Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜಸ್ಥಾನದ ಹೊಸ ಪಠ್ಯ ಪುಸ್ತಕಗಳಲ್ಲಿ...

ರಾಜಸ್ಥಾನದ ಹೊಸ ಪಠ್ಯ ಪುಸ್ತಕಗಳಲ್ಲಿ ಗಾಂಧೀಜಿ , ನೆಹರೂರನ್ನು ಬದಿಗೆ ಸರಿಸಿ ಮಿಂಚುತ್ತಿದ್ದಾರೆ ಸಾವರ್ಕರ್ !

ವಾರ್ತಾಭಾರತಿವಾರ್ತಾಭಾರತಿ9 Jun 2017 4:26 PM IST
share
ರಾಜಸ್ಥಾನದ ಹೊಸ ಪಠ್ಯ ಪುಸ್ತಕಗಳಲ್ಲಿ ಗಾಂಧೀಜಿ , ನೆಹರೂರನ್ನು ಬದಿಗೆ ಸರಿಸಿ ಮಿಂಚುತ್ತಿದ್ದಾರೆ ಸಾವರ್ಕರ್ !

ಜೈಪುರ್ ,ಜೂ.9: ಈ ಬಾರಿ ರಾಜಸ್ಥಾನ ರಾಜ್ಯ ಶಿಕ್ಷಣ ಮಂಡಳಿ ಹೊರತಂದಿರುವ ಹೊಸ ಪಠ್ಯಪುಸ್ತಕಗಳಲ್ಲಿ ಗಾಂಧೀಜಿ, ನೆಹರೂ ಅವರನ್ನು ಬದಿಗೆ ಸರಿಸಿ ಹಿಂದುತ್ವ ನಾಯಕ ವೀರ್ ಸಾವರ್ಕರ್ ಮಿಂಚುತ್ತಿದ್ದಾರೆ.

ಬಿಜೆಪಿ ಆಡಳಿತದಲ್ಲಿನ ಈ ರಾಜ್ಯದ ಒಂದು ಪಠ್ಯಪುಸ್ತಕದಲ್ಲಂತೂ ಕಾಂಗ್ರೆಸ್ ನಾಯಕರನ್ನು ಶ್ರೀಮಂತ ಮನೆತನದ, ಮಧ್ಯಮ ವರ್ಗದ ಬುದ್ಧಿಜೀವಿಗಳು ಹಾಗೂ ದೊಡ್ಡ ನಗರಗಳಿಂದ ಬಂದು ಜನರೊಡನೆ ಸಂಪರ್ಕದಲ್ಲಿಲ್ಲದವರೆಂದು ವರ್ಣಿಸಲಾಗಿದೆ.

ಹತ್ತನೇ, 11 ಹಾಗೂ 12ನೇ ತರಗತಿಯ ಪರಿಷ್ಕೃತ ಪಠ್ಯಪುಸ್ತಕಗಳಲ್ಲಿ ಸಮಾನ ನಾಗರಿಕ ಸಂಹಿತೆ, ಪ್ರಧಾನಿ ಮೋದಿಯ ವಿದೇಶಾಂಗ ನೀತಿಗಳು ಮುಖ್ಯವಾಗಿ ಪಾಕಿಸ್ತಾನಕ್ಕೆ ಸಂಬಂಧಪಟ್ಟಂತಹವುಗಳನ್ನು ವಿವರಿಸಲಾಗಿದೆ.

ಆದರೆ ಮುಖ್ಯವಾಗಿ ಗಮನ ಸೆಳೆಯುವಂತಹದ್ದು 10ನೇ ತರಗತಿ ಪಠ್ಯಪುಸ್ತಕವಾಗಿದ್ದು ಇದರಲ್ಲಿ ಸಾವರ್ಕರ್ ಎಷ್ಟೊಂದು ರಾರಾಜಿಸುತ್ತಿದ್ದಾರೆಂದರೆ ಇಲ್ಲ ಗಾಂಧೀಜಿಯ ಒಂದು ಉಲ್ಲೇಖವಿದೆಯಷ್ಟೇ. ದೇಶದ ಸ್ವಾತಂತ್ರ್ಯ ಸಂಗ್ರಾಮವನ್ನು ಹಿಂದೂಕರಣಗೊಳಿಸುವುದೇ ಇದರ ಉದ್ದೇಶವೆಂದು ಶಿಕ್ಷಣತಜ್ಞರು ಅಭಿಪ್ರಾಯ ಪಡುತ್ತಿದ್ದಾರೆ.

ಆದರೆ ಸರಕಾರ ಮಾತ್ರ ತನ್ನನ್ನು ಸಮರ್ಥಿಸಿಕೊಂಡಿದ್ದು ಒಂಬತ್ತನೇ ತರಗತಿ ಪಠ್ಯದಲ್ಲಿ ನೆಹರೂ ಅವರಿಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದಿದೆ. ಎಲ್ಲಾ ರಾಷ್ಟ್ರನಾಯಕರನ್ನೂ ಎಲ್ಲಾ ಪಠ್ಯಗಳಲ್ಲೂ ಸೇರಿಸಲಾಗದು, ಎಂದು ರಾಜ್ಯ ಶಿಕ್ಷಣ ಸಚಿವ ವಾಸುದೇವ ದೇವ್ನನಿ ಹೇಳಿದ್ದಾರೆ.

ಹತ್ತನೇ ತರಗತಿ ಪಠ್ಯದಲ್ಲಿ ಸಾವರ್ಕರ್ ಅವರನ್ನು ದೊಡ್ಡ ಕ್ರಾಂತಿಕಾರಿ, ದೇಶಭಕ್ತ ಹಾಗೂ ಸಂಘಟನವಾದಿ ವ್ಯಕ್ತಿ ಎಂದು ಬಣ್ಣಿಸಲಾಗಿದೆ. ‘‘ಅವರು ಜೀವನಪರ್ಯಂತ ದೇಶದ ಸ್ವಾತಂತ್ರ್ಯಕ್ಕಾಗಿ ಮಾಡಿದ ತ್ಯಾಗಗಳು ಮಾತುಗಳಿಗೆ ನಿಲುಕದ್ದು.’’ ಎಂದೂ ಹೇಳಿಕೊಂಡಿದೆ.

ಸರಕಾರದ ನಿರ್ದೇಶನದಂತೆಯೇ ಹೊಸ ಪಠ್ಯಕ್ರಮವನ್ನು ರಚಿಸಲಾಗಿದೆ ಎಂದು ರಾಜಸ್ಥಾನ ಬೋರ್ಡ್ ಆಫ್ ಸೆಕಂಡರಿ ಎಜುಕೇಶನ್ ಅಧ್ಯಕ್ಷ ಬಿ ಎಲ್ ಚೌಧುರಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X