ ಸಾಲ ಮನ್ನಾಗೆ ಒತ್ತಾಯಿಸಿ ಇಂದು ಕರ್ನಾಟಕ ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ನಗರದ ಟೌನ್‌ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಪ್ರತಿಭಟನೆ ನಡೆಸಿದರು.

ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಅವರ ನೇತೃತ್ವದಲ್ಲಿ ಸಮಾವೇಶಗೊಂಡಿದ್ದ ನೂರಾರು ರೈತರು,ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ ವಿರೋಧಿ ನೀತಿಗಳು ಹಾಗೂ ಮಧ್ಯಪ್ರದೇಶ ಸರಕಾರದ ಪ್ರತಿಭಟನಾ ನಿರತ ರೈತರ ಮೇಲೆ ಗೋಲಿಬಾರ್ ನಡೆಸಿರುವುದನ್ನು ಖಂಡಿಸಿ, ಘೋಷಣೆ ಕೂಗಿದರು.

ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ರೈತ ಸಂಘ ಮತ್ತು ಹಸಿರುಸೇನೆಯ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಪ್ರಾಕೃತಿಕ ಹವಾಮಾನ ವೈಪರೀತ್ಯದಿಂದಾಗಿ ಜಿಲ್ಲೆಯ 10 ತಾಲೂಕುಗಳ ಬರಕ್ಕೆ ತುತ್ತಾಗಿದ್ದು,  ಸರಕಾರವೇ ನೀಡಿರುವ ಅಂಕಿಅಂಶದಂತೆ 25 ಲ.ಕ್ಕೂ ಹೆಚ್ಚು ತೆಂಗಿನ ಮರಗಳು ಒಣಗಿವೆ. ಕೋಟ್ಯಾಂತರ ಅಡಿಕೆ ಮರಗಳು ನೆಲಕ್ಕುರುಳಿವೆ.ತೋಟ ತುಡಿಕೆ ಉಳಿಸಿಕೊಳ್ಳಲು ಕೊರೆಸಿರುವ ಸುಮಾರು 80 ಸಾವಿರಕ್ಕೂ ಅಧಿಕ ಕೊಳವೆ ಬಾವಿಗಳು ಒಣಗಿದ್ದು, ಮಾಡಿದ ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾನೆ.

ಸಾಲ ಮನ್ನಾ ಮಾಡುವಂತೆ ಹಂತ ಹಂತವಾಗಿ ಹೋರಾಟ ನಡೆಸಿದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಬ್ಬರ ಮೇಲೆ ಒಬ್ಬರು ದೋಷಾರೋಪಣೆ ಹೊರಿಸುವ ಮೂಲಕ ರೈತರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದ್ದಾರೆ. ಸಾಲ ಮನ್ನಾದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳದಿದ್ದರೆ ರೈತರು ಬೀದಿಗಿಳಿಯುವುದು ಅನಿವಾರ್ಯ ಎಂದರು.

ಮಹಾಮೈತ್ರಿಗಾಗಿ ಜನಾಂದೋಲನ ವೇದಿಕೆಯ ಸಿ.ಯತಿರಾಜು ಮಾತನಾಡಿ,ಸಾಲ ಮನ್ನಾಕ್ಕೆ ಒತ್ತಾಯಿಸಿ ರಾಷ್ಟ್ರವ್ಯಾಪಿ ಪ್ರತಿಭಟನೆಗಳು ನಡೆಯುತ್ತಿವೆ.ಮಧ್ಯ ಪ್ರದೇಶದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಗೋಲಿಬಾರ್ ನಡೆಸುವ ಮೂಲಕ ಅಲ್ಲಿನ ಸರಕಾರ 7 ಜನ ರೈತರನ್ನು ಬಲಿತೆಗೆದುಕೊಂಡಿದೆ.ಮಹಾರಾಷ್ಟ್ರದಲ್ಲಿ ಮತ್ತು ತಮಿಳುನಾಡಿನಲ್ಲಿ ಈಗಾಗಲೇ ಸಾಲಮನ್ನಾಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆಗಳು ಆರಂಭವಾಗಿವೆ.ಮುಂದೊಂದು ದಿನ ಇದು ಜನಾಂದೋಲನವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಸರಕಾರ ಈಗಲೇ ಎಚ್ಚೆತ್ತು ರೈತರ ಬೇಡಿಕೆ ಈಡೇರಿಸುವತ್ತ ಗಮನಹರಿಸಬೇಕಿದೆ.

ಚುನಾವಣೆ ಪೂರ್ವದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಎಂ.ಎಸ್.ಸ್ವಾಮೀನಾಥನ್ ವರದಿಯನ್ನು ಜಾರಿಗೆ ತರುವ ಭರವಸೆ ನೀಡಿತ್ತು.ಆದರೆ ಇದುವರೆಗೂ ಅದು ಜಾರಿಗೆ ಬಂದಿಲ್ಲ. ವರದಿಯ ಪ್ರಕಾರ ಒಂದು ವೇಳೆ ರೈತರ ಬೆಳೆ ನಷ್ಟವಾದರೆ ನಷ್ಟದ ಪ್ರಮಾಣದ ಒಂದುವರೆ ಪಟ್ಟು ಪರಿಹಾರ ನೀಡಬೇಕೆಂಬ ಶಿಫಾರಸ್ಸು ಮಾಡಲಾಗಿದೆ. ಇದುವರೆಗೂ ಯಾವ ಸರಕಾಗಳು ಈ ವರದಿಯ ಬಗ್ಗೆ ದ್ವನಿ ಎತ್ತಿಲ್ಲ ಎಂದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಚಿಕ್ಕಬೋರೇಗೌಡ, ಕೆಂಚಪ್ಪ, ಹನುಮಯ್ಯ, ರವೀಶ್, ಲೋಕೇಶ್, ಲಕ್ಷ್ಮಣಗೌಡ, ವಿರೂಪಾಕ್ಷ, ಜನ ಸಂಗ್ರಾಮ ಪರಿಷತ್ತಿನ ಪಂಡಿತ್ ಜವಹರ್ ಸೇರಿದಂತೆ ನೂರಾರು ರೈತರು ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X