Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಗಡಿಗಳು ಈಗ ಮೊದಲಿಗಿಂತ ‘ಹೆಚ್ಚು...

ಭಾರತದ ಗಡಿಗಳು ಈಗ ಮೊದಲಿಗಿಂತ ‘ಹೆಚ್ಚು ಸುಭದ್ರ’:ರಾಜನಾಥ್

ವಾರ್ತಾಭಾರತಿವಾರ್ತಾಭಾರತಿ9 Jun 2017 4:04 PM IST
share
ಭಾರತದ ಗಡಿಗಳು ಈಗ ಮೊದಲಿಗಿಂತ ‘ಹೆಚ್ಚು ಸುಭದ್ರ’:ರಾಜನಾಥ್

ಜೈಪುರ,ಜೂ.9: ಭಾರತದ ಗಡಿಗಳು ಈಗ ಹಿಂದೆಂದಿಗಿಂತ ‘ಹೆಚ್ಚು ಸುಭದ್ರ’ವಾಗಿವೆ ಮತ್ತು ಅಕ್ರಮ ನುಸುಳುವಿಕೆಯನ್ನು ತಡೆಯಲು ಅವುಗಳನ್ನು ಇನ್ನಷ್ಟು ಸುಭದ್ರಗೊಳಿಸ ಲಾಗುವುದು ಎಂದು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಇಲ್ಲಿ ತಿಳಿಸಿದರು.

ನರೇಂದ್ರ ಮೋದಿ ಸರಕಾರದ ಮೂರನೇ ವರ್ಷಾಚರಣೆಯ ಅಂಗವಾಗಿ ಇಲ್ಲಿ ಏರ್ಪಡಿಸಲಾದ ‘ಮೋದಿ-ಫೆಸ್ಟ್’ನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಂಗ್, ಕಳೆದ ವರ್ಷ ನಿಯಂತ್ರಣ ರೇಖೆಯಾಚೆಯ ಭಯೋತ್ಪಾದಕರ ಶಿಬಿರಗಳ ಮೇಲೆ ಭಾರತೀಯ ಪಡೆಗಳು ನಡೆಸಿದ್ದ ಸರ್ಜಿಕಲ್ ದಾಳಿಯು ಅಗತ್ಯವಾದರೆ ಭಾರತವು ತನ್ನ ಗಡಿಯಾಚೆಯ ಗುರಿಗಳ ಮೇಲೂ ಎರಗಬಲ್ಲುದು ಎಂಬ ಕಠಿಣ ಸಂದೇಶವನ್ನು ರವಾನಿಸಿದೆ ಎಂದರು.

ಭಯೋತ್ಪಾದಕರು ಪಾಕಿಸ್ತಾನದಿಂದ ಭಾರತದೊಳಗೆ ನುಸುಳಿ ನಮ್ಮ ಯೋಧರ ಮೇಲೆ ದಾಳಿ ನಡೆಸಿ ಅವರನ್ನು ಕೊಂದಿದ್ದರು. ಪ್ರಧಾನಿಯವರು ಕರೆದಿದ್ದ ಸಭೆಯ ಬಳಿಕ ನಮ್ಮ ಸೇನೆಯು ಸರ್ಜಿಕಲ್ ದಾಳಿಯನ್ನು ಯಶಸ್ವಿಯಾಗಿ ನಡೆಸಿತು ಎಂದ ಅವರು, ಪಾಕಿಸ್ತಾನದತ್ತ ಮೊದಲ ಗುಂಡನ್ನು ಹಾರಿಸದಂತೆ,ಆದರೆ ಪಾಕಿಸ್ತಾನವು ಗುಂಡು ಹಾರಿಸಿದರೆ ಪರಿಣಾಮಕಾರಿ ಪ್ರತಿದಾಳಿ ನಡೆಸುವಂತೆ ತಾನು ಬಿಎಸ್‌ಎಫ್ ಮಹಾ ನಿರ್ದೇಶಕರಿಗೆ ನಿರ್ದೇಶ ನೀಡಿದ್ದೆ ಎಂದರು.

ದೇಶದ ಅಭಿವೃದ್ಧಿಗಾಗಿ ಸರಕಾರವು ಹಲವಾರು ನಿರ್ಧಾರಗಳನ್ನು ಕೈಗೊಂಡಿದೆ ಮತ್ತು ‘ನವ ಭಾರತ’ವನ್ನು ಸ್ಥಾಪಿಸಲು ಉದ್ದೇಶಿಸಿದೆ. ಇದಕ್ಕಾಗಿ ಜನರ, ವಿಶೇಷವಾಗಿ ಯುವಜನರ ಸಹಕಾರ ಅಗತ್ಯವಾಗಿದೆ ಎಂದರು. 2019ರ ವೇಳೆಗೆ ಐದು ಕೋಟಿ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕವನ್ನು ಒದಗಿಸಲು ಸರಕಾರವು ಯೋಜಿಸಿದೆ ಎಂದರು.

ಹಿಂದಿನ ಯುಪಿಎ ಸರಕಾರದ ಆಡಳಿತದಲ್ಲಿ ಭ್ರಷ್ಟಾಚಾರವು ವ್ಯಾಪಕವಾಗಿತ್ತು. ಆದರೆ ಮೋದಿ ನೇತೃತ್ವದ ಎನ್‌ಡಿಎ ಸರಕಾರದ ಈವರೆಗಿನ ಮೂರು ವರ್ಷಗಳ ಆಡಳಿತದಲ್ಲಿ ಒಂದೇ ಒಂದು ಭ್ರಷ್ಟಾಚಾರದ ಆರೋಪವಿಲ್ಲ ಎಂದು ಸಿಂಗ್ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X