Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜೂ.23-25:ಬೆಂಗಳೂರಲ್ಲಿ ಅಂತಾರಾಷ್ಟ್ರೀಯ...

ಜೂ.23-25:ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಛಾಯಾಗ್ರಹಣ ವಸ್ತು ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ9 Jun 2017 10:07 PM IST
share

ಉಡುಪಿ, ಜೂ.9: ಕರ್ನಾಟಕ ಛಾಯಾಚಿತ್ರ ಗ್ರಾಹಕರ ಉನ್ನತ ಸಾಧನೆಗಾಗಿ, ವೃತ್ತಿಯಲ್ಲಿ ನೈಪುಣ್ಯತೆಗಾಗಿ, ನೂತನ ತಂತ್ರಜ್ಞಾನ ಹಾಗೂ ಅತ್ಯಾಧುನಿಕ ಆವಿಷ್ಕಾರಗಳನ್ನು ಖುದ್ದಾಗಿ ವೀಕ್ಷಿಸಲು ಅವಕಾಶವಾಗುವಂತೆ ಕರ್ನಾಟಕ ಛಾಯಾಗ್ರಾಹಕರ ಸಂಘ (ಕೆಪಿಎ) ಜೂ.23ರಿಂದ 25ರವರೆಗೆ 5ನೇ ಅಂತಾರಾಷ್ಟ್ರೀಯ ಮಟ್ಟದ ವಸ್ತು ಪ್ರದರ್ಶನ ‘ಡಿಜಿ ಇಮೇಜ್-2017’ ಅನ್ನು ಬೆಂಗಳೂರಿನ ತುಮಕೂರು ರಸ್ತೆಯ ನೀಲಕಂಠ ಕನ್ವೆನ್ಷನ್ ಸೆಂಟರ್‌ನಲ್ಲಿ ಆಯೋಜಿಸಿದೆ ಎಂದು ಕೆಪಿಎ ಉಪಾಧ್ಯಕ್ಷ ನಾಗೇಶ್ ತಿಳಿಸಿದ್ದಾರೆ.

ಶುಕ್ರವಾರ ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇದು ಕೇವಲ ವಸ್ತುಪ್ರದರ್ಶನವಾಗಿರದೆ ಛಾಯಾಗ್ರಾಹಕರ ಜ್ಞಾನವನ್ನು ಹೆಚ್ಚಿಸಲಿದೆ. ದೇಶದ ಸರ್ವಶ್ರೇಷ್ಠ ಛಾಯಾಗ್ರಾಹಕರಿಂದ ತರಬೇತಿ, ಆಧುನಿಕ ಕ್ಯಾಮರಾಸಲಕರಣೆಗಳ ಬಗ್ಗೆ ಸಮಗ್ರ ಮಾತಿಹಿ ಇಲ್ಲಿ ಲಭ್ಯವಾಗಲಿದೆ ಎಂದರು. ಶುಕ್ರವಾರ ಇಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇದು ಕೇವಲ ವಸ್ತುಪ್ರದರ್ಶನವಾಗಿರದೆ ಛಾಯಾಗ್ರಾಹಕರ ಜ್ಞಾನವನ್ನು ಹೆಚ್ಚಿಸಲಿದೆ. ದೇಶದ ಸರ್ವಶ್ರೇಷ್ಠ ಛಾಯಾಗ್ರಾಹಕರಿಂದ ತರಬೇತಿ, ಆುನಿಕಕ್ಯಾಮರಾಸಲಕರಣೆಗಳಬಗ್ಗೆಸಮಗ್ರಮಾತಿಹಿಇಲ್ಲಿಲ್ಯವಾಗಲಿದೆ ಎಂದರು.

ವಿಶ್ವದರ್ಜೆಯ ಕೆಮರಾ ಸಲಕರಣೆಗಳ ಮಾರಾಟಗಾರರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ. ವಿವಿಧ ರಾಜ್ಯಗಳಿಂದ 110ಕ್ಕೂ ಹೆಚ್ಚು ಪ್ರದರ್ಶನಕಾರರು ಭಾಗವಹಿಸುತ್ತಿರುವ ಈ ಪ್ರದರ್ಶನದಲ್ಲಿ 2000ಕ್ಕೂ ಹೆಚ್ಚಿನ ಛಾಯಾಗ್ರಹಣ ಕ್ಷೇತ್ರಕ್ಕೆ ಸಂಬಂಧಪಟ್ಟ ಸಲಕರಣೆಗಳ ಪ್ರದರ್ಶನರುತ್ತದೆ ಎಂದು ನಾಗೇಶ್ ತಿಳಿಸಿದರು. ವಿಶ್ವದರ್ಜೆಯ ಕೆಮರಾ ಸಲಕರಣೆಗಳ ಮಾರಾಟಗಾರರು ಈ ಪ್ರದರ್ಶನದಲ್ಲಿ ಭಾಗವಹಿಸಲಿದ್ದಾರೆ.ವಿವಿ ರಾಜ್ಯಗಳಿಂದ 110ಕ್ಕೂ ಹೆಚ್ಚು ಪ್ರದರ್ಶನಕಾರರು ಭಾಗವಹಿಸುತ್ತಿರುವ ಈ ಪ್ರದರ್ಶನದಲ್ಲಿ 2000ಕ್ಕೂ ಹೆಚ್ಚಿನ ಛಾಯಾಗ್ರಹಣ ಕ್ಷೇತ್ರಕ್ಕೆ ಸಂಬಂಪಟ್ಟ ಸಲಕರಣೆಗಳ ಪ್ರದರ್ಶನರುತ್ತದೆ ಎಂದು ನಾಗೇಶ್ ತಿಳಿಸಿದರು.

ಕಲ್ಯಾಣ ನಿಧಿಗೆ: ಈ ಪ್ರದರ್ಶನದಿಂದ ಬರುವ ಬಹುಪಾಲು ಆದಾಯವನ್ನು ರಾಜ್ಯ ಛಾಯಾಗ್ರಾಹಕರ ಕಲ್ಯಾಣನಿಧಿ ಟ್ರಸ್ಟ್‌ಗೆ ನೀಡಲಾಗುವುದು. ಈ ಮೂಲಕ ತೊಂದರೆಯಲ್ಲಿರುವ ರಾಜ್ಯದ ಛಾಯಾಗ್ರಾಹಕರ ನೆರವಿಗೆ ಸಹಾಯ ನೀಡುವುದು ಮತ್ತು ರಾಜ್ಯದ ಛಾಯಾಗ್ರಾಹಕರಿಗೆ ಉಚಿತ ತಾಂತ್ರಿಕ ಕಾರ್ಯಾಗಾರಗಳನ್ನು ನಡೆಸುವ ಉದ್ದೇಶವಿದೆ ಎಂದವರು ವಿವರಿಸಿದರು.

ರಾಜ್ಯ ಸಂಘದ ವಜ್ರಮಹೋತ್ಸವ:   
ನಾಲ್ಕನೇ ರಾಷ್ಟ್ರ ಮಟ್ಟದ ಹಾಗೂ ಐದನೇ ರಾಜ್ಯ ಮಟ್ಟದ ಛಾಯಾಗ್ರಹಣ ಸ್ಪರ್ಧೆಗಳನ್ನು ಈ ವರ್ಷದ ಜುಲೈ/ಆಗಸ್ಟ್ ತಿಂಗಳಲ್ಲಿ ಏರ್ಪಡಿಸಲಾಗುವುದು. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ರಾಜ್ಯದ ಎಲ್ಲಾ ವೃತ್ತಿಪರ ಹಾಗೂ ಹವ್ಯಾಸಿ ಛಾಯಾಗ್ರಾಹಕರುಗಳನ್ನು ಆಹ್ವಾನಿಸಲಾಗುವುದು ಎಂದು ಅವರು ಹೇಳಿದರು.
ಸೌತ್‌ಕೆನರಾ ಫೊಟೋಗ್ರಾಫರ್ಸ್ ಆಸೋಸಿಯೇಶನ್ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಉಪಾಧ್ಯಕ್ಷ ವಿಲ್ಸನ್, ಕೋಶಾಧಿಕಾರಿ ದಯಾನಂದ ಬಂಟ್ವಾಳ, ರಾಜ್ಯ ವಲಯಾಧ್ಯಕ್ಷ ವಾಸುದೇವ ರಾವ್, ಉಡುಪಿ ವಲಯಾಧ್ಯಕ್ಷ ವಾಮನ್ ಪಡುಕೆರೆ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X